AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

777 Charlie: ಜಪಾನ್ ಭಾಷೆಯಲ್ಲಿ ರಿಲೀಸ್ ಆದ ‘777 ಚಾರ್ಲಿ’; ಹೇಗಿದೆ ಪ್ರತಿಕ್ರಿಯೆ?

‘777 ಚಾರ್ಲಿ’ ಸಿನಿಮಾ 2022ರ ಜೂನ್ 10ರಂದು ಕರ್ನಾಟಕದಾದ್ಯಂತ ಬಿಡುಗಡೆ ಕಂಡಿತು. ಈಗ ಚಿತ್ರ ಜಪಾನ್​ನಲ್ಲಿ ರಿಲೀಸ್ ಆಗಿದೆ. ವಿದೇಶದಲ್ಲೂ ಚಿತ್ರ ಈಗ ಮೆಚ್ಚುಗೆ ಪಡೆಯುತ್ತಿದೆ. ರಕ್ಷಿತ್ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಹೆಸರು ಮಾಡುತ್ತಿದದ್ದಾರೆ. ಅವರು ‘777 ಚಾರ್ಲಿ’ ಚಿತ್ರದಿಂದ ಲಾಭ ಕಂಡಿದ್ದಾರೆ.

777 Charlie: ಜಪಾನ್ ಭಾಷೆಯಲ್ಲಿ ರಿಲೀಸ್ ಆದ ‘777 ಚಾರ್ಲಿ’; ಹೇಗಿದೆ ಪ್ರತಿಕ್ರಿಯೆ?
ರಕ್ಷಿತ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Jun 29, 2024 | 7:01 AM

Share

ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿರೋ ‘777 ಚಾರ್ಲಿ’ ಸಿನಿಮಾ ಭರ್ಜರಿ ಗಳಿಕೆ ಮಾಡಿತ್ತು. 2022ರಲ್ಲಿ ರಿಲೀಸ್ ಆದ ಈ ಚಿತ್ರ ಪ್ರಾಣಿ ಪ್ರಿಯರ ಮನ ಗೆದ್ದಿತ್ತು. ಕಲ್ಲು ಹೃದಯಿಗಳ ಮನಸ್ಸನ್ನೂ ಈ ಸಿನಿಮಾ ಕರಗಿಸಿತ್ತು. ಅನೇಕರು ಈ ಚಿತ್ರ ನೋಡಿ ಕಣ್ಣೀರು ಹಾಕಿದ್ದರು. ಈಗ ಸಿನಿಮಾ ಜಪಾನ್​ನಲ್ಲಿ ರಿಲೀಸ್ ಆಗಿದೆ. ಅಲ್ಲಿಯ ಭಾಷೆಗೆ ಡಬ್ ಆಗಿ ಚಿತ್ರ ರಿಲೀಸ್ ಆಗಿದೆ. ಅಲ್ಲಿಯೂ ಸಿನಿಮಾ ಮೆಚ್ಚುಗೆ ಪಡೆದಿದೆ.

ರಕ್ಷಿತ್ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಹೆಸರು ಮಾಡುತ್ತಿದದ್ದಾರೆ. ಅವರು ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸುತ್ತಾರೆ ಎಂದಾಗಲೇ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿತ್ತು. ಈ ಚಿತ್ರದ ಟೀಸರ್ ಹಾಗೂ ಟ್ರೇಲರ್​ಗಳು ಗಮನ ಸೆಳೆದವು. ಈ ಸಿನಿಮಾ 2022ರ ಜೂನ್ 10ರಂದು ಕರ್ನಾಟಕದಾದ್ಯಂತ ಬಿಡುಗಡೆ ಕಂಡಿತು. ವಿದೇಶದಲ್ಲೂ ಚಿತ್ರ ಈಗ ಮೆಚ್ಚುಗೆ ಪಡೆಯುತ್ತಿದೆ.

ಭಾರತದ ಅನೇಕ ಸಿನಿಮಾಗಳು ಜಪಾನ್​ನಲ್ಲಿ ರಿಲೀಸ್ ಆಗುತ್ತವೆ. ‘ಕೆಜಿಎಫ್ 2’, ‘ಆರ್​ಆರ್​ಆರ್’ ಮೊದಲಾದ ಸಿನಿಮಾಗಳು ಜಪಾನ್​ನಲ್ಲಿ ಬಿಡುಗಡೆ ಆಗಿ ಮೆಚ್ಚುಗೆ ಪಡೆದಿವೆ. ಈಗ ‘777 ಚಾರ್ಲಿ’ ಸಿನಿಮಾ ಸಮಯ. ಈ ಚಿತ್ರ ಜಪಾನ್ ಭಾಷೆಯಲ್ಲಿ ರಿಲೀಸ್ ಆಗಿದೆ.

ಇದನ್ನೂ ಓದಿ: ಒಟಿಟಿ ಬದಲಿಗೆ ಹೊಸ ಹಾದಿ ತುಳಿದ ರಕ್ಷಿತ್ ಶೆಟ್ಟಿ; ಜುಲೈ 13ಕ್ಕೆ ‘ಏಕಂ’ ರಿಲೀಸ್

ಸಿನಿಮಾ ಜೂನ್ 28ರಂದು ಜಪಾನ್​ನಲ್ಲಿ ರಿಲೀಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಈ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಇದನ್ನು ರಕ್ಷಿತ್ ಶೆಟ್ಟಿ ಅವರು ರೀ-ಟ್ವೀಟ್ ಮಾಡಿಕೊಳ್ಳುತ್ತಿದ್ದಾರೆ. ಜಪಾನ್ ಮಂದಿಗೆ ಸಿನಿಮಾ ಸಖತ್ ಇಷ್ಟ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ