AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಉತ್ತಂಗಕ್ಕೇರು: ರಶ್ಮಿಕಾಗೆ ಮನಃಪೂರ್ವಕವಾಗಿ ಹಾರೈಸಿದ ರಕ್ಷಿತ್​ ಶೆಟ್ಟಿ

ರಶ್ಮಿಕಾ ಮಂದಣ್ಣಗೆ ಹಿಟ್​ ತಂದುಕೊಟ್ಟ ಸಿನಿಮಾ ಕಿರಿಕ್​ ಪಾರ್ಟಿ. ಇದು ಅವರ ಮೊದಲ ಚಿತ್ರ ಕೂಡ ಹೌದು. ಈ ಸಿನಿಮಾ ನಂತರದಲ್ಲಿ ರಶ್ಮಿಕಾ ಹಾಗೂ ನಟ ರಕ್ಷಿತ್​ ಶೆಟ್ಟಿ ಪರಸ್ಪರ ಪ್ರೀತಿಸಿದ್ದರು. ಕುಟುಂಬದ ಸಮ್ಮುಖದಲ್ಲಿ ಎಂಗೇಜ್​ಮೆಂಟ್​ ಕೂಡ ಆಗಿತ್ತು. ನಂತರ ಇಬ್ಬರ ಸಂಬಂಧ ಮುರಿದು ಬಿದ್ದಿತ್ತು.

ಇನ್ನೂ ಉತ್ತಂಗಕ್ಕೇರು: ರಶ್ಮಿಕಾಗೆ ಮನಃಪೂರ್ವಕವಾಗಿ ಹಾರೈಸಿದ ರಕ್ಷಿತ್​ ಶೆಟ್ಟಿ
ರಕ್ಷಿತ್​-ರಶ್ಮಿಕಾ
ರಾಜೇಶ್ ದುಗ್ಗುಮನೆ
| Edited By: |

Updated on:Apr 03, 2026 | 7:28 AM

Share

‘ರಶ್ಮಿಕಾ ನೀನು ಇನ್ನೂ ಬೆಳೆಯಬೇಕು. ನಿನ್ನ ಕನಸುಗಳೆಲ್ಲ ನಿಜವಾಗಬೇಕು’- ಹೀಗೆಂದು ರಕ್ಷಿತ್​ ಶೆಟ್ಟಿ ನಟಿ ರಶ್ಮಿಕಾಗೆ ಹಾರೈಸಿದ್ದಾರೆ! ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.

ರಶ್ಮಿಕಾ ಮಂದಣ್ಣಗೆ ಹಿಟ್​ ತಂದುಕೊಟ್ಟ ಸಿನಿಮಾ ಕಿರಿಕ್​ ಪಾರ್ಟಿ. ಇದು ಅವರ ಮೊದಲ ಚಿತ್ರ ಕೂಡ ಹೌದು. ಈ ಸಿನಿಮಾ ನಂತರದಲ್ಲಿ ರಶ್ಮಿಕಾ ಹಾಗೂ ನಟ ರಕ್ಷಿತ್​ ಶೆಟ್ಟಿ ಪರಸ್ಪರ ಪ್ರೀತಿಸಿದ್ದರು. ಕುಟುಂಬದ ಸಮ್ಮುಖದಲ್ಲಿ ಎಂಗೇಜ್​ಮೆಂಟ್​ ಕೂಡ ಆಗಿತ್ತು. ನಂತರ ಇಬ್ಬರ ಸಂಬಂಧ ಮುರಿದು ಬಿದ್ದಿತ್ತು.

ಇಬ್ಬರೂ ಬೇರೆ ಆದ ನಂತರ ಸಾಮಾಜಿಕ ಜಾಲತಾಣದಲ್ಲಿ ಒಬ್ಬರನ್ನೊಬ್ಬರು ಅನ್​ ಫಾಲೋ ಮಾಡಿಕೊಂಡಿದ್ದರು. ಇವೆಲ್ಲ ಕಳೆದು ಸುಮಾರು ಎರಡು ವರ್ಷಗಳೇ ಆಗುತ್ತಾ ಬಂದಿವೆ. ಆದರೆ, ಈವರೆಗೆ ಇಬ್ಬರೂ ಟ್ವಿಟರ್​ನಲ್ಲಿ ಒಬ್ಬರನ್ನೊಬ್ಬರು ಟ್ಯಾಗ್​ ಮಾಡಿಕೊಂಡಿರಲಿಲ್ಲ.

ಕಿರಿಕ್​ ಪಾರ್ಟಿ ಸಿನಿಮಾದ ಬೆಳಗೆದ್ದು ಹಾಡು ಬರೋಬ್ಬರಿ 10 ಕೋಟಿ ವೀಕ್ಷಣೆ ಕಂಡಿತ್ತು. ಇದೇ ಖುಷಿಯಲ್ಲಿ ಟ್ವೀಟ್​ ಮಾಡಿದ್ದ ರಶ್ಮಿಕಾ ಮಂದಣ್ಣ, ರಕ್ಷಿತ್​ ಶೆಟ್ಟಿಯನ್ನೂ ಟ್ಯಾಗ್​ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದರು.

Published On - 8:27 pm, Fri, 25 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ