AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

777 Charlie: ಜಪಾನ್ ಭಾಷೆಯಲ್ಲಿ ರಿಲೀಸ್ ಆದ ‘777 ಚಾರ್ಲಿ’; ಹೇಗಿದೆ ಪ್ರತಿಕ್ರಿಯೆ?

‘777 ಚಾರ್ಲಿ’ ಸಿನಿಮಾ 2022ರ ಜೂನ್ 10ರಂದು ಕರ್ನಾಟಕದಾದ್ಯಂತ ಬಿಡುಗಡೆ ಕಂಡಿತು. ಈಗ ಚಿತ್ರ ಜಪಾನ್​ನಲ್ಲಿ ರಿಲೀಸ್ ಆಗಿದೆ. ವಿದೇಶದಲ್ಲೂ ಚಿತ್ರ ಈಗ ಮೆಚ್ಚುಗೆ ಪಡೆಯುತ್ತಿದೆ. ರಕ್ಷಿತ್ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಹೆಸರು ಮಾಡುತ್ತಿದದ್ದಾರೆ. ಅವರು ‘777 ಚಾರ್ಲಿ’ ಚಿತ್ರದಿಂದ ಲಾಭ ಕಂಡಿದ್ದಾರೆ.

777 Charlie: ಜಪಾನ್ ಭಾಷೆಯಲ್ಲಿ ರಿಲೀಸ್ ಆದ ‘777 ಚಾರ್ಲಿ’; ಹೇಗಿದೆ ಪ್ರತಿಕ್ರಿಯೆ?
ರಕ್ಷಿತ್ ಶೆಟ್ಟಿ
Follow us
ರಾಜೇಶ್ ದುಗ್ಗುಮನೆ
|

Updated on: Jun 29, 2024 | 7:01 AM

ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿರೋ ‘777 ಚಾರ್ಲಿ’ ಸಿನಿಮಾ ಭರ್ಜರಿ ಗಳಿಕೆ ಮಾಡಿತ್ತು. 2022ರಲ್ಲಿ ರಿಲೀಸ್ ಆದ ಈ ಚಿತ್ರ ಪ್ರಾಣಿ ಪ್ರಿಯರ ಮನ ಗೆದ್ದಿತ್ತು. ಕಲ್ಲು ಹೃದಯಿಗಳ ಮನಸ್ಸನ್ನೂ ಈ ಸಿನಿಮಾ ಕರಗಿಸಿತ್ತು. ಅನೇಕರು ಈ ಚಿತ್ರ ನೋಡಿ ಕಣ್ಣೀರು ಹಾಕಿದ್ದರು. ಈಗ ಸಿನಿಮಾ ಜಪಾನ್​ನಲ್ಲಿ ರಿಲೀಸ್ ಆಗಿದೆ. ಅಲ್ಲಿಯ ಭಾಷೆಗೆ ಡಬ್ ಆಗಿ ಚಿತ್ರ ರಿಲೀಸ್ ಆಗಿದೆ. ಅಲ್ಲಿಯೂ ಸಿನಿಮಾ ಮೆಚ್ಚುಗೆ ಪಡೆದಿದೆ.

ರಕ್ಷಿತ್ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಹೆಸರು ಮಾಡುತ್ತಿದದ್ದಾರೆ. ಅವರು ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸುತ್ತಾರೆ ಎಂದಾಗಲೇ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿತ್ತು. ಈ ಚಿತ್ರದ ಟೀಸರ್ ಹಾಗೂ ಟ್ರೇಲರ್​ಗಳು ಗಮನ ಸೆಳೆದವು. ಈ ಸಿನಿಮಾ 2022ರ ಜೂನ್ 10ರಂದು ಕರ್ನಾಟಕದಾದ್ಯಂತ ಬಿಡುಗಡೆ ಕಂಡಿತು. ವಿದೇಶದಲ್ಲೂ ಚಿತ್ರ ಈಗ ಮೆಚ್ಚುಗೆ ಪಡೆಯುತ್ತಿದೆ.

ಭಾರತದ ಅನೇಕ ಸಿನಿಮಾಗಳು ಜಪಾನ್​ನಲ್ಲಿ ರಿಲೀಸ್ ಆಗುತ್ತವೆ. ‘ಕೆಜಿಎಫ್ 2’, ‘ಆರ್​ಆರ್​ಆರ್’ ಮೊದಲಾದ ಸಿನಿಮಾಗಳು ಜಪಾನ್​ನಲ್ಲಿ ಬಿಡುಗಡೆ ಆಗಿ ಮೆಚ್ಚುಗೆ ಪಡೆದಿವೆ. ಈಗ ‘777 ಚಾರ್ಲಿ’ ಸಿನಿಮಾ ಸಮಯ. ಈ ಚಿತ್ರ ಜಪಾನ್ ಭಾಷೆಯಲ್ಲಿ ರಿಲೀಸ್ ಆಗಿದೆ.

ಇದನ್ನೂ ಓದಿ: ಒಟಿಟಿ ಬದಲಿಗೆ ಹೊಸ ಹಾದಿ ತುಳಿದ ರಕ್ಷಿತ್ ಶೆಟ್ಟಿ; ಜುಲೈ 13ಕ್ಕೆ ‘ಏಕಂ’ ರಿಲೀಸ್

ಸಿನಿಮಾ ಜೂನ್ 28ರಂದು ಜಪಾನ್​ನಲ್ಲಿ ರಿಲೀಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಈ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಇದನ್ನು ರಕ್ಷಿತ್ ಶೆಟ್ಟಿ ಅವರು ರೀ-ಟ್ವೀಟ್ ಮಾಡಿಕೊಳ್ಳುತ್ತಿದ್ದಾರೆ. ಜಪಾನ್ ಮಂದಿಗೆ ಸಿನಿಮಾ ಸಖತ್ ಇಷ್ಟ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ