AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಉತ್ತಂಗಕ್ಕೇರು: ರಶ್ಮಿಕಾಗೆ ಮನಃಪೂರ್ವಕವಾಗಿ ಹಾರೈಸಿದ ರಕ್ಷಿತ್​ ಶೆಟ್ಟಿ

ರಶ್ಮಿಕಾ ಮಂದಣ್ಣಗೆ ಹಿಟ್​ ತಂದುಕೊಟ್ಟ ಸಿನಿಮಾ ಕಿರಿಕ್​ ಪಾರ್ಟಿ. ಇದು ಅವರ ಮೊದಲ ಚಿತ್ರ ಕೂಡ ಹೌದು. ಈ ಸಿನಿಮಾ ನಂತರದಲ್ಲಿ ರಶ್ಮಿಕಾ ಹಾಗೂ ನಟ ರಕ್ಷಿತ್​ ಶೆಟ್ಟಿ ಪರಸ್ಪರ ಪ್ರೀತಿಸಿದ್ದರು. ಕುಟುಂಬದ ಸಮ್ಮುಖದಲ್ಲಿ ಎಂಗೇಜ್​ಮೆಂಟ್​ ಕೂಡ ಆಗಿತ್ತು. ನಂತರ ಇಬ್ಬರ ಸಂಬಂಧ ಮುರಿದು ಬಿದ್ದಿತ್ತು. 

ಇನ್ನೂ ಉತ್ತಂಗಕ್ಕೇರು: ರಶ್ಮಿಕಾಗೆ ಮನಃಪೂರ್ವಕವಾಗಿ ಹಾರೈಸಿದ ರಕ್ಷಿತ್​ ಶೆಟ್ಟಿ
ರಕ್ಷಿತ್​-ರಶ್ಮಿಕಾ
ರಾಜೇಶ್ ದುಗ್ಗುಮನೆ
| Edited By: |

Updated on: Dec 25, 2020 | 8:27 PM

Share

‘ರಶ್ಮಿಕಾ ನೀನು ಇನ್ನೂ ಬೆಳೆಯಬೇಕು. ನಿನ್ನ ಕನಸುಗಳೆಲ್ಲ ನಿಜವಾಗಬೇಕು’- ಹೀಗೆಂದು ರಕ್ಷಿತ್​ ಶೆಟ್ಟಿ ನಟಿ ರಶ್ಮಿಕಾಗೆ ಹಾರೈಸಿದ್ದಾರೆ! ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.

ರಶ್ಮಿಕಾ ಮಂದಣ್ಣಗೆ ಹಿಟ್​ ತಂದುಕೊಟ್ಟ ಸಿನಿಮಾ ಕಿರಿಕ್​ ಪಾರ್ಟಿ. ಇದು ಅವರ ಮೊದಲ ಚಿತ್ರ ಕೂಡ ಹೌದು. ಈ ಸಿನಿಮಾ ನಂತರದಲ್ಲಿ ರಶ್ಮಿಕಾ ಹಾಗೂ ನಟ ರಕ್ಷಿತ್​ ಶೆಟ್ಟಿ ಪರಸ್ಪರ ಪ್ರೀತಿಸಿದ್ದರು. ಕುಟುಂಬದ ಸಮ್ಮುಖದಲ್ಲಿ ಎಂಗೇಜ್​ಮೆಂಟ್​ ಕೂಡ ಆಗಿತ್ತು. ನಂತರ ಇಬ್ಬರ ಸಂಬಂಧ ಮುರಿದು ಬಿದ್ದಿತ್ತು.

ಇಬ್ಬರೂ ಬೇರೆ ಆದ ನಂತರ ಸಾಮಾಜಿಕ ಜಾಲತಾಣದಲ್ಲಿ ಒಬ್ಬರನ್ನೊಬ್ಬರು ಅನ್​ ಫಾಲೋ ಮಾಡಿಕೊಂಡಿದ್ದರು. ಇವೆಲ್ಲ ಕಳೆದು ಸುಮಾರು ಎರಡು ವರ್ಷಗಳೇ ಆಗುತ್ತಾ ಬಂದಿವೆ. ಆದರೆ, ಈವರೆಗೆ ಇಬ್ಬರೂ ಟ್ವಿಟರ್​ನಲ್ಲಿ ಒಬ್ಬರನ್ನೊಬ್ಬರು ಟ್ಯಾಗ್​ ಮಾಡಿಕೊಂಡಿರಲಿಲ್ಲ.

ಕಿರಿಕ್​ ಪಾರ್ಟಿ ಸಿನಿಮಾದ ಬೆಳಗೆದ್ದು ಹಾಡು ಬರೋಬ್ಬರಿ 10 ಕೋಟಿ ವೀಕ್ಷಣೆ ಕಂಡಿತ್ತು. ಇದೇ ಖುಷಿಯಲ್ಲಿ ಟ್ವೀಟ್​ ಮಾಡಿದ್ದ ರಶ್ಮಿಕಾ ಮಂದಣ್ಣ, ರಕ್ಷಿತ್​ ಶೆಟ್ಟಿಯನ್ನೂ ಟ್ಯಾಗ್​ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದರು.

ಈಗ ಈ ಟ್ವೀಟ್​ ಅನ್ನು ರೀಟ್ವೀಟ್​ ಮಾಡಿರುವ ರಕ್ಷಿತ್, ಇನ್ನೂ ಬೆಳಿ. ನಿನ್ನ ಎಲ್ಲ ಕನಸುಗಳು ನನಸಾಗಲಿ ಎಂದಿದ್ದಾರೆ.

ಯೂಟ್ಯೂಬ್​ನಲ್ಲಿ 10 ಕೋಟಿ ವ್ಯೂಸ್​ ಗಳಿಸಿತು ‘ಬೆಳಗೆದ್ದು’ ಸಾಂಗ್​.. ರಕ್ಷಿತ್​ ಶೆಟ್ಟಿಯನ್ನು ನೆನಪಿಸಿಕೊಂಡ ರಶ್ಮಿಕಾ ಮಂದಣ್ಣ

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ