AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟ ಲೋಹಿತಾಶ್ವ ಆರೋಗ್ಯ ಈಗ ಹೇಗಿದೆ? ಅಪ್ಪನ ಹೆಲ್ತ್​ ಅಪ್​ಡೇಟ್​ ಕೊಟ್ಟ ಪುತ್ರ

ಹಿರಿಯ ನಟ ಲೋಹಿತಾಶ್ವ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯದ ಸ್ಥಿತಿಗತಿ ಬಗ್ಗೆ ಪುತ್ರ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಹಿರಿಯ ನಟ ಲೋಹಿತಾಶ್ವ ಆರೋಗ್ಯ ಈಗ ಹೇಗಿದೆ? ಅಪ್ಪನ ಹೆಲ್ತ್​ ಅಪ್​ಡೇಟ್​ ಕೊಟ್ಟ ಪುತ್ರ
ಲೋಹಿತಾಶ್ವ
TV9 Web
| Edited By: |

Updated on: Oct 14, 2022 | 9:05 PM

Share

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್​ವುಡ್​ನ ಹಿರಿಯ ನಟ ಲೋಹಿತಾಶ್ವ (Lohitashwa) ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಈ ಬಗ್ಗೆ ಟಿವಿ9ಗೆ ಹಿರಿಯ ನಟ ಲೋಹಿತಾಶ್ವ ಪುತ್ರ ರಾಹುಲ್​ ಮಾಹಿತಿ ನೀಡಿದ್ದಾರೆ

ಲೋಹಿತಾಶ್ವ ಆರೋಗ್ಯದಲ್ಲಿ ನಿನ್ನೆಯಿಂದ(ಅ.13) ಸ್ವಲ್ಪ ಚೇತರಿಕೆ ಕಂಡುಬಂದಿದ್ದು, ಕಣ್ಣು ಬಿಟ್ಟು ನೋಡಿದ್ದಾರೆ. ಅಲ್ಲದೇ ಇಂದು ವೆಂಟಿಲೇಟರ್​ ರಿಮೂವ್​ ಮಾಡಲಾಗಿದ್ದು. ಸಹಜವಾಗಿ ಉಸಿರಾಡುತ್ತಿದ್ದಾರೆ ಎಂದು ಲೋಹಿತಾಶ್ವ ಪುತ್ರ ರಾಹುಲ್​ ಸ್ಪಷ್ಟಪಡಿಸಿದ್ದಾರೆ.

ಐಸಿಯುನಲ್ಲಿರುವ ಹಿರಿಯ ನಟ ಲೋಹಿತಾಶ್ವ ಪರಿಸ್ಥಿತಿ ಈಗ ಹೇಗಿದೆ? ಹೆಲ್ತ್​ ಅಪ್​ಡೇಟ್​ ನೀಡಿದ ವೈದ್ಯರು

ಸದ್ಯ ಇನ್ನು ಎರಡು ದಿನಗಳ ಕಾಲ ವೈದ್ಯರು ಅಬ್ಸರ್ವೆಷನ್ ನಲ್ಲಿ ಇಟ್ಟಿದ್ದಾರೆ ಎಂದು ರಾಹುಲ್ ತಿಳಿಸಿದ್ರು.

ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯ ಬಳಲುತ್ತಿದ್ದ ಲೋಹಿತಾಶ್ವ ಅವರನ್ನು ಅಕ್ಟೋಬರ್​ 4ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಸಂದರ್ಭದಲ್ಲಿ ಅವರ ಪರಿಸ್ಥಿತಿ ಮನ್ನಷ್ಟು ಬಿಗಡಾಯಿಸಿತು. ಇದರಿಂದ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು.

ಇದೀಗ ಅವರ ಪುತ್ರ ಹೇಳಿದಂತೆ ಲೋಹಿತಾಶ್ವ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದ್ದು, ಅವರು ವೆಂಟಿಲೇಟರ್​ ಸಹಾಯವಿಲ್ಲದೇ ಉಸಿರಾಡುತ್ತಿದ್ದಾರೆ. ಹಿರಿಯ ನಟ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು, ಆಪ್ತರು ಮತ್ತು ಸೆಲಬ್ರಿಟಿಗಳು ಪ್ರಾರ್ಥಿಸುತ್ತಿದ್ದು, ಇದೀಗ ಅವರ ಪ್ರಾರ್ಥನೆ ಫಲಿಸಿದೆ.

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!