AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drug peddler ರಾಹುಲ್ ನಟಿ ಸಂಜನಾಗೆ ಸೋದರ ಅಲ್ಲ ಎಂಬುದಕ್ಕೆ ಆ ಮೊಬೈಲ್​ನಲ್ಲಿದೆ ಸಾಕ್ಷ್ಯ!

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳಿಂದ ರಾಹುಲ್ ವಿಚಾರಣೆ ನಡೆದಿದೆ. ರಾಹುಲ್ ಮೊಬೈಲ್‌ನಲ್ಲಿ ಡ್ರಗ್ಸ್ ವ್ಯವಹಾರದ ಬಗ್ಗೆ ಸಾಕಷ್ಟು ಮಹತ್ವದ ಮಾಹಿತಿ ದೊರೆತಿದ್ದು, ಸಂಜನಾ ಜತೆ ಆತ ವ್ಯವಹಾರ ನಡೆಸಿರುವ ಬಗ್ಗೆಯೂ ಮಾಹಿತಿ ಸಿಕ್ಕಿದೆ. ಸಂಜನಾ ಜತೆ ವೈಯಕ್ತಿಕ ಚಾಟಿಂಗ್ ಮಾಡಿರುವ ರಾಹುಲ್, ಸಂಜನಾಗೆ ಸಹೋದರನಲ್ಲ ಎಂಬುದಕ್ಕೂ ಸಾಕ್ಷ್ಯ ಪತ್ತೆಯಾಗಿದೆ. ಇದೇ ವೇಳೆ, ರಾಹುಲ್-ಸಂಜನಾ ನಡುವಿನ ವ್ಯವಹಾರ ಲೆಕ್ಕ, ವಯಕ್ತಿಕ ಚಾಟಿಂಗ್ ಮಾಹಿತಿಯೂ ರಾಹುಲ್ ಮೊಬೈಲ್ ನಲ್ಲಿ ಸಿಕ್ಕಿದೆ. ಜೊತೆ […]

Drug peddler ರಾಹುಲ್ ನಟಿ ಸಂಜನಾಗೆ ಸೋದರ ಅಲ್ಲ ಎಂಬುದಕ್ಕೆ ಆ ಮೊಬೈಲ್​ನಲ್ಲಿದೆ ಸಾಕ್ಷ್ಯ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 04, 2020 | 9:35 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳಿಂದ ರಾಹುಲ್ ವಿಚಾರಣೆ ನಡೆದಿದೆ. ರಾಹುಲ್ ಮೊಬೈಲ್‌ನಲ್ಲಿ ಡ್ರಗ್ಸ್ ವ್ಯವಹಾರದ ಬಗ್ಗೆ ಸಾಕಷ್ಟು ಮಹತ್ವದ ಮಾಹಿತಿ ದೊರೆತಿದ್ದು, ಸಂಜನಾ ಜತೆ ಆತ ವ್ಯವಹಾರ ನಡೆಸಿರುವ ಬಗ್ಗೆಯೂ ಮಾಹಿತಿ ಸಿಕ್ಕಿದೆ.

ಸಂಜನಾ ಜತೆ ವೈಯಕ್ತಿಕ ಚಾಟಿಂಗ್ ಮಾಡಿರುವ ರಾಹುಲ್, ಸಂಜನಾಗೆ ಸಹೋದರನಲ್ಲ ಎಂಬುದಕ್ಕೂ ಸಾಕ್ಷ್ಯ ಪತ್ತೆಯಾಗಿದೆ. ಇದೇ ವೇಳೆ, ರಾಹುಲ್-ಸಂಜನಾ ನಡುವಿನ ವ್ಯವಹಾರ ಲೆಕ್ಕ, ವಯಕ್ತಿಕ ಚಾಟಿಂಗ್ ಮಾಹಿತಿಯೂ ರಾಹುಲ್ ಮೊಬೈಲ್ ನಲ್ಲಿ ಸಿಕ್ಕಿದೆ. ಜೊತೆ ಜೊತೆಗೆ ನಡೆಯುತ್ತಿದೆ ಡ್ರಗ್ಸ್ ದಂಧೆ ಬಗೆಗಿನ ಮಾಹಿತಿ ದೊರೆತಿದ್ದು, ಯಾವ ಆಯಾಮದಲ್ಲೂ ರಾಹುಲ್ ಸಂಜಾನಾಗೆ ಸಹೋದರನಲ್ಲ ಎಂಬುದಕ್ಕೆ ರಾಹುಲ್ ಮೊಬೈಲ್​ನಲ್ಲಿ ಸಿಕ್ಕಿರುವ ಈ ಅಂಶಗಳೇ ಸಾಕ್ಷಿ ಎಂದು ಸಿಸಿಬಿ ಮೂಲಗಳು ಹೇಳುತ್ತಿವೆ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ