AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SPB ಕೊನೆವರೆಗೂ ಹೋರಾಡಿ ನಮ್ಮನ್ನು ಅಗಲಿದ್ದಾರೆ: ನಟ ರಜನಿಕಾಂತ್ ವಿಷಾದ

ಚೆನ್ನೈ: ಇವತ್ತು ಅತ್ಯಂತ ದುಃಖಕರ ದಿನ. ಕೊನೇ ಕ್ಷಣದವರೆಗೆ ಹೋರಾಡಿ SPB ನಮ್ಮನ್ನ ಅಗಲಿದ್ದಾರೆ. SPB ಅವರ ಹಾಡಿಗೆ, ಕಂಠಸಿರಿಯನ್ನ ಇಷ್ಟಪಡದವರೇ ಇಲ್ಲ ಎಂದು ಗಾನ ಗಾರುಡಿಗನ ಕುರಿತು ಖ್ಯಾತ ನಟ ರಜಿನೀಕಾಂತ್​ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ. ತಮ್ಮ ಟ್ವಿಟರ್​ನಲ್ಲಿ ವಿಡಿಯೋ ಹಾಕಿರುವ ರಜಿನೀಕಾಂತ್ ಅವರು ಚಿಕ್ಕವರು, ದೊಡ್ಡವರು ಎನ್ನದೇ ಎಲ್ಲರನ್ನೂ ಪ್ರೀತಿಸುತ್ತಿದ್ದರು. ಭಾರತೀಯ ಚಿತ್ರರಂಗದಲ್ಲಿ ಎಷ್ಟೋ ಮಂದಿ ದೊಡ್ಡ ಹಾಡುಗಾರರನ್ನ ಕಂಡಿದೆ. ಆದರೆ, ಅವಱರಿಗೂ ಇಲ್ಲದ ಒಂದು ವಿಶೇಷತೆ SPB ಅವರಿಗೆ ಇದೆ. ಅವರೆಲ್ಲರೂ […]

SPB ಕೊನೆವರೆಗೂ ಹೋರಾಡಿ ನಮ್ಮನ್ನು ಅಗಲಿದ್ದಾರೆ: ನಟ ರಜನಿಕಾಂತ್ ವಿಷಾದ
KUSHAL V
|

Updated on:Sep 25, 2020 | 6:34 PM

Share

ಚೆನ್ನೈ: ಇವತ್ತು ಅತ್ಯಂತ ದುಃಖಕರ ದಿನ. ಕೊನೇ ಕ್ಷಣದವರೆಗೆ ಹೋರಾಡಿ SPB ನಮ್ಮನ್ನ ಅಗಲಿದ್ದಾರೆ. SPB ಅವರ ಹಾಡಿಗೆ, ಕಂಠಸಿರಿಯನ್ನ ಇಷ್ಟಪಡದವರೇ ಇಲ್ಲ ಎಂದು ಗಾನ ಗಾರುಡಿಗನ ಕುರಿತು ಖ್ಯಾತ ನಟ ರಜಿನೀಕಾಂತ್​ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.

ತಮ್ಮ ಟ್ವಿಟರ್​ನಲ್ಲಿ ವಿಡಿಯೋ ಹಾಕಿರುವ ರಜಿನೀಕಾಂತ್ ಅವರು ಚಿಕ್ಕವರು, ದೊಡ್ಡವರು ಎನ್ನದೇ ಎಲ್ಲರನ್ನೂ ಪ್ರೀತಿಸುತ್ತಿದ್ದರು. ಭಾರತೀಯ ಚಿತ್ರರಂಗದಲ್ಲಿ ಎಷ್ಟೋ ಮಂದಿ ದೊಡ್ಡ ಹಾಡುಗಾರರನ್ನ ಕಂಡಿದೆ. ಆದರೆ, ಅವಱರಿಗೂ ಇಲ್ಲದ ಒಂದು ವಿಶೇಷತೆ SPB ಅವರಿಗೆ ಇದೆ. ಅವರೆಲ್ಲರೂ ತಮ್ಮ ಭಾಷೆಯಲ್ಲಿ ಮಾತ್ರ ಹಾಡಿದ್ದರು. ಆದ್ರೆ, SPB ಹಾಗಲ್ಲ. ಹಲವು ಭಾಷೆಗಳಲ್ಲಿ ಹಾಡಿದ್ದಾರೆ ಎಂದು ರಜನೀಕಾಂತ್​ ಹೇಳಿದ್ದಾರೆ. ಇದನ್ನೂ ಓದಿ: ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ ಇದನ್ನೂ ಓದಿ: ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ ಅಂದಿದ್ದು ಯಾರು? ಇದನ್ನೂ ಓದಿ: ಬೆಳಗ್ಗೆ ಆಸ್ಪತ್ರೆಗೆ ಬಂದು ಅಂತಿಮ ದರ್ಶನ ಪಡೆದ ಕಮಲ್ ಹಾಸನ್.. ಬಾಲು ನೆನಪಲ್ಲಿ ತೊಯ್ದರು!

Published On - 3:23 pm, Fri, 25 September 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ