AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ‘ನನಗೆ ಆ ಅನುಭವಗಳೇ ಆಗಿರಲಿಲ್ಲ’: ಸೂರ್ಯ ಜೊತೆಗಿನ ನೆನಪು ಮೆಲುಕು ಹಾಕಿದ ನಟಿ ರಮ್ಯಾ

Ramya Divya Spandana: 15 ವರ್ಷಗಳ ಹಿಂದಿನ ವಿಷಯವನ್ನು ರಮ್ಯಾ ಅವರು ಈಗ ನೆನಪಿಸಿಕೊಂಡಿದ್ದಾರೆ. ‘ಬದುಕು, ನಷ್ಟ, ಸಂಬಂಧಗಳ ಬಗ್ಗೆ ನಾನು ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡೆ’ ಎಂದು ಅವರು ಬರೆದುಕೊಂಡಿದ್ದಾರೆ.

Ramya: ‘ನನಗೆ ಆ ಅನುಭವಗಳೇ ಆಗಿರಲಿಲ್ಲ’: ಸೂರ್ಯ ಜೊತೆಗಿನ ನೆನಪು ಮೆಲುಕು ಹಾಕಿದ ನಟಿ ರಮ್ಯಾ
ಸೂರ್ಯ, ರಮ್ಯಾ
Follow us
ಮದನ್​ ಕುಮಾರ್​
|

Updated on: Jul 16, 2023 | 1:15 PM

ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರು ಒಂದಷ್ಟು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಈಗ ಮತ್ತೆ ಬಣ್ಣದ ಲೋಕದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರನ್ನು ಮತ್ತೆ ದೊಡ್ಡ ಪರದೆ ಮೇಲೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಅಂಥ ಅಭಿಮಾನಿಗಳಿಗೆ ಜುಲೈ 21 ವಿಶೇಷ ದಿನ. ಯಾಕೆಂದರೆ, ಅಂದು ರಮ್ಯಾ (Ramya) ನಟನೆಯ ಎರಡು ಸಿನಿಮಾಗಳನ್ನು ಚಿತ್ರಮಂದಿರದಲ್ಲಿ ನೋಡಬಹುದು. ಹೌದು, ರಮ್ಯಾ ನಟಿಸಿರುವ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಜುಲೈ 21ರಂದು ಬಿಡುಗಡೆ ಆಗಲಿದೆ. ಅದೇ ದಿನ, ರಮ್ಯಾ ಮತ್ತು ಸೂರ್ಯ ಜೋಡಿಯ ಹಳೇ ಸಿನಿಮಾ ‘ಸೂರ್ಯ ಸನ್​ ಆಫ್​ ಕೃಷ್ಣನ್​’ (Surya S/O Krishnan) ಕೂಡ ಮರು ಬಿಡುಗಡೆ ಆಗಲಿದೆ. ಈ ಪ್ರಯುಕ್ತ ರಮ್ಯಾ ಅವರು ಹಳೇ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ತಮಿಳಿನ ‘ವಾರನಂ ಆಯಿರಂ’ ಸಿನಿಮಾ ತೆಲುಗಿಗೆ ‘ಸೂರ್ಯ ಸನ್​ ಆಫ್​ ಕೃಷ್ಣನ್​’ ಎಂದು ಡಬ್​ ಆಗಿ 2008ರಲ್ಲಿ ತೆರೆಕಂಡಿತ್ತು. ಆ ಸಿನಿಮಾದ ಪೋಸ್ಟರ್​ ಅನ್ನು ರಮ್ಯಾ ಈಗ ಹಂಚಿಕೊಂಡಿದ್ದಾರೆ. ಅದರ ಜೊತೆ ಅವರು ಬರೆದುಕೊಂಡಿರುವ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ. ಈ ಸಿನಿಮಾದ ಚಿತ್ರೀಕರಣದ ದಿನಗಳು ಹೇಗಿದ್ದವು ಎಂಬುದನ್ನು ಈಗ ಅವರು ನೆನಪಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಪ್ರಿಯಾ ಎಂಬ ಪಾತ್ರ ಮಾಡಿದ್ದರು.

‘ಈ ಸಿನಿಮಾದಲ್ಲಿ ಕೆಲಸ ಮಾಡಿದ್ದು ತುಂಬ ಖುಷಿ ನೀಡಿತ್ತು. ಇದರ ಚಿತ್ರೀಕರಣ ನಡೆದಾಗ ನನಗೆ 22 ವರ್ಷ ವಯಸ್ಸು. ನಾನು ಒಂದಷ್ಟು ಎಮೋಷನ್​ಗಳಿಗೆ ತೆರೆದುಕೊಳ್ಳಬೇಕಿತ್ತು. ಆ ಪ್ರಾಯದಲ್ಲಿ ನನಗೆ ಅಂಥ ಅನುಭವಗಳೇ ಆಗಿರಲಿಲ್ಲ. ಬದುಕು, ನಷ್ಟ, ಸಂಬಂಧಗಳ ಬಗ್ಗೆ ನಾನು ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡೆ. ಪ್ರಿಯಾ ಎಂಬ ಪಾತ್ರ ಯಾವಾಗಲೂ ತಾಳ್ಮೆ ಮತ್ತು ಪ್ರೀತಿಯ ಸಂಕೇತವಾಗಿ ಇರುತ್ತದೆ. ನಾನೂ ಆ ರೀತಿ ಪ್ರೀತಿಸುವಂತಿದ್ದರೆ ಚೆನ್ನಾಗಿರುತ್ತಿತ್ತು. ರಾಷ್ಟ್ರ ಪ್ರಶಸ್ತಿ ಪಡೆದ, ಕಲ್ಟ್​ ಕ್ಲಾಸ%

ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್