AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಉತ್ತಂಗಕ್ಕೇರು: ರಶ್ಮಿಕಾಗೆ ಮನಃಪೂರ್ವಕವಾಗಿ ಹಾರೈಸಿದ ರಕ್ಷಿತ್​ ಶೆಟ್ಟಿ

ರಶ್ಮಿಕಾ ಮಂದಣ್ಣಗೆ ಹಿಟ್​ ತಂದುಕೊಟ್ಟ ಸಿನಿಮಾ ಕಿರಿಕ್​ ಪಾರ್ಟಿ. ಇದು ಅವರ ಮೊದಲ ಚಿತ್ರ ಕೂಡ ಹೌದು. ಈ ಸಿನಿಮಾ ನಂತರದಲ್ಲಿ ರಶ್ಮಿಕಾ ಹಾಗೂ ನಟ ರಕ್ಷಿತ್​ ಶೆಟ್ಟಿ ಪರಸ್ಪರ ಪ್ರೀತಿಸಿದ್ದರು. ಕುಟುಂಬದ ಸಮ್ಮುಖದಲ್ಲಿ ಎಂಗೇಜ್​ಮೆಂಟ್​ ಕೂಡ ಆಗಿತ್ತು. ನಂತರ ಇಬ್ಬರ ಸಂಬಂಧ ಮುರಿದು ಬಿದ್ದಿತ್ತು.

ಇನ್ನೂ ಉತ್ತಂಗಕ್ಕೇರು: ರಶ್ಮಿಕಾಗೆ ಮನಃಪೂರ್ವಕವಾಗಿ ಹಾರೈಸಿದ ರಕ್ಷಿತ್​ ಶೆಟ್ಟಿ
ರಕ್ಷಿತ್​-ರಶ್ಮಿಕಾ
ರಾಜೇಶ್ ದುಗ್ಗುಮನೆ
| Edited By: |

Updated on:Apr 03, 2026 | 7:28 AM

Share

‘ರಶ್ಮಿಕಾ ನೀನು ಇನ್ನೂ ಬೆಳೆಯಬೇಕು. ನಿನ್ನ ಕನಸುಗಳೆಲ್ಲ ನಿಜವಾಗಬೇಕು’- ಹೀಗೆಂದು ರಕ್ಷಿತ್​ ಶೆಟ್ಟಿ ನಟಿ ರಶ್ಮಿಕಾಗೆ ಹಾರೈಸಿದ್ದಾರೆ! ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.

ರಶ್ಮಿಕಾ ಮಂದಣ್ಣಗೆ ಹಿಟ್​ ತಂದುಕೊಟ್ಟ ಸಿನಿಮಾ ಕಿರಿಕ್​ ಪಾರ್ಟಿ. ಇದು ಅವರ ಮೊದಲ ಚಿತ್ರ ಕೂಡ ಹೌದು. ಈ ಸಿನಿಮಾ ನಂತರದಲ್ಲಿ ರಶ್ಮಿಕಾ ಹಾಗೂ ನಟ ರಕ್ಷಿತ್​ ಶೆಟ್ಟಿ ಪರಸ್ಪರ ಪ್ರೀತಿಸಿದ್ದರು. ಕುಟುಂಬದ ಸಮ್ಮುಖದಲ್ಲಿ ಎಂಗೇಜ್​ಮೆಂಟ್​ ಕೂಡ ಆಗಿತ್ತು. ನಂತರ ಇಬ್ಬರ ಸಂಬಂಧ ಮುರಿದು ಬಿದ್ದಿತ್ತು.

ಇಬ್ಬರೂ ಬೇರೆ ಆದ ನಂತರ ಸಾಮಾಜಿಕ ಜಾಲತಾಣದಲ್ಲಿ ಒಬ್ಬರನ್ನೊಬ್ಬರು ಅನ್​ ಫಾಲೋ ಮಾಡಿಕೊಂಡಿದ್ದರು. ಇವೆಲ್ಲ ಕಳೆದು ಸುಮಾರು ಎರಡು ವರ್ಷಗಳೇ ಆಗುತ್ತಾ ಬಂದಿವೆ. ಆದರೆ, ಈವರೆಗೆ ಇಬ್ಬರೂ ಟ್ವಿಟರ್​ನಲ್ಲಿ ಒಬ್ಬರನ್ನೊಬ್ಬರು ಟ್ಯಾಗ್​ ಮಾಡಿಕೊಂಡಿರಲಿಲ್ಲ.

ಕಿರಿಕ್​ ಪಾರ್ಟಿ ಸಿನಿಮಾದ ಬೆಳಗೆದ್ದು ಹಾಡು ಬರೋಬ್ಬರಿ 10 ಕೋಟಿ ವೀಕ್ಷಣೆ ಕಂಡಿತ್ತು. ಇದೇ ಖುಷಿಯಲ್ಲಿ ಟ್ವೀಟ್​ ಮಾಡಿದ್ದ ರಶ್ಮಿಕಾ ಮಂದಣ್ಣ, ರಕ್ಷಿತ್​ ಶೆಟ್ಟಿಯನ್ನೂ ಟ್ಯಾಗ್​ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದರು.

Published On - 8:27 pm, Fri, 25 December 20

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ