AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

777 Charlie: ಜಪಾನ್ ಭಾಷೆಯಲ್ಲಿ ರಿಲೀಸ್ ಆದ ‘777 ಚಾರ್ಲಿ’; ಹೇಗಿದೆ ಪ್ರತಿಕ್ರಿಯೆ?

‘777 ಚಾರ್ಲಿ’ ಸಿನಿಮಾ 2022ರ ಜೂನ್ 10ರಂದು ಕರ್ನಾಟಕದಾದ್ಯಂತ ಬಿಡುಗಡೆ ಕಂಡಿತು. ಈಗ ಚಿತ್ರ ಜಪಾನ್​ನಲ್ಲಿ ರಿಲೀಸ್ ಆಗಿದೆ. ವಿದೇಶದಲ್ಲೂ ಚಿತ್ರ ಈಗ ಮೆಚ್ಚುಗೆ ಪಡೆಯುತ್ತಿದೆ. ರಕ್ಷಿತ್ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಹೆಸರು ಮಾಡುತ್ತಿದದ್ದಾರೆ. ಅವರು ‘777 ಚಾರ್ಲಿ’ ಚಿತ್ರದಿಂದ ಲಾಭ ಕಂಡಿದ್ದಾರೆ.

777 Charlie: ಜಪಾನ್ ಭಾಷೆಯಲ್ಲಿ ರಿಲೀಸ್ ಆದ ‘777 ಚಾರ್ಲಿ’; ಹೇಗಿದೆ ಪ್ರತಿಕ್ರಿಯೆ?
ರಕ್ಷಿತ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Jun 29, 2024 | 7:01 AM

Share

ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿರೋ ‘777 ಚಾರ್ಲಿ’ ಸಿನಿಮಾ ಭರ್ಜರಿ ಗಳಿಕೆ ಮಾಡಿತ್ತು. 2022ರಲ್ಲಿ ರಿಲೀಸ್ ಆದ ಈ ಚಿತ್ರ ಪ್ರಾಣಿ ಪ್ರಿಯರ ಮನ ಗೆದ್ದಿತ್ತು. ಕಲ್ಲು ಹೃದಯಿಗಳ ಮನಸ್ಸನ್ನೂ ಈ ಸಿನಿಮಾ ಕರಗಿಸಿತ್ತು. ಅನೇಕರು ಈ ಚಿತ್ರ ನೋಡಿ ಕಣ್ಣೀರು ಹಾಕಿದ್ದರು. ಈಗ ಸಿನಿಮಾ ಜಪಾನ್​ನಲ್ಲಿ ರಿಲೀಸ್ ಆಗಿದೆ. ಅಲ್ಲಿಯ ಭಾಷೆಗೆ ಡಬ್ ಆಗಿ ಚಿತ್ರ ರಿಲೀಸ್ ಆಗಿದೆ. ಅಲ್ಲಿಯೂ ಸಿನಿಮಾ ಮೆಚ್ಚುಗೆ ಪಡೆದಿದೆ.

ರಕ್ಷಿತ್ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಹೆಸರು ಮಾಡುತ್ತಿದದ್ದಾರೆ. ಅವರು ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸುತ್ತಾರೆ ಎಂದಾಗಲೇ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿತ್ತು. ಈ ಚಿತ್ರದ ಟೀಸರ್ ಹಾಗೂ ಟ್ರೇಲರ್​ಗಳು ಗಮನ ಸೆಳೆದವು. ಈ ಸಿನಿಮಾ 2022ರ ಜೂನ್ 10ರಂದು ಕರ್ನಾಟಕದಾದ್ಯಂತ ಬಿಡುಗಡೆ ಕಂಡಿತು. ವಿದೇಶದಲ್ಲೂ ಚಿತ್ರ ಈಗ ಮೆಚ್ಚುಗೆ ಪಡೆಯುತ್ತಿದೆ.

ಭಾರತದ ಅನೇಕ ಸಿನಿಮಾಗಳು ಜಪಾನ್​ನಲ್ಲಿ ರಿಲೀಸ್ ಆಗುತ್ತವೆ. ‘ಕೆಜಿಎಫ್ 2’, ‘ಆರ್​ಆರ್​ಆರ್’ ಮೊದಲಾದ ಸಿನಿಮಾಗಳು ಜಪಾನ್​ನಲ್ಲಿ ಬಿಡುಗಡೆ ಆಗಿ ಮೆಚ್ಚುಗೆ ಪಡೆದಿವೆ. ಈಗ ‘777 ಚಾರ್ಲಿ’ ಸಿನಿಮಾ ಸಮಯ. ಈ ಚಿತ್ರ ಜಪಾನ್ ಭಾಷೆಯಲ್ಲಿ ರಿಲೀಸ್ ಆಗಿದೆ.

ಇದನ್ನೂ ಓದಿ: ಒಟಿಟಿ ಬದಲಿಗೆ ಹೊಸ ಹಾದಿ ತುಳಿದ ರಕ್ಷಿತ್ ಶೆಟ್ಟಿ; ಜುಲೈ 13ಕ್ಕೆ ‘ಏಕಂ’ ರಿಲೀಸ್

ಸಿನಿಮಾ ಜೂನ್ 28ರಂದು ಜಪಾನ್​ನಲ್ಲಿ ರಿಲೀಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಈ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಇದನ್ನು ರಕ್ಷಿತ್ ಶೆಟ್ಟಿ ಅವರು ರೀ-ಟ್ವೀಟ್ ಮಾಡಿಕೊಳ್ಳುತ್ತಿದ್ದಾರೆ. ಜಪಾನ್ ಮಂದಿಗೆ ಸಿನಿಮಾ ಸಖತ್ ಇಷ್ಟ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್