AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

777 Charlie: ಜಪಾನ್ ಭಾಷೆಯಲ್ಲಿ ರಿಲೀಸ್ ಆದ ‘777 ಚಾರ್ಲಿ’; ಹೇಗಿದೆ ಪ್ರತಿಕ್ರಿಯೆ?

‘777 ಚಾರ್ಲಿ’ ಸಿನಿಮಾ 2022ರ ಜೂನ್ 10ರಂದು ಕರ್ನಾಟಕದಾದ್ಯಂತ ಬಿಡುಗಡೆ ಕಂಡಿತು. ಈಗ ಚಿತ್ರ ಜಪಾನ್​ನಲ್ಲಿ ರಿಲೀಸ್ ಆಗಿದೆ. ವಿದೇಶದಲ್ಲೂ ಚಿತ್ರ ಈಗ ಮೆಚ್ಚುಗೆ ಪಡೆಯುತ್ತಿದೆ. ರಕ್ಷಿತ್ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಹೆಸರು ಮಾಡುತ್ತಿದದ್ದಾರೆ. ಅವರು ‘777 ಚಾರ್ಲಿ’ ಚಿತ್ರದಿಂದ ಲಾಭ ಕಂಡಿದ್ದಾರೆ.

777 Charlie: ಜಪಾನ್ ಭಾಷೆಯಲ್ಲಿ ರಿಲೀಸ್ ಆದ ‘777 ಚಾರ್ಲಿ’; ಹೇಗಿದೆ ಪ್ರತಿಕ್ರಿಯೆ?
ರಕ್ಷಿತ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Jun 29, 2024 | 7:01 AM

Share

ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿರೋ ‘777 ಚಾರ್ಲಿ’ ಸಿನಿಮಾ ಭರ್ಜರಿ ಗಳಿಕೆ ಮಾಡಿತ್ತು. 2022ರಲ್ಲಿ ರಿಲೀಸ್ ಆದ ಈ ಚಿತ್ರ ಪ್ರಾಣಿ ಪ್ರಿಯರ ಮನ ಗೆದ್ದಿತ್ತು. ಕಲ್ಲು ಹೃದಯಿಗಳ ಮನಸ್ಸನ್ನೂ ಈ ಸಿನಿಮಾ ಕರಗಿಸಿತ್ತು. ಅನೇಕರು ಈ ಚಿತ್ರ ನೋಡಿ ಕಣ್ಣೀರು ಹಾಕಿದ್ದರು. ಈಗ ಸಿನಿಮಾ ಜಪಾನ್​ನಲ್ಲಿ ರಿಲೀಸ್ ಆಗಿದೆ. ಅಲ್ಲಿಯ ಭಾಷೆಗೆ ಡಬ್ ಆಗಿ ಚಿತ್ರ ರಿಲೀಸ್ ಆಗಿದೆ. ಅಲ್ಲಿಯೂ ಸಿನಿಮಾ ಮೆಚ್ಚುಗೆ ಪಡೆದಿದೆ.

ರಕ್ಷಿತ್ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಹೆಸರು ಮಾಡುತ್ತಿದದ್ದಾರೆ. ಅವರು ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸುತ್ತಾರೆ ಎಂದಾಗಲೇ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿತ್ತು. ಈ ಚಿತ್ರದ ಟೀಸರ್ ಹಾಗೂ ಟ್ರೇಲರ್​ಗಳು ಗಮನ ಸೆಳೆದವು. ಈ ಸಿನಿಮಾ 2022ರ ಜೂನ್ 10ರಂದು ಕರ್ನಾಟಕದಾದ್ಯಂತ ಬಿಡುಗಡೆ ಕಂಡಿತು. ವಿದೇಶದಲ್ಲೂ ಚಿತ್ರ ಈಗ ಮೆಚ್ಚುಗೆ ಪಡೆಯುತ್ತಿದೆ.

ಭಾರತದ ಅನೇಕ ಸಿನಿಮಾಗಳು ಜಪಾನ್​ನಲ್ಲಿ ರಿಲೀಸ್ ಆಗುತ್ತವೆ. ‘ಕೆಜಿಎಫ್ 2’, ‘ಆರ್​ಆರ್​ಆರ್’ ಮೊದಲಾದ ಸಿನಿಮಾಗಳು ಜಪಾನ್​ನಲ್ಲಿ ಬಿಡುಗಡೆ ಆಗಿ ಮೆಚ್ಚುಗೆ ಪಡೆದಿವೆ. ಈಗ ‘777 ಚಾರ್ಲಿ’ ಸಿನಿಮಾ ಸಮಯ. ಈ ಚಿತ್ರ ಜಪಾನ್ ಭಾಷೆಯಲ್ಲಿ ರಿಲೀಸ್ ಆಗಿದೆ.

ಇದನ್ನೂ ಓದಿ: ಒಟಿಟಿ ಬದಲಿಗೆ ಹೊಸ ಹಾದಿ ತುಳಿದ ರಕ್ಷಿತ್ ಶೆಟ್ಟಿ; ಜುಲೈ 13ಕ್ಕೆ ‘ಏಕಂ’ ರಿಲೀಸ್

ಸಿನಿಮಾ ಜೂನ್ 28ರಂದು ಜಪಾನ್​ನಲ್ಲಿ ರಿಲೀಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಈ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಇದನ್ನು ರಕ್ಷಿತ್ ಶೆಟ್ಟಿ ಅವರು ರೀ-ಟ್ವೀಟ್ ಮಾಡಿಕೊಳ್ಳುತ್ತಿದ್ದಾರೆ. ಜಪಾನ್ ಮಂದಿಗೆ ಸಿನಿಮಾ ಸಖತ್ ಇಷ್ಟ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ