AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಉತ್ತಂಗಕ್ಕೇರು: ರಶ್ಮಿಕಾಗೆ ಮನಃಪೂರ್ವಕವಾಗಿ ಹಾರೈಸಿದ ರಕ್ಷಿತ್​ ಶೆಟ್ಟಿ

ರಶ್ಮಿಕಾ ಮಂದಣ್ಣಗೆ ಹಿಟ್​ ತಂದುಕೊಟ್ಟ ಸಿನಿಮಾ ಕಿರಿಕ್​ ಪಾರ್ಟಿ. ಇದು ಅವರ ಮೊದಲ ಚಿತ್ರ ಕೂಡ ಹೌದು. ಈ ಸಿನಿಮಾ ನಂತರದಲ್ಲಿ ರಶ್ಮಿಕಾ ಹಾಗೂ ನಟ ರಕ್ಷಿತ್​ ಶೆಟ್ಟಿ ಪರಸ್ಪರ ಪ್ರೀತಿಸಿದ್ದರು. ಕುಟುಂಬದ ಸಮ್ಮುಖದಲ್ಲಿ ಎಂಗೇಜ್​ಮೆಂಟ್​ ಕೂಡ ಆಗಿತ್ತು. ನಂತರ ಇಬ್ಬರ ಸಂಬಂಧ ಮುರಿದು ಬಿದ್ದಿತ್ತು.

ಇನ್ನೂ ಉತ್ತಂಗಕ್ಕೇರು: ರಶ್ಮಿಕಾಗೆ ಮನಃಪೂರ್ವಕವಾಗಿ ಹಾರೈಸಿದ ರಕ್ಷಿತ್​ ಶೆಟ್ಟಿ
ರಕ್ಷಿತ್​-ರಶ್ಮಿಕಾ
ರಾಜೇಶ್ ದುಗ್ಗುಮನೆ
| Edited By: |

Updated on:Apr 03, 2026 | 7:28 AM

Share

‘ರಶ್ಮಿಕಾ ನೀನು ಇನ್ನೂ ಬೆಳೆಯಬೇಕು. ನಿನ್ನ ಕನಸುಗಳೆಲ್ಲ ನಿಜವಾಗಬೇಕು’- ಹೀಗೆಂದು ರಕ್ಷಿತ್​ ಶೆಟ್ಟಿ ನಟಿ ರಶ್ಮಿಕಾಗೆ ಹಾರೈಸಿದ್ದಾರೆ! ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.

ರಶ್ಮಿಕಾ ಮಂದಣ್ಣಗೆ ಹಿಟ್​ ತಂದುಕೊಟ್ಟ ಸಿನಿಮಾ ಕಿರಿಕ್​ ಪಾರ್ಟಿ. ಇದು ಅವರ ಮೊದಲ ಚಿತ್ರ ಕೂಡ ಹೌದು. ಈ ಸಿನಿಮಾ ನಂತರದಲ್ಲಿ ರಶ್ಮಿಕಾ ಹಾಗೂ ನಟ ರಕ್ಷಿತ್​ ಶೆಟ್ಟಿ ಪರಸ್ಪರ ಪ್ರೀತಿಸಿದ್ದರು. ಕುಟುಂಬದ ಸಮ್ಮುಖದಲ್ಲಿ ಎಂಗೇಜ್​ಮೆಂಟ್​ ಕೂಡ ಆಗಿತ್ತು. ನಂತರ ಇಬ್ಬರ ಸಂಬಂಧ ಮುರಿದು ಬಿದ್ದಿತ್ತು.

ಇಬ್ಬರೂ ಬೇರೆ ಆದ ನಂತರ ಸಾಮಾಜಿಕ ಜಾಲತಾಣದಲ್ಲಿ ಒಬ್ಬರನ್ನೊಬ್ಬರು ಅನ್​ ಫಾಲೋ ಮಾಡಿಕೊಂಡಿದ್ದರು. ಇವೆಲ್ಲ ಕಳೆದು ಸುಮಾರು ಎರಡು ವರ್ಷಗಳೇ ಆಗುತ್ತಾ ಬಂದಿವೆ. ಆದರೆ, ಈವರೆಗೆ ಇಬ್ಬರೂ ಟ್ವಿಟರ್​ನಲ್ಲಿ ಒಬ್ಬರನ್ನೊಬ್ಬರು ಟ್ಯಾಗ್​ ಮಾಡಿಕೊಂಡಿರಲಿಲ್ಲ.

ಕಿರಿಕ್​ ಪಾರ್ಟಿ ಸಿನಿಮಾದ ಬೆಳಗೆದ್ದು ಹಾಡು ಬರೋಬ್ಬರಿ 10 ಕೋಟಿ ವೀಕ್ಷಣೆ ಕಂಡಿತ್ತು. ಇದೇ ಖುಷಿಯಲ್ಲಿ ಟ್ವೀಟ್​ ಮಾಡಿದ್ದ ರಶ್ಮಿಕಾ ಮಂದಣ್ಣ, ರಕ್ಷಿತ್​ ಶೆಟ್ಟಿಯನ್ನೂ ಟ್ಯಾಗ್​ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದರು.

Published On - 8:27 pm, Fri, 25 December 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್