AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಉತ್ತಂಗಕ್ಕೇರು: ರಶ್ಮಿಕಾಗೆ ಮನಃಪೂರ್ವಕವಾಗಿ ಹಾರೈಸಿದ ರಕ್ಷಿತ್​ ಶೆಟ್ಟಿ

ರಶ್ಮಿಕಾ ಮಂದಣ್ಣಗೆ ಹಿಟ್​ ತಂದುಕೊಟ್ಟ ಸಿನಿಮಾ ಕಿರಿಕ್​ ಪಾರ್ಟಿ. ಇದು ಅವರ ಮೊದಲ ಚಿತ್ರ ಕೂಡ ಹೌದು. ಈ ಸಿನಿಮಾ ನಂತರದಲ್ಲಿ ರಶ್ಮಿಕಾ ಹಾಗೂ ನಟ ರಕ್ಷಿತ್​ ಶೆಟ್ಟಿ ಪರಸ್ಪರ ಪ್ರೀತಿಸಿದ್ದರು. ಕುಟುಂಬದ ಸಮ್ಮುಖದಲ್ಲಿ ಎಂಗೇಜ್​ಮೆಂಟ್​ ಕೂಡ ಆಗಿತ್ತು. ನಂತರ ಇಬ್ಬರ ಸಂಬಂಧ ಮುರಿದು ಬಿದ್ದಿತ್ತು.

ಇನ್ನೂ ಉತ್ತಂಗಕ್ಕೇರು: ರಶ್ಮಿಕಾಗೆ ಮನಃಪೂರ್ವಕವಾಗಿ ಹಾರೈಸಿದ ರಕ್ಷಿತ್​ ಶೆಟ್ಟಿ
ರಕ್ಷಿತ್​-ರಶ್ಮಿಕಾ
ರಾಜೇಶ್ ದುಗ್ಗುಮನೆ
| Edited By: |

Updated on:Apr 03, 2026 | 7:28 AM

Share

‘ರಶ್ಮಿಕಾ ನೀನು ಇನ್ನೂ ಬೆಳೆಯಬೇಕು. ನಿನ್ನ ಕನಸುಗಳೆಲ್ಲ ನಿಜವಾಗಬೇಕು’- ಹೀಗೆಂದು ರಕ್ಷಿತ್​ ಶೆಟ್ಟಿ ನಟಿ ರಶ್ಮಿಕಾಗೆ ಹಾರೈಸಿದ್ದಾರೆ! ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.

ರಶ್ಮಿಕಾ ಮಂದಣ್ಣಗೆ ಹಿಟ್​ ತಂದುಕೊಟ್ಟ ಸಿನಿಮಾ ಕಿರಿಕ್​ ಪಾರ್ಟಿ. ಇದು ಅವರ ಮೊದಲ ಚಿತ್ರ ಕೂಡ ಹೌದು. ಈ ಸಿನಿಮಾ ನಂತರದಲ್ಲಿ ರಶ್ಮಿಕಾ ಹಾಗೂ ನಟ ರಕ್ಷಿತ್​ ಶೆಟ್ಟಿ ಪರಸ್ಪರ ಪ್ರೀತಿಸಿದ್ದರು. ಕುಟುಂಬದ ಸಮ್ಮುಖದಲ್ಲಿ ಎಂಗೇಜ್​ಮೆಂಟ್​ ಕೂಡ ಆಗಿತ್ತು. ನಂತರ ಇಬ್ಬರ ಸಂಬಂಧ ಮುರಿದು ಬಿದ್ದಿತ್ತು.

ಇಬ್ಬರೂ ಬೇರೆ ಆದ ನಂತರ ಸಾಮಾಜಿಕ ಜಾಲತಾಣದಲ್ಲಿ ಒಬ್ಬರನ್ನೊಬ್ಬರು ಅನ್​ ಫಾಲೋ ಮಾಡಿಕೊಂಡಿದ್ದರು. ಇವೆಲ್ಲ ಕಳೆದು ಸುಮಾರು ಎರಡು ವರ್ಷಗಳೇ ಆಗುತ್ತಾ ಬಂದಿವೆ. ಆದರೆ, ಈವರೆಗೆ ಇಬ್ಬರೂ ಟ್ವಿಟರ್​ನಲ್ಲಿ ಒಬ್ಬರನ್ನೊಬ್ಬರು ಟ್ಯಾಗ್​ ಮಾಡಿಕೊಂಡಿರಲಿಲ್ಲ.

ಕಿರಿಕ್​ ಪಾರ್ಟಿ ಸಿನಿಮಾದ ಬೆಳಗೆದ್ದು ಹಾಡು ಬರೋಬ್ಬರಿ 10 ಕೋಟಿ ವೀಕ್ಷಣೆ ಕಂಡಿತ್ತು. ಇದೇ ಖುಷಿಯಲ್ಲಿ ಟ್ವೀಟ್​ ಮಾಡಿದ್ದ ರಶ್ಮಿಕಾ ಮಂದಣ್ಣ, ರಕ್ಷಿತ್​ ಶೆಟ್ಟಿಯನ್ನೂ ಟ್ಯಾಗ್​ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದರು.

Published On - 8:27 pm, Fri, 25 December 20

Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ