AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SPB ಕೊನೆವರೆಗೂ ಹೋರಾಡಿ ನಮ್ಮನ್ನು ಅಗಲಿದ್ದಾರೆ: ನಟ ರಜನಿಕಾಂತ್ ವಿಷಾದ

ಚೆನ್ನೈ: ಇವತ್ತು ಅತ್ಯಂತ ದುಃಖಕರ ದಿನ. ಕೊನೇ ಕ್ಷಣದವರೆಗೆ ಹೋರಾಡಿ SPB ನಮ್ಮನ್ನ ಅಗಲಿದ್ದಾರೆ. SPB ಅವರ ಹಾಡಿಗೆ, ಕಂಠಸಿರಿಯನ್ನ ಇಷ್ಟಪಡದವರೇ ಇಲ್ಲ ಎಂದು ಗಾನ ಗಾರುಡಿಗನ ಕುರಿತು ಖ್ಯಾತ ನಟ ರಜಿನೀಕಾಂತ್​ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ. ತಮ್ಮ ಟ್ವಿಟರ್​ನಲ್ಲಿ ವಿಡಿಯೋ ಹಾಕಿರುವ ರಜಿನೀಕಾಂತ್ ಅವರು ಚಿಕ್ಕವರು, ದೊಡ್ಡವರು ಎನ್ನದೇ ಎಲ್ಲರನ್ನೂ ಪ್ರೀತಿಸುತ್ತಿದ್ದರು. ಭಾರತೀಯ ಚಿತ್ರರಂಗದಲ್ಲಿ ಎಷ್ಟೋ ಮಂದಿ ದೊಡ್ಡ ಹಾಡುಗಾರರನ್ನ ಕಂಡಿದೆ. ಆದರೆ, ಅವಱರಿಗೂ ಇಲ್ಲದ ಒಂದು ವಿಶೇಷತೆ SPB ಅವರಿಗೆ ಇದೆ. ಅವರೆಲ್ಲರೂ […]

SPB ಕೊನೆವರೆಗೂ ಹೋರಾಡಿ ನಮ್ಮನ್ನು ಅಗಲಿದ್ದಾರೆ: ನಟ ರಜನಿಕಾಂತ್ ವಿಷಾದ
KUSHAL V
|

Updated on:Sep 25, 2020 | 6:34 PM

Share

ಚೆನ್ನೈ: ಇವತ್ತು ಅತ್ಯಂತ ದುಃಖಕರ ದಿನ. ಕೊನೇ ಕ್ಷಣದವರೆಗೆ ಹೋರಾಡಿ SPB ನಮ್ಮನ್ನ ಅಗಲಿದ್ದಾರೆ. SPB ಅವರ ಹಾಡಿಗೆ, ಕಂಠಸಿರಿಯನ್ನ ಇಷ್ಟಪಡದವರೇ ಇಲ್ಲ ಎಂದು ಗಾನ ಗಾರುಡಿಗನ ಕುರಿತು ಖ್ಯಾತ ನಟ ರಜಿನೀಕಾಂತ್​ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.

ತಮ್ಮ ಟ್ವಿಟರ್​ನಲ್ಲಿ ವಿಡಿಯೋ ಹಾಕಿರುವ ರಜಿನೀಕಾಂತ್ ಅವರು ಚಿಕ್ಕವರು, ದೊಡ್ಡವರು ಎನ್ನದೇ ಎಲ್ಲರನ್ನೂ ಪ್ರೀತಿಸುತ್ತಿದ್ದರು. ಭಾರತೀಯ ಚಿತ್ರರಂಗದಲ್ಲಿ ಎಷ್ಟೋ ಮಂದಿ ದೊಡ್ಡ ಹಾಡುಗಾರರನ್ನ ಕಂಡಿದೆ. ಆದರೆ, ಅವಱರಿಗೂ ಇಲ್ಲದ ಒಂದು ವಿಶೇಷತೆ SPB ಅವರಿಗೆ ಇದೆ. ಅವರೆಲ್ಲರೂ ತಮ್ಮ ಭಾಷೆಯಲ್ಲಿ ಮಾತ್ರ ಹಾಡಿದ್ದರು. ಆದ್ರೆ, SPB ಹಾಗಲ್ಲ. ಹಲವು ಭಾಷೆಗಳಲ್ಲಿ ಹಾಡಿದ್ದಾರೆ ಎಂದು ರಜನೀಕಾಂತ್​ ಹೇಳಿದ್ದಾರೆ. ಇದನ್ನೂ ಓದಿ: ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ ಇದನ್ನೂ ಓದಿ: ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ ಅಂದಿದ್ದು ಯಾರು? ಇದನ್ನೂ ಓದಿ: ಬೆಳಗ್ಗೆ ಆಸ್ಪತ್ರೆಗೆ ಬಂದು ಅಂತಿಮ ದರ್ಶನ ಪಡೆದ ಕಮಲ್ ಹಾಸನ್.. ಬಾಲು ನೆನಪಲ್ಲಿ ತೊಯ್ದರು!

Published On - 3:23 pm, Fri, 25 September 20

Follow Us
KUSHAL V
KUSHAL V
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ