AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SPB ಶೀಘ್ರ ಗುಣಮುಖವಾಗಿ ಹೊರಬರಲಿ ಎಂದು ಪಾರ್ಥಿಸುತ್ತೇನೆ -ತಲೈವಾ

[lazy-load-videos-and-sticky-control id=”PMdF-6Osvnw”] ದಕ್ಷಿಣ ಭಾರತದ ಸೂಪರ್ ಸ್ಟಾರ್ ರಾಜನಿಕಾಂತ್, ಗಾನ ಗಾರುಡಿಗ SP ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಏರುಪೇರು ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖವಾಗಲಿ ಎಂದು ಹಾರೈಸುವ ತಮ್ಮ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಾಕಿದ್ದಾರೆ. 50 ವರ್ಷಗಳಿಗಿಂತಲೂ ಹೆಚ್ಚು ಕಾಲ ಭಾರತದ ಹಲವು ಕಡೆಗಳಲ್ಲಿ ತಮ್ಮ ಅಮೋಘ ಕಂಠದಿಂದ ಹಾಡಿ ಕೋಟಿ ಕೋಟಿ ಜನರ ಮನಗೆದ್ದಿರೋ SPB ಅವರು ಕೊರೊನಾಗೆ ಚಿಕಿತ್ಸೆ ಪಡೆದುಕೊಳ್ತಿದ್ದಾರೆ. ಈ ವಿಚಾರ ಕೇಳಿ ನನಗೆ ತುಂಬಾ ಆಘಾತವಾಯ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರೋ […]

SPB ಶೀಘ್ರ ಗುಣಮುಖವಾಗಿ ಹೊರಬರಲಿ ಎಂದು ಪಾರ್ಥಿಸುತ್ತೇನೆ -ತಲೈವಾ
ಆಯೇಷಾ ಬಾನು
| Edited By: |

Updated on:Aug 17, 2020 | 4:12 PM

Share

[lazy-load-videos-and-sticky-control id=”PMdF-6Osvnw”]

ದಕ್ಷಿಣ ಭಾರತದ ಸೂಪರ್ ಸ್ಟಾರ್ ರಾಜನಿಕಾಂತ್, ಗಾನ ಗಾರುಡಿಗ SP ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಏರುಪೇರು ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖವಾಗಲಿ ಎಂದು ಹಾರೈಸುವ ತಮ್ಮ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಾಕಿದ್ದಾರೆ.

50 ವರ್ಷಗಳಿಗಿಂತಲೂ ಹೆಚ್ಚು ಕಾಲ ಭಾರತದ ಹಲವು ಕಡೆಗಳಲ್ಲಿ ತಮ್ಮ ಅಮೋಘ ಕಂಠದಿಂದ ಹಾಡಿ ಕೋಟಿ ಕೋಟಿ ಜನರ ಮನಗೆದ್ದಿರೋ SPB ಅವರು ಕೊರೊನಾಗೆ ಚಿಕಿತ್ಸೆ ಪಡೆದುಕೊಳ್ತಿದ್ದಾರೆ. ಈ ವಿಚಾರ ಕೇಳಿ ನನಗೆ ತುಂಬಾ ಆಘಾತವಾಯ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರೋ ಎಸ್​ಪಿಬಿಯ ಅವ್ರು ಶೀಘ್ರ ಗುಣಮುಖರಾಗಲಿ ಎಂದು ಎಲ್ಲಾ ದೇವರಲ್ಲಿ ಪ್ರಾರ್ಥಿಸ್ತಿದ್ದೇನೆ. ಧನ್ಯವಾದಗಳು ಎಂದು ಹೇಳಿದ್ದಾರೆ.

Published On - 1:07 pm, Mon, 17 August 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?