AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SPB ಶೀಘ್ರ ಗುಣಮುಖವಾಗಿ ಹೊರಬರಲಿ ಎಂದು ಪಾರ್ಥಿಸುತ್ತೇನೆ -ತಲೈವಾ

[lazy-load-videos-and-sticky-control id=”PMdF-6Osvnw”] ದಕ್ಷಿಣ ಭಾರತದ ಸೂಪರ್ ಸ್ಟಾರ್ ರಾಜನಿಕಾಂತ್, ಗಾನ ಗಾರುಡಿಗ SP ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಏರುಪೇರು ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖವಾಗಲಿ ಎಂದು ಹಾರೈಸುವ ತಮ್ಮ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಾಕಿದ್ದಾರೆ. 50 ವರ್ಷಗಳಿಗಿಂತಲೂ ಹೆಚ್ಚು ಕಾಲ ಭಾರತದ ಹಲವು ಕಡೆಗಳಲ್ಲಿ ತಮ್ಮ ಅಮೋಘ ಕಂಠದಿಂದ ಹಾಡಿ ಕೋಟಿ ಕೋಟಿ ಜನರ ಮನಗೆದ್ದಿರೋ SPB ಅವರು ಕೊರೊನಾಗೆ ಚಿಕಿತ್ಸೆ ಪಡೆದುಕೊಳ್ತಿದ್ದಾರೆ. ಈ ವಿಚಾರ ಕೇಳಿ ನನಗೆ ತುಂಬಾ ಆಘಾತವಾಯ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರೋ […]

SPB ಶೀಘ್ರ ಗುಣಮುಖವಾಗಿ ಹೊರಬರಲಿ ಎಂದು ಪಾರ್ಥಿಸುತ್ತೇನೆ -ತಲೈವಾ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 17, 2020 | 4:12 PM

Share

[lazy-load-videos-and-sticky-control id=”PMdF-6Osvnw”]

ದಕ್ಷಿಣ ಭಾರತದ ಸೂಪರ್ ಸ್ಟಾರ್ ರಾಜನಿಕಾಂತ್, ಗಾನ ಗಾರುಡಿಗ SP ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಏರುಪೇರು ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖವಾಗಲಿ ಎಂದು ಹಾರೈಸುವ ತಮ್ಮ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಾಕಿದ್ದಾರೆ.

50 ವರ್ಷಗಳಿಗಿಂತಲೂ ಹೆಚ್ಚು ಕಾಲ ಭಾರತದ ಹಲವು ಕಡೆಗಳಲ್ಲಿ ತಮ್ಮ ಅಮೋಘ ಕಂಠದಿಂದ ಹಾಡಿ ಕೋಟಿ ಕೋಟಿ ಜನರ ಮನಗೆದ್ದಿರೋ SPB ಅವರು ಕೊರೊನಾಗೆ ಚಿಕಿತ್ಸೆ ಪಡೆದುಕೊಳ್ತಿದ್ದಾರೆ. ಈ ವಿಚಾರ ಕೇಳಿ ನನಗೆ ತುಂಬಾ ಆಘಾತವಾಯ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರೋ ಎಸ್​ಪಿಬಿಯ ಅವ್ರು ಶೀಘ್ರ ಗುಣಮುಖರಾಗಲಿ ಎಂದು ಎಲ್ಲಾ ದೇವರಲ್ಲಿ ಪ್ರಾರ್ಥಿಸ್ತಿದ್ದೇನೆ. ಧನ್ಯವಾದಗಳು ಎಂದು ಹೇಳಿದ್ದಾರೆ.

Published On - 1:07 pm, Mon, 17 August 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್