AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ‘ನನಗೆ ಆ ಅನುಭವಗಳೇ ಆಗಿರಲಿಲ್ಲ’: ಸೂರ್ಯ ಜೊತೆಗಿನ ನೆನಪು ಮೆಲುಕು ಹಾಕಿದ ನಟಿ ರಮ್ಯಾ

Ramya Divya Spandana: 15 ವರ್ಷಗಳ ಹಿಂದಿನ ವಿಷಯವನ್ನು ರಮ್ಯಾ ಅವರು ಈಗ ನೆನಪಿಸಿಕೊಂಡಿದ್ದಾರೆ. ‘ಬದುಕು, ನಷ್ಟ, ಸಂಬಂಧಗಳ ಬಗ್ಗೆ ನಾನು ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡೆ’ ಎಂದು ಅವರು ಬರೆದುಕೊಂಡಿದ್ದಾರೆ.

Ramya: ‘ನನಗೆ ಆ ಅನುಭವಗಳೇ ಆಗಿರಲಿಲ್ಲ’: ಸೂರ್ಯ ಜೊತೆಗಿನ ನೆನಪು ಮೆಲುಕು ಹಾಕಿದ ನಟಿ ರಮ್ಯಾ
ಸೂರ್ಯ, ರಮ್ಯಾ
ಮದನ್​ ಕುಮಾರ್​
|

Updated on: Jul 16, 2023 | 1:15 PM

Share

ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರು ಒಂದಷ್ಟು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಈಗ ಮತ್ತೆ ಬಣ್ಣದ ಲೋಕದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರನ್ನು ಮತ್ತೆ ದೊಡ್ಡ ಪರದೆ ಮೇಲೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಅಂಥ ಅಭಿಮಾನಿಗಳಿಗೆ ಜುಲೈ 21 ವಿಶೇಷ ದಿನ. ಯಾಕೆಂದರೆ, ಅಂದು ರಮ್ಯಾ (Ramya) ನಟನೆಯ ಎರಡು ಸಿನಿಮಾಗಳನ್ನು ಚಿತ್ರಮಂದಿರದಲ್ಲಿ ನೋಡಬಹುದು. ಹೌದು, ರಮ್ಯಾ ನಟಿಸಿರುವ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಜುಲೈ 21ರಂದು ಬಿಡುಗಡೆ ಆಗಲಿದೆ. ಅದೇ ದಿನ, ರಮ್ಯಾ ಮತ್ತು ಸೂರ್ಯ ಜೋಡಿಯ ಹಳೇ ಸಿನಿಮಾ ‘ಸೂರ್ಯ ಸನ್​ ಆಫ್​ ಕೃಷ್ಣನ್​’ (Surya S/O Krishnan) ಕೂಡ ಮರು ಬಿಡುಗಡೆ ಆಗಲಿದೆ. ಈ ಪ್ರಯುಕ್ತ ರಮ್ಯಾ ಅವರು ಹಳೇ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ತಮಿಳಿನ ‘ವಾರನಂ ಆಯಿರಂ’ ಸಿನಿಮಾ ತೆಲುಗಿಗೆ ‘ಸೂರ್ಯ ಸನ್​ ಆಫ್​ ಕೃಷ್ಣನ್​’ ಎಂದು ಡಬ್​ ಆಗಿ 2008ರಲ್ಲಿ ತೆರೆಕಂಡಿತ್ತು. ಆ ಸಿನಿಮಾದ ಪೋಸ್ಟರ್​ ಅನ್ನು ರಮ್ಯಾ ಈಗ ಹಂಚಿಕೊಂಡಿದ್ದಾರೆ. ಅದರ ಜೊತೆ ಅವರು ಬರೆದುಕೊಂಡಿರುವ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ. ಈ ಸಿನಿಮಾದ ಚಿತ್ರೀಕರಣದ ದಿನಗಳು ಹೇಗಿದ್ದವು ಎಂಬುದನ್ನು ಈಗ ಅವರು ನೆನಪಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಪ್ರಿಯಾ ಎಂಬ ಪಾತ್ರ ಮಾಡಿದ್ದರು.

‘ಈ ಸಿನಿಮಾದಲ್ಲಿ ಕೆಲಸ ಮಾಡಿದ್ದು ತುಂಬ ಖುಷಿ ನೀಡಿತ್ತು. ಇದರ ಚಿತ್ರೀಕರಣ ನಡೆದಾಗ ನನಗೆ 22 ವರ್ಷ ವಯಸ್ಸು. ನಾನು ಒಂದಷ್ಟು ಎಮೋಷನ್​ಗಳಿಗೆ ತೆರೆದುಕೊಳ್ಳಬೇಕಿತ್ತು. ಆ ಪ್ರಾಯದಲ್ಲಿ ನನಗೆ ಅಂಥ ಅನುಭವಗಳೇ ಆಗಿರಲಿಲ್ಲ. ಬದುಕು, ನಷ್ಟ, ಸಂಬಂಧಗಳ ಬಗ್ಗೆ ನಾನು ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡೆ. ಪ್ರಿಯಾ ಎಂಬ ಪಾತ್ರ ಯಾವಾಗಲೂ ತಾಳ್ಮೆ ಮತ್ತು ಪ್ರೀತಿಯ ಸಂಕೇತವಾಗಿ ಇರುತ್ತದೆ. ನಾನೂ ಆ ರೀತಿ ಪ್ರೀತಿಸುವಂತಿದ್ದರೆ ಚೆನ್ನಾಗಿರುತ್ತಿತ್ತು. ರಾಷ್ಟ್ರ ಪ್ರಶಸ್ತಿ ಪಡೆದ, ಕಲ್ಟ್​ ಕ್ಲಾಸ%

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ