AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SPB ಶೀಘ್ರ ಗುಣಮುಖವಾಗಿ ಹೊರಬರಲಿ ಎಂದು ಪಾರ್ಥಿಸುತ್ತೇನೆ -ತಲೈವಾ

[lazy-load-videos-and-sticky-control id=”PMdF-6Osvnw”] ದಕ್ಷಿಣ ಭಾರತದ ಸೂಪರ್ ಸ್ಟಾರ್ ರಾಜನಿಕಾಂತ್, ಗಾನ ಗಾರುಡಿಗ SP ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಏರುಪೇರು ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖವಾಗಲಿ ಎಂದು ಹಾರೈಸುವ ತಮ್ಮ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಾಕಿದ್ದಾರೆ. 50 ವರ್ಷಗಳಿಗಿಂತಲೂ ಹೆಚ್ಚು ಕಾಲ ಭಾರತದ ಹಲವು ಕಡೆಗಳಲ್ಲಿ ತಮ್ಮ ಅಮೋಘ ಕಂಠದಿಂದ ಹಾಡಿ ಕೋಟಿ ಕೋಟಿ ಜನರ ಮನಗೆದ್ದಿರೋ SPB ಅವರು ಕೊರೊನಾಗೆ ಚಿಕಿತ್ಸೆ ಪಡೆದುಕೊಳ್ತಿದ್ದಾರೆ. ಈ ವಿಚಾರ ಕೇಳಿ ನನಗೆ ತುಂಬಾ ಆಘಾತವಾಯ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರೋ […]

SPB ಶೀಘ್ರ ಗುಣಮುಖವಾಗಿ ಹೊರಬರಲಿ ಎಂದು ಪಾರ್ಥಿಸುತ್ತೇನೆ -ತಲೈವಾ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 17, 2020 | 4:12 PM

Share

[lazy-load-videos-and-sticky-control id=”PMdF-6Osvnw”]

ದಕ್ಷಿಣ ಭಾರತದ ಸೂಪರ್ ಸ್ಟಾರ್ ರಾಜನಿಕಾಂತ್, ಗಾನ ಗಾರುಡಿಗ SP ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಏರುಪೇರು ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖವಾಗಲಿ ಎಂದು ಹಾರೈಸುವ ತಮ್ಮ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಾಕಿದ್ದಾರೆ.

50 ವರ್ಷಗಳಿಗಿಂತಲೂ ಹೆಚ್ಚು ಕಾಲ ಭಾರತದ ಹಲವು ಕಡೆಗಳಲ್ಲಿ ತಮ್ಮ ಅಮೋಘ ಕಂಠದಿಂದ ಹಾಡಿ ಕೋಟಿ ಕೋಟಿ ಜನರ ಮನಗೆದ್ದಿರೋ SPB ಅವರು ಕೊರೊನಾಗೆ ಚಿಕಿತ್ಸೆ ಪಡೆದುಕೊಳ್ತಿದ್ದಾರೆ. ಈ ವಿಚಾರ ಕೇಳಿ ನನಗೆ ತುಂಬಾ ಆಘಾತವಾಯ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರೋ ಎಸ್​ಪಿಬಿಯ ಅವ್ರು ಶೀಘ್ರ ಗುಣಮುಖರಾಗಲಿ ಎಂದು ಎಲ್ಲಾ ದೇವರಲ್ಲಿ ಪ್ರಾರ್ಥಿಸ್ತಿದ್ದೇನೆ. ಧನ್ಯವಾದಗಳು ಎಂದು ಹೇಳಿದ್ದಾರೆ.

Published On - 1:07 pm, Mon, 17 August 20

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ