AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣಾ-ಮಿಹೀಕಾ ಮದುವೆ ಡೇಟ್ ಫಿಕ್ಸ್​ ಆಯ್ತು, ಯಾವಾಗ?

ಹೈದರಾಬಾದ್‌: ಖ್ಯಾತ ನಟ ರಾಣಾ ದಗ್ಗುಬಾಟಿ ಇತ್ತೀಚೆಗಷ್ಟೇ ಉದ್ಯಮಿ ಮಿಹೀಕಾ ಬಜಾಜ್ ಜತೆ ಉಂಗುರ ಬದಲಿಸಿಕೊಂಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ. ಆದ್ರೆ ತಾಜಾ ಮಾಹಿತಿ ಏನಂದ್ರೆ ರಾಣಾ-ಮಿಹೀಕಾ ಅವರ ವಿವಾಹಕ್ಕೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 8ರಂದು ಹೈದರಾಬಾದ್‌ನಲ್ಲಿ ರಾಣಾ-ಮಿಹೀಕಾ ಅವರ ಮದುವೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕೊರೊನಾ ಲಾಕ್​ಡೌನ್ ಜಾರಿ ಇರುವ ಕಾರಣ ಎರಡೂ ಕುಟುಂಬಗಳ ಆಪ್ತರು ಮಾತ್ರವೇ ಮದುವೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಸರ್ಕಾರದ ಮಾರ್ಗದರ್ಶಿಯಂತೆ ಸರಳವಾಗಿ ಮದುವೆ ಸಮಾರಂಭ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ರಾಣಾ-ಮಿಹೀಕಾ ಮದುವೆ ಡೇಟ್ ಫಿಕ್ಸ್​ ಆಯ್ತು, ಯಾವಾಗ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: May 31, 2020 | 3:17 PM

Share

ಹೈದರಾಬಾದ್‌: ಖ್ಯಾತ ನಟ ರಾಣಾ ದಗ್ಗುಬಾಟಿ ಇತ್ತೀಚೆಗಷ್ಟೇ ಉದ್ಯಮಿ ಮಿಹೀಕಾ ಬಜಾಜ್ ಜತೆ ಉಂಗುರ ಬದಲಿಸಿಕೊಂಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ. ಆದ್ರೆ ತಾಜಾ ಮಾಹಿತಿ ಏನಂದ್ರೆ ರಾಣಾ-ಮಿಹೀಕಾ ಅವರ ವಿವಾಹಕ್ಕೆ ದಿನಾಂಕ ನಿಗದಿಯಾಗಿದೆ.

ಆಗಸ್ಟ್ 8ರಂದು ಹೈದರಾಬಾದ್‌ನಲ್ಲಿ ರಾಣಾ-ಮಿಹೀಕಾ ಅವರ ಮದುವೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕೊರೊನಾ ಲಾಕ್​ಡೌನ್ ಜಾರಿ ಇರುವ ಕಾರಣ ಎರಡೂ ಕುಟುಂಬಗಳ ಆಪ್ತರು ಮಾತ್ರವೇ ಮದುವೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಸರ್ಕಾರದ ಮಾರ್ಗದರ್ಶಿಯಂತೆ ಸರಳವಾಗಿ ಮದುವೆ ಸಮಾರಂಭ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್