AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟ ಲೋಹಿತಾಶ್ವ ಆರೋಗ್ಯ ಈಗ ಹೇಗಿದೆ? ಅಪ್ಪನ ಹೆಲ್ತ್​ ಅಪ್​ಡೇಟ್​ ಕೊಟ್ಟ ಪುತ್ರ

ಹಿರಿಯ ನಟ ಲೋಹಿತಾಶ್ವ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯದ ಸ್ಥಿತಿಗತಿ ಬಗ್ಗೆ ಪುತ್ರ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಹಿರಿಯ ನಟ ಲೋಹಿತಾಶ್ವ ಆರೋಗ್ಯ ಈಗ ಹೇಗಿದೆ? ಅಪ್ಪನ ಹೆಲ್ತ್​ ಅಪ್​ಡೇಟ್​ ಕೊಟ್ಟ ಪುತ್ರ
ಲೋಹಿತಾಶ್ವ
TV9 Web
| Edited By: |

Updated on: Oct 14, 2022 | 9:05 PM

Share

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್​ವುಡ್​ನ ಹಿರಿಯ ನಟ ಲೋಹಿತಾಶ್ವ (Lohitashwa) ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಈ ಬಗ್ಗೆ ಟಿವಿ9ಗೆ ಹಿರಿಯ ನಟ ಲೋಹಿತಾಶ್ವ ಪುತ್ರ ರಾಹುಲ್​ ಮಾಹಿತಿ ನೀಡಿದ್ದಾರೆ

ಲೋಹಿತಾಶ್ವ ಆರೋಗ್ಯದಲ್ಲಿ ನಿನ್ನೆಯಿಂದ(ಅ.13) ಸ್ವಲ್ಪ ಚೇತರಿಕೆ ಕಂಡುಬಂದಿದ್ದು, ಕಣ್ಣು ಬಿಟ್ಟು ನೋಡಿದ್ದಾರೆ. ಅಲ್ಲದೇ ಇಂದು ವೆಂಟಿಲೇಟರ್​ ರಿಮೂವ್​ ಮಾಡಲಾಗಿದ್ದು. ಸಹಜವಾಗಿ ಉಸಿರಾಡುತ್ತಿದ್ದಾರೆ ಎಂದು ಲೋಹಿತಾಶ್ವ ಪುತ್ರ ರಾಹುಲ್​ ಸ್ಪಷ್ಟಪಡಿಸಿದ್ದಾರೆ.

ಐಸಿಯುನಲ್ಲಿರುವ ಹಿರಿಯ ನಟ ಲೋಹಿತಾಶ್ವ ಪರಿಸ್ಥಿತಿ ಈಗ ಹೇಗಿದೆ? ಹೆಲ್ತ್​ ಅಪ್​ಡೇಟ್​ ನೀಡಿದ ವೈದ್ಯರು

ಸದ್ಯ ಇನ್ನು ಎರಡು ದಿನಗಳ ಕಾಲ ವೈದ್ಯರು ಅಬ್ಸರ್ವೆಷನ್ ನಲ್ಲಿ ಇಟ್ಟಿದ್ದಾರೆ ಎಂದು ರಾಹುಲ್ ತಿಳಿಸಿದ್ರು.

ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯ ಬಳಲುತ್ತಿದ್ದ ಲೋಹಿತಾಶ್ವ ಅವರನ್ನು ಅಕ್ಟೋಬರ್​ 4ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಸಂದರ್ಭದಲ್ಲಿ ಅವರ ಪರಿಸ್ಥಿತಿ ಮನ್ನಷ್ಟು ಬಿಗಡಾಯಿಸಿತು. ಇದರಿಂದ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು.

ಇದೀಗ ಅವರ ಪುತ್ರ ಹೇಳಿದಂತೆ ಲೋಹಿತಾಶ್ವ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದ್ದು, ಅವರು ವೆಂಟಿಲೇಟರ್​ ಸಹಾಯವಿಲ್ಲದೇ ಉಸಿರಾಡುತ್ತಿದ್ದಾರೆ. ಹಿರಿಯ ನಟ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು, ಆಪ್ತರು ಮತ್ತು ಸೆಲಬ್ರಿಟಿಗಳು ಪ್ರಾರ್ಥಿಸುತ್ತಿದ್ದು, ಇದೀಗ ಅವರ ಪ್ರಾರ್ಥನೆ ಫಲಿಸಿದೆ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?