AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣಾ ದಗ್ಗುಬಾಟಿ- ಮಿಹಿಕಾ ಬಜಾಜ್ Engagement photos ವೈರಲ್ ಆಯ್ತು!

ರಾಣಾ ದಗ್ಗುಬಾಟಿ ಹಾಗೂ ಮಿಹಿಕಾ ಬಜಾಜ್ ಈಗ ಚಿತ್ರರಂಗದ ಟ್ರೆಂಡಿಂಗ್ ಜೋಡಿ. ಕೊರೊನಾ ಲಾಕ್​ ಡೌನ್ ಹಿನ್ನೆಲೆಯಲ್ಲಿ ನಿನ್ನೆ ಇವರಿಬ್ಬರೂ ಸರಳ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ಹಲವು ಫೋಟೋಗಳೊಂದಿಗೆ, ಮಿಹಿಕಾ ಭಾವಿ ಪತಿ ರಾಣಾ ಅವರ ಹೆಸರಿನ ಮೊದಲ ಅಕ್ಷರ ಆರ್​ ಹಾಗೂ ತಮ್ಮ ಹೆಸರಿನ ಮೊದಲ ಅಕ್ಷರ ಎಂ ಅನ್ನು ಒಂದೇ ಹೃದಯ ಸಿಂಬಲ್​ಗೆ ಸೇರಿಸಿ ವಿನ್ಯಾಸ ಮಾಡಿರುವ ಟ್ಯಾಟೂ ಫೋಟೋ ಬಹಳ ವೈರಲ್ ಆಗಿದೆ. And it’s official!! ???? pic.twitter.com/0J3jBeEaep — Rana […]

ರಾಣಾ ದಗ್ಗುಬಾಟಿ- ಮಿಹಿಕಾ ಬಜಾಜ್ Engagement photos ವೈರಲ್ ಆಯ್ತು!
ಸಾಧು ಶ್ರೀನಾಥ್​
|

Updated on:May 22, 2020 | 11:02 AM

Share

ರಾಣಾ ದಗ್ಗುಬಾಟಿ ಹಾಗೂ ಮಿಹಿಕಾ ಬಜಾಜ್ ಈಗ ಚಿತ್ರರಂಗದ ಟ್ರೆಂಡಿಂಗ್ ಜೋಡಿ. ಕೊರೊನಾ ಲಾಕ್​ ಡೌನ್ ಹಿನ್ನೆಲೆಯಲ್ಲಿ ನಿನ್ನೆ ಇವರಿಬ್ಬರೂ ಸರಳ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ಹಲವು ಫೋಟೋಗಳೊಂದಿಗೆ, ಮಿಹಿಕಾ ಭಾವಿ ಪತಿ ರಾಣಾ ಅವರ ಹೆಸರಿನ ಮೊದಲ ಅಕ್ಷರ ಆರ್​ ಹಾಗೂ ತಮ್ಮ ಹೆಸರಿನ ಮೊದಲ ಅಕ್ಷರ ಎಂ ಅನ್ನು ಒಂದೇ ಹೃದಯ ಸಿಂಬಲ್​ಗೆ ಸೇರಿಸಿ ವಿನ್ಯಾಸ ಮಾಡಿರುವ ಟ್ಯಾಟೂ ಫೋಟೋ ಬಹಳ ವೈರಲ್ ಆಗಿದೆ.

Published On - 6:49 pm, Thu, 21 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?