AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀನು ಬಿಗ್ ಬಾಸ್​ನ ಮಂಗ ಮಾಡೋಕಾಗಲ್ಲ’; ರಕ್ಷಿತಾ ಸಣ್ಣ ಬುದ್ಧಿ ಎಕ್ಸ್​ಪೋಸ್ ಮಾಡಿದ ಧ್ರುವಂತ್

ಬಿಗ್ ಬಾಸ್ ಸೀಕ್ರೆಟ್ ರೂಂನಲ್ಲಿ ಧ್ರುವಂತ್ ರಕ್ಷಿತಾ ಶೆಟ್ಟಿ ಅವರ 'ಸಣ್ಣ ಬುದ್ಧಿ'ಯನ್ನು ಎಕ್ಸ್ಪೋಸ್ ಮಾಡಿದ್ದಾರೆ. ರಕ್ಷಿತಾ ಅವರ ಬದಲಾವಣೆ, ಕಾವ್ಯಾ ನಾಮಿನೇಷನ್ ಕುರಿತ ವಾದವನ್ನು ಧ್ರುವಂತ್ ಸೂಕ್ಷ್ಮವಾಗಿ ಗಮನಿಸಿದ್ದಾರೆ. 'ನೀನು ಬಿಗ್ ಬಾಸ್​ನ ಮಂಗ ಮಾಡೋಕಾಗಲ್ಲ' ಎಂದು ಧ್ರುವಂತ್ ಹೇಳಿಕೆ ವೈರಲ್ ಆಗಿದೆ.

‘ನೀನು ಬಿಗ್ ಬಾಸ್​ನ ಮಂಗ ಮಾಡೋಕಾಗಲ್ಲ’; ರಕ್ಷಿತಾ ಸಣ್ಣ ಬುದ್ಧಿ ಎಕ್ಸ್​ಪೋಸ್ ಮಾಡಿದ ಧ್ರುವಂತ್
ರಕ್ಷಿತಾ-ಧ್ರುವಂತ್
ರಾಜೇಶ್ ದುಗ್ಗುಮನೆ
|

Updated on:Dec 16, 2025 | 9:55 AM

Share

ಬಿಗ್ ಬಾಸ್ ಮನೆಯಲ್ಲಿ ಸದ್ಯ ಸೀಕ್ರೆಟ್ ರೂಂ ಟಾಸ್ಕ್ ನಡೆಯುತ್ತಿದೆ. ಧ್ರುವಂತ್ ಹಾಗೂ ರಕ್ಷಿತಾ ಶೆಟ್ಟಿ ಅವರನ್ನು ಈ ರೂಂನಲ್ಲಿ ಇಡಲಾಗಿದೆ. ಇಬ್ಬರ ಮಧ್ಯೆ ಆಗಾಗ ಕಿರಿಕ್​ಗಳು ಆಗುತ್ತಲೇ ಇವೆ. ಈ ಮಧ್ಯೆ ಧ್ರುವಂತ್ ಅವರು ರಕ್ಷಿತಾ ಶೆಟ್ಟಿಯ ಸಣ್ಣ ಬುದ್ಧಿಯನ್ನು ಎಕ್ಸ್​ಪೋಸ್ ಮಾಡುವ ಕೆಲಸ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಬಿಗ್ ಬಾಸ್​ ಆರಂಭದಲ್ಲಿ ರಕ್ಷಿತಾ ಶೆಟ್ಟಿ ಅವರು ಇದ್ದಿದ್ದೇ ಬೇರೆ. ಈಗ ಅವರು ಇರೋದೇ ಬೇರೆ. ಕಿಚ್ಚನ ಚಪ್ಪಾಳೆ ಸಿಕ್ಕ ಬಳಿಕ ಅವರು ಸಂಪೂರ್ಣವಾಗಿ ಬದಲಾದರು ಎಂಬ ಮಾತಿದೆ. ಅದೆಷ್ಟರ ಮಟ್ಟಿಗೆ ಎಂದರೆ ಅವರು ಯಾರ ಮಾತನ್ನೂ ಕೇಳುವ ಪರಿಸ್ಥಿತಿಯಲ್ಲಿ ಈಗ ಇಲ್ಲ. ಈ ಬದಲಾವಣೆಯನ್ನು ಧ್ರುವಂತ್ ಅವರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅವರು ಈ ಬಗ್ಗೆ ಮಾತನಾಡಿದ್ದಾರೆ.

ಮಾಳು ಅವರನ್ನು ಸೇವ್ ಮಾಡಿ, ಕಾವ್ಯಾ ಅವರನ್ನು ನಾಮಿನೇಟ್ ಮಾಡಬೇಕು ಎಂಬುದು ರಕ್ಷಿತಾ ಶೆಟ್ಟಿ ವಾದ ಆಗಿತ್ತು. ಆದರೆ, ಈ ವಾದವನ್ನು ಧ್ರುವಂತ್ ಅವರು ಒಪ್ಪಿಲ್ಲ. ಮಾಳುಗೆ ಹೋಲಿಸಿದರೆ ಕಾವ್ಯಾ ಸಮರ್ಥ ವ್ಯಕ್ತಿ. ಅವರನ್ನು ನಾಮಿನೇಟ್ ಮಾಡೋದು ಸರಿ ಅಲ್ಲ ಎಂದು ಧ್ರುವಂತ್ ವಾದ ಮಾಡಿದ್ದಾರೆ. ರಕ್ಷಿತಾ ಶೆಟ್ಟಿ ಅವರು ಈ ರೀತಿ ಹೇಳಲು ಒಂದು ಕಾರಣ ಇದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

Published On - 8:56 am, Tue, 16 December 25

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ