AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SPB ಶೀಘ್ರ ಗುಣಮುಖವಾಗಿ ಹೊರಬರಲಿ ಎಂದು ಪಾರ್ಥಿಸುತ್ತೇನೆ -ತಲೈವಾ

[lazy-load-videos-and-sticky-control id=”PMdF-6Osvnw”] ದಕ್ಷಿಣ ಭಾರತದ ಸೂಪರ್ ಸ್ಟಾರ್ ರಾಜನಿಕಾಂತ್, ಗಾನ ಗಾರುಡಿಗ SP ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಏರುಪೇರು ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖವಾಗಲಿ ಎಂದು ಹಾರೈಸುವ ತಮ್ಮ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಾಕಿದ್ದಾರೆ. 50 ವರ್ಷಗಳಿಗಿಂತಲೂ ಹೆಚ್ಚು ಕಾಲ ಭಾರತದ ಹಲವು ಕಡೆಗಳಲ್ಲಿ ತಮ್ಮ ಅಮೋಘ ಕಂಠದಿಂದ ಹಾಡಿ ಕೋಟಿ ಕೋಟಿ ಜನರ ಮನಗೆದ್ದಿರೋ SPB ಅವರು ಕೊರೊನಾಗೆ ಚಿಕಿತ್ಸೆ ಪಡೆದುಕೊಳ್ತಿದ್ದಾರೆ. ಈ ವಿಚಾರ ಕೇಳಿ ನನಗೆ ತುಂಬಾ ಆಘಾತವಾಯ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರೋ […]

SPB ಶೀಘ್ರ ಗುಣಮುಖವಾಗಿ ಹೊರಬರಲಿ ಎಂದು ಪಾರ್ಥಿಸುತ್ತೇನೆ -ತಲೈವಾ
ಆಯೇಷಾ ಬಾನು
| Edited By: |

Updated on:Aug 17, 2020 | 4:12 PM

Share

[lazy-load-videos-and-sticky-control id=”PMdF-6Osvnw”]

ದಕ್ಷಿಣ ಭಾರತದ ಸೂಪರ್ ಸ್ಟಾರ್ ರಾಜನಿಕಾಂತ್, ಗಾನ ಗಾರುಡಿಗ SP ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಏರುಪೇರು ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖವಾಗಲಿ ಎಂದು ಹಾರೈಸುವ ತಮ್ಮ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಾಕಿದ್ದಾರೆ.

50 ವರ್ಷಗಳಿಗಿಂತಲೂ ಹೆಚ್ಚು ಕಾಲ ಭಾರತದ ಹಲವು ಕಡೆಗಳಲ್ಲಿ ತಮ್ಮ ಅಮೋಘ ಕಂಠದಿಂದ ಹಾಡಿ ಕೋಟಿ ಕೋಟಿ ಜನರ ಮನಗೆದ್ದಿರೋ SPB ಅವರು ಕೊರೊನಾಗೆ ಚಿಕಿತ್ಸೆ ಪಡೆದುಕೊಳ್ತಿದ್ದಾರೆ. ಈ ವಿಚಾರ ಕೇಳಿ ನನಗೆ ತುಂಬಾ ಆಘಾತವಾಯ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರೋ ಎಸ್​ಪಿಬಿಯ ಅವ್ರು ಶೀಘ್ರ ಗುಣಮುಖರಾಗಲಿ ಎಂದು ಎಲ್ಲಾ ದೇವರಲ್ಲಿ ಪ್ರಾರ್ಥಿಸ್ತಿದ್ದೇನೆ. ಧನ್ಯವಾದಗಳು ಎಂದು ಹೇಳಿದ್ದಾರೆ.

Published On - 1:07 pm, Mon, 17 August 20

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ