AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀನು ಬಿಗ್ ಬಾಸ್​ನ ಮಂಗ ಮಾಡೋಕಾಗಲ್ಲ’; ರಕ್ಷಿತಾ ಸಣ್ಣ ಬುದ್ಧಿ ಎಕ್ಸ್​ಪೋಸ್ ಮಾಡಿದ ಧ್ರುವಂತ್

ಬಿಗ್ ಬಾಸ್ ಸೀಕ್ರೆಟ್ ರೂಂನಲ್ಲಿ ಧ್ರುವಂತ್ ರಕ್ಷಿತಾ ಶೆಟ್ಟಿ ಅವರ 'ಸಣ್ಣ ಬುದ್ಧಿ'ಯನ್ನು ಎಕ್ಸ್ಪೋಸ್ ಮಾಡಿದ್ದಾರೆ. ರಕ್ಷಿತಾ ಅವರ ಬದಲಾವಣೆ, ಕಾವ್ಯಾ ನಾಮಿನೇಷನ್ ಕುರಿತ ವಾದವನ್ನು ಧ್ರುವಂತ್ ಸೂಕ್ಷ್ಮವಾಗಿ ಗಮನಿಸಿದ್ದಾರೆ. 'ನೀನು ಬಿಗ್ ಬಾಸ್​ನ ಮಂಗ ಮಾಡೋಕಾಗಲ್ಲ' ಎಂದು ಧ್ರುವಂತ್ ಹೇಳಿಕೆ ವೈರಲ್ ಆಗಿದೆ.

‘ನೀನು ಬಿಗ್ ಬಾಸ್​ನ ಮಂಗ ಮಾಡೋಕಾಗಲ್ಲ’; ರಕ್ಷಿತಾ ಸಣ್ಣ ಬುದ್ಧಿ ಎಕ್ಸ್​ಪೋಸ್ ಮಾಡಿದ ಧ್ರುವಂತ್
ರಕ್ಷಿತಾ-ಧ್ರುವಂತ್
ರಾಜೇಶ್ ದುಗ್ಗುಮನೆ
|

Updated on:Dec 16, 2025 | 9:55 AM

Share

ಬಿಗ್ ಬಾಸ್ ಮನೆಯಲ್ಲಿ ಸದ್ಯ ಸೀಕ್ರೆಟ್ ರೂಂ ಟಾಸ್ಕ್ ನಡೆಯುತ್ತಿದೆ. ಧ್ರುವಂತ್ ಹಾಗೂ ರಕ್ಷಿತಾ ಶೆಟ್ಟಿ ಅವರನ್ನು ಈ ರೂಂನಲ್ಲಿ ಇಡಲಾಗಿದೆ. ಇಬ್ಬರ ಮಧ್ಯೆ ಆಗಾಗ ಕಿರಿಕ್​ಗಳು ಆಗುತ್ತಲೇ ಇವೆ. ಈ ಮಧ್ಯೆ ಧ್ರುವಂತ್ ಅವರು ರಕ್ಷಿತಾ ಶೆಟ್ಟಿಯ ಸಣ್ಣ ಬುದ್ಧಿಯನ್ನು ಎಕ್ಸ್​ಪೋಸ್ ಮಾಡುವ ಕೆಲಸ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಬಿಗ್ ಬಾಸ್​ ಆರಂಭದಲ್ಲಿ ರಕ್ಷಿತಾ ಶೆಟ್ಟಿ ಅವರು ಇದ್ದಿದ್ದೇ ಬೇರೆ. ಈಗ ಅವರು ಇರೋದೇ ಬೇರೆ. ಕಿಚ್ಚನ ಚಪ್ಪಾಳೆ ಸಿಕ್ಕ ಬಳಿಕ ಅವರು ಸಂಪೂರ್ಣವಾಗಿ ಬದಲಾದರು ಎಂಬ ಮಾತಿದೆ. ಅದೆಷ್ಟರ ಮಟ್ಟಿಗೆ ಎಂದರೆ ಅವರು ಯಾರ ಮಾತನ್ನೂ ಕೇಳುವ ಪರಿಸ್ಥಿತಿಯಲ್ಲಿ ಈಗ ಇಲ್ಲ. ಈ ಬದಲಾವಣೆಯನ್ನು ಧ್ರುವಂತ್ ಅವರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅವರು ಈ ಬಗ್ಗೆ ಮಾತನಾಡಿದ್ದಾರೆ.

ಮಾಳು ಅವರನ್ನು ಸೇವ್ ಮಾಡಿ, ಕಾವ್ಯಾ ಅವರನ್ನು ನಾಮಿನೇಟ್ ಮಾಡಬೇಕು ಎಂಬುದು ರಕ್ಷಿತಾ ಶೆಟ್ಟಿ ವಾದ ಆಗಿತ್ತು. ಆದರೆ, ಈ ವಾದವನ್ನು ಧ್ರುವಂತ್ ಅವರು ಒಪ್ಪಿಲ್ಲ. ಮಾಳುಗೆ ಹೋಲಿಸಿದರೆ ಕಾವ್ಯಾ ಸಮರ್ಥ ವ್ಯಕ್ತಿ. ಅವರನ್ನು ನಾಮಿನೇಟ್ ಮಾಡೋದು ಸರಿ ಅಲ್ಲ ಎಂದು ಧ್ರುವಂತ್ ವಾದ ಮಾಡಿದ್ದಾರೆ. ರಕ್ಷಿತಾ ಶೆಟ್ಟಿ ಅವರು ಈ ರೀತಿ ಹೇಳಲು ಒಂದು ಕಾರಣ ಇದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

Published On - 8:56 am, Tue, 16 December 25

Follow Us
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!