AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟ ಲೋಹಿತಾಶ್ವ ಆರೋಗ್ಯ ಈಗ ಹೇಗಿದೆ? ಅಪ್ಪನ ಹೆಲ್ತ್​ ಅಪ್​ಡೇಟ್​ ಕೊಟ್ಟ ಪುತ್ರ

ಹಿರಿಯ ನಟ ಲೋಹಿತಾಶ್ವ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯದ ಸ್ಥಿತಿಗತಿ ಬಗ್ಗೆ ಪುತ್ರ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಹಿರಿಯ ನಟ ಲೋಹಿತಾಶ್ವ ಆರೋಗ್ಯ ಈಗ ಹೇಗಿದೆ? ಅಪ್ಪನ ಹೆಲ್ತ್​ ಅಪ್​ಡೇಟ್​ ಕೊಟ್ಟ ಪುತ್ರ
ಲೋಹಿತಾಶ್ವ
TV9 Web
| Edited By: |

Updated on: Oct 14, 2022 | 9:05 PM

Share

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್​ವುಡ್​ನ ಹಿರಿಯ ನಟ ಲೋಹಿತಾಶ್ವ (Lohitashwa) ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಈ ಬಗ್ಗೆ ಟಿವಿ9ಗೆ ಹಿರಿಯ ನಟ ಲೋಹಿತಾಶ್ವ ಪುತ್ರ ರಾಹುಲ್​ ಮಾಹಿತಿ ನೀಡಿದ್ದಾರೆ

ಲೋಹಿತಾಶ್ವ ಆರೋಗ್ಯದಲ್ಲಿ ನಿನ್ನೆಯಿಂದ(ಅ.13) ಸ್ವಲ್ಪ ಚೇತರಿಕೆ ಕಂಡುಬಂದಿದ್ದು, ಕಣ್ಣು ಬಿಟ್ಟು ನೋಡಿದ್ದಾರೆ. ಅಲ್ಲದೇ ಇಂದು ವೆಂಟಿಲೇಟರ್​ ರಿಮೂವ್​ ಮಾಡಲಾಗಿದ್ದು. ಸಹಜವಾಗಿ ಉಸಿರಾಡುತ್ತಿದ್ದಾರೆ ಎಂದು ಲೋಹಿತಾಶ್ವ ಪುತ್ರ ರಾಹುಲ್​ ಸ್ಪಷ್ಟಪಡಿಸಿದ್ದಾರೆ.

ಐಸಿಯುನಲ್ಲಿರುವ ಹಿರಿಯ ನಟ ಲೋಹಿತಾಶ್ವ ಪರಿಸ್ಥಿತಿ ಈಗ ಹೇಗಿದೆ? ಹೆಲ್ತ್​ ಅಪ್​ಡೇಟ್​ ನೀಡಿದ ವೈದ್ಯರು

ಸದ್ಯ ಇನ್ನು ಎರಡು ದಿನಗಳ ಕಾಲ ವೈದ್ಯರು ಅಬ್ಸರ್ವೆಷನ್ ನಲ್ಲಿ ಇಟ್ಟಿದ್ದಾರೆ ಎಂದು ರಾಹುಲ್ ತಿಳಿಸಿದ್ರು.

ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯ ಬಳಲುತ್ತಿದ್ದ ಲೋಹಿತಾಶ್ವ ಅವರನ್ನು ಅಕ್ಟೋಬರ್​ 4ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಸಂದರ್ಭದಲ್ಲಿ ಅವರ ಪರಿಸ್ಥಿತಿ ಮನ್ನಷ್ಟು ಬಿಗಡಾಯಿಸಿತು. ಇದರಿಂದ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು.

ಇದೀಗ ಅವರ ಪುತ್ರ ಹೇಳಿದಂತೆ ಲೋಹಿತಾಶ್ವ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದ್ದು, ಅವರು ವೆಂಟಿಲೇಟರ್​ ಸಹಾಯವಿಲ್ಲದೇ ಉಸಿರಾಡುತ್ತಿದ್ದಾರೆ. ಹಿರಿಯ ನಟ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು, ಆಪ್ತರು ಮತ್ತು ಸೆಲಬ್ರಿಟಿಗಳು ಪ್ರಾರ್ಥಿಸುತ್ತಿದ್ದು, ಇದೀಗ ಅವರ ಪ್ರಾರ್ಥನೆ ಫಲಿಸಿದೆ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ