Ramya: ‘ನನಗೆ ಆ ಅನುಭವಗಳೇ ಆಗಿರಲಿಲ್ಲ’: ಸೂರ್ಯ ಜೊತೆಗಿನ ನೆನಪು ಮೆಲುಕು ಹಾಕಿದ ನಟಿ ರಮ್ಯಾ

Ramya Divya Spandana: 15 ವರ್ಷಗಳ ಹಿಂದಿನ ವಿಷಯವನ್ನು ರಮ್ಯಾ ಅವರು ಈಗ ನೆನಪಿಸಿಕೊಂಡಿದ್ದಾರೆ. ‘ಬದುಕು, ನಷ್ಟ, ಸಂಬಂಧಗಳ ಬಗ್ಗೆ ನಾನು ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡೆ’ ಎಂದು ಅವರು ಬರೆದುಕೊಂಡಿದ್ದಾರೆ.

Ramya: ‘ನನಗೆ ಆ ಅನುಭವಗಳೇ ಆಗಿರಲಿಲ್ಲ’: ಸೂರ್ಯ ಜೊತೆಗಿನ ನೆನಪು ಮೆಲುಕು ಹಾಕಿದ ನಟಿ ರಮ್ಯಾ
ಸೂರ್ಯ, ರಮ್ಯಾ
Follow us
|

Updated on: Jul 16, 2023 | 1:15 PM

ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರು ಒಂದಷ್ಟು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಈಗ ಮತ್ತೆ ಬಣ್ಣದ ಲೋಕದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರನ್ನು ಮತ್ತೆ ದೊಡ್ಡ ಪರದೆ ಮೇಲೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಅಂಥ ಅಭಿಮಾನಿಗಳಿಗೆ ಜುಲೈ 21 ವಿಶೇಷ ದಿನ. ಯಾಕೆಂದರೆ, ಅಂದು ರಮ್ಯಾ (Ramya) ನಟನೆಯ ಎರಡು ಸಿನಿಮಾಗಳನ್ನು ಚಿತ್ರಮಂದಿರದಲ್ಲಿ ನೋಡಬಹುದು. ಹೌದು, ರಮ್ಯಾ ನಟಿಸಿರುವ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಜುಲೈ 21ರಂದು ಬಿಡುಗಡೆ ಆಗಲಿದೆ. ಅದೇ ದಿನ, ರಮ್ಯಾ ಮತ್ತು ಸೂರ್ಯ ಜೋಡಿಯ ಹಳೇ ಸಿನಿಮಾ ‘ಸೂರ್ಯ ಸನ್​ ಆಫ್​ ಕೃಷ್ಣನ್​’ (Surya S/O Krishnan) ಕೂಡ ಮರು ಬಿಡುಗಡೆ ಆಗಲಿದೆ. ಈ ಪ್ರಯುಕ್ತ ರಮ್ಯಾ ಅವರು ಹಳೇ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ತಮಿಳಿನ ‘ವಾರನಂ ಆಯಿರಂ’ ಸಿನಿಮಾ ತೆಲುಗಿಗೆ ‘ಸೂರ್ಯ ಸನ್​ ಆಫ್​ ಕೃಷ್ಣನ್​’ ಎಂದು ಡಬ್​ ಆಗಿ 2008ರಲ್ಲಿ ತೆರೆಕಂಡಿತ್ತು. ಆ ಸಿನಿಮಾದ ಪೋಸ್ಟರ್​ ಅನ್ನು ರಮ್ಯಾ ಈಗ ಹಂಚಿಕೊಂಡಿದ್ದಾರೆ. ಅದರ ಜೊತೆ ಅವರು ಬರೆದುಕೊಂಡಿರುವ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ. ಈ ಸಿನಿಮಾದ ಚಿತ್ರೀಕರಣದ ದಿನಗಳು ಹೇಗಿದ್ದವು ಎಂಬುದನ್ನು ಈಗ ಅವರು ನೆನಪಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಪ್ರಿಯಾ ಎಂಬ ಪಾತ್ರ ಮಾಡಿದ್ದರು.

‘ಈ ಸಿನಿಮಾದಲ್ಲಿ ಕೆಲಸ ಮಾಡಿದ್ದು ತುಂಬ ಖುಷಿ ನೀಡಿತ್ತು. ಇದರ ಚಿತ್ರೀಕರಣ ನಡೆದಾಗ ನನಗೆ 22 ವರ್ಷ ವಯಸ್ಸು. ನಾನು ಒಂದಷ್ಟು ಎಮೋಷನ್​ಗಳಿಗೆ ತೆರೆದುಕೊಳ್ಳಬೇಕಿತ್ತು. ಆ ಪ್ರಾಯದಲ್ಲಿ ನನಗೆ ಅಂಥ ಅನುಭವಗಳೇ ಆಗಿರಲಿಲ್ಲ. ಬದುಕು, ನಷ್ಟ, ಸಂಬಂಧಗಳ ಬಗ್ಗೆ ನಾನು ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡೆ. ಪ್ರಿಯಾ ಎಂಬ ಪಾತ್ರ ಯಾವಾಗಲೂ ತಾಳ್ಮೆ ಮತ್ತು ಪ್ರೀತಿಯ ಸಂಕೇತವಾಗಿ ಇರುತ್ತದೆ. ನಾನೂ ಆ ರೀತಿ ಪ್ರೀತಿಸುವಂತಿದ್ದರೆ ಚೆನ್ನಾಗಿರುತ್ತಿತ್ತು. ರಾಷ್ಟ್ರ ಪ್ರಶಸ್ತಿ ಪಡೆದ, ಕಲ್ಟ್​ ಕ್ಲಾಸ%

Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ