AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣಾ ದಗ್ಗುಬಾಟಿ- ಮಿಹಿಕಾ ಬಜಾಜ್ Engagement photos ವೈರಲ್ ಆಯ್ತು!

ರಾಣಾ ದಗ್ಗುಬಾಟಿ ಹಾಗೂ ಮಿಹಿಕಾ ಬಜಾಜ್ ಈಗ ಚಿತ್ರರಂಗದ ಟ್ರೆಂಡಿಂಗ್ ಜೋಡಿ. ಕೊರೊನಾ ಲಾಕ್​ ಡೌನ್ ಹಿನ್ನೆಲೆಯಲ್ಲಿ ನಿನ್ನೆ ಇವರಿಬ್ಬರೂ ಸರಳ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ಹಲವು ಫೋಟೋಗಳೊಂದಿಗೆ, ಮಿಹಿಕಾ ಭಾವಿ ಪತಿ ರಾಣಾ ಅವರ ಹೆಸರಿನ ಮೊದಲ ಅಕ್ಷರ ಆರ್​ ಹಾಗೂ ತಮ್ಮ ಹೆಸರಿನ ಮೊದಲ ಅಕ್ಷರ ಎಂ ಅನ್ನು ಒಂದೇ ಹೃದಯ ಸಿಂಬಲ್​ಗೆ ಸೇರಿಸಿ ವಿನ್ಯಾಸ ಮಾಡಿರುವ ಟ್ಯಾಟೂ ಫೋಟೋ ಬಹಳ ವೈರಲ್ ಆಗಿದೆ. And it’s official!! ???? pic.twitter.com/0J3jBeEaep — Rana […]

ರಾಣಾ ದಗ್ಗುಬಾಟಿ- ಮಿಹಿಕಾ ಬಜಾಜ್ Engagement photos ವೈರಲ್ ಆಯ್ತು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 22, 2020 | 11:02 AM

Share

ರಾಣಾ ದಗ್ಗುಬಾಟಿ ಹಾಗೂ ಮಿಹಿಕಾ ಬಜಾಜ್ ಈಗ ಚಿತ್ರರಂಗದ ಟ್ರೆಂಡಿಂಗ್ ಜೋಡಿ. ಕೊರೊನಾ ಲಾಕ್​ ಡೌನ್ ಹಿನ್ನೆಲೆಯಲ್ಲಿ ನಿನ್ನೆ ಇವರಿಬ್ಬರೂ ಸರಳ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ಹಲವು ಫೋಟೋಗಳೊಂದಿಗೆ, ಮಿಹಿಕಾ ಭಾವಿ ಪತಿ ರಾಣಾ ಅವರ ಹೆಸರಿನ ಮೊದಲ ಅಕ್ಷರ ಆರ್​ ಹಾಗೂ ತಮ್ಮ ಹೆಸರಿನ ಮೊದಲ ಅಕ್ಷರ ಎಂ ಅನ್ನು ಒಂದೇ ಹೃದಯ ಸಿಂಬಲ್​ಗೆ ಸೇರಿಸಿ ವಿನ್ಯಾಸ ಮಾಡಿರುವ ಟ್ಯಾಟೂ ಫೋಟೋ ಬಹಳ ವೈರಲ್ ಆಗಿದೆ.

Published On - 6:49 pm, Thu, 21 May 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್