AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ‘ನನಗೆ ಆ ಅನುಭವಗಳೇ ಆಗಿರಲಿಲ್ಲ’: ಸೂರ್ಯ ಜೊತೆಗಿನ ನೆನಪು ಮೆಲುಕು ಹಾಕಿದ ನಟಿ ರಮ್ಯಾ

Ramya Divya Spandana: 15 ವರ್ಷಗಳ ಹಿಂದಿನ ವಿಷಯವನ್ನು ರಮ್ಯಾ ಅವರು ಈಗ ನೆನಪಿಸಿಕೊಂಡಿದ್ದಾರೆ. ‘ಬದುಕು, ನಷ್ಟ, ಸಂಬಂಧಗಳ ಬಗ್ಗೆ ನಾನು ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡೆ’ ಎಂದು ಅವರು ಬರೆದುಕೊಂಡಿದ್ದಾರೆ.

Ramya: ‘ನನಗೆ ಆ ಅನುಭವಗಳೇ ಆಗಿರಲಿಲ್ಲ’: ಸೂರ್ಯ ಜೊತೆಗಿನ ನೆನಪು ಮೆಲುಕು ಹಾಕಿದ ನಟಿ ರಮ್ಯಾ
ಸೂರ್ಯ, ರಮ್ಯಾ
ಮದನ್​ ಕುಮಾರ್​
|

Updated on: Jul 16, 2023 | 1:15 PM

Share

ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರು ಒಂದಷ್ಟು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಈಗ ಮತ್ತೆ ಬಣ್ಣದ ಲೋಕದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರನ್ನು ಮತ್ತೆ ದೊಡ್ಡ ಪರದೆ ಮೇಲೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಅಂಥ ಅಭಿಮಾನಿಗಳಿಗೆ ಜುಲೈ 21 ವಿಶೇಷ ದಿನ. ಯಾಕೆಂದರೆ, ಅಂದು ರಮ್ಯಾ (Ramya) ನಟನೆಯ ಎರಡು ಸಿನಿಮಾಗಳನ್ನು ಚಿತ್ರಮಂದಿರದಲ್ಲಿ ನೋಡಬಹುದು. ಹೌದು, ರಮ್ಯಾ ನಟಿಸಿರುವ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಜುಲೈ 21ರಂದು ಬಿಡುಗಡೆ ಆಗಲಿದೆ. ಅದೇ ದಿನ, ರಮ್ಯಾ ಮತ್ತು ಸೂರ್ಯ ಜೋಡಿಯ ಹಳೇ ಸಿನಿಮಾ ‘ಸೂರ್ಯ ಸನ್​ ಆಫ್​ ಕೃಷ್ಣನ್​’ (Surya S/O Krishnan) ಕೂಡ ಮರು ಬಿಡುಗಡೆ ಆಗಲಿದೆ. ಈ ಪ್ರಯುಕ್ತ ರಮ್ಯಾ ಅವರು ಹಳೇ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ತಮಿಳಿನ ‘ವಾರನಂ ಆಯಿರಂ’ ಸಿನಿಮಾ ತೆಲುಗಿಗೆ ‘ಸೂರ್ಯ ಸನ್​ ಆಫ್​ ಕೃಷ್ಣನ್​’ ಎಂದು ಡಬ್​ ಆಗಿ 2008ರಲ್ಲಿ ತೆರೆಕಂಡಿತ್ತು. ಆ ಸಿನಿಮಾದ ಪೋಸ್ಟರ್​ ಅನ್ನು ರಮ್ಯಾ ಈಗ ಹಂಚಿಕೊಂಡಿದ್ದಾರೆ. ಅದರ ಜೊತೆ ಅವರು ಬರೆದುಕೊಂಡಿರುವ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ. ಈ ಸಿನಿಮಾದ ಚಿತ್ರೀಕರಣದ ದಿನಗಳು ಹೇಗಿದ್ದವು ಎಂಬುದನ್ನು ಈಗ ಅವರು ನೆನಪಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಪ್ರಿಯಾ ಎಂಬ ಪಾತ್ರ ಮಾಡಿದ್ದರು.

‘ಈ ಸಿನಿಮಾದಲ್ಲಿ ಕೆಲಸ ಮಾಡಿದ್ದು ತುಂಬ ಖುಷಿ ನೀಡಿತ್ತು. ಇದರ ಚಿತ್ರೀಕರಣ ನಡೆದಾಗ ನನಗೆ 22 ವರ್ಷ ವಯಸ್ಸು. ನಾನು ಒಂದಷ್ಟು ಎಮೋಷನ್​ಗಳಿಗೆ ತೆರೆದುಕೊಳ್ಳಬೇಕಿತ್ತು. ಆ ಪ್ರಾಯದಲ್ಲಿ ನನಗೆ ಅಂಥ ಅನುಭವಗಳೇ ಆಗಿರಲಿಲ್ಲ. ಬದುಕು, ನಷ್ಟ, ಸಂಬಂಧಗಳ ಬಗ್ಗೆ ನಾನು ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡೆ. ಪ್ರಿಯಾ ಎಂಬ ಪಾತ್ರ ಯಾವಾಗಲೂ ತಾಳ್ಮೆ ಮತ್ತು ಪ್ರೀತಿಯ ಸಂಕೇತವಾಗಿ ಇರುತ್ತದೆ. ನಾನೂ ಆ ರೀತಿ ಪ್ರೀತಿಸುವಂತಿದ್ದರೆ ಚೆನ್ನಾಗಿರುತ್ತಿತ್ತು. ರಾಷ್ಟ್ರ ಪ್ರಶಸ್ತಿ ಪಡೆದ, ಕಲ್ಟ್​ ಕ್ಲಾಸ%

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ