AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣಾ-ಮಿಹೀಕಾ ಮದುವೆ ಡೇಟ್ ಫಿಕ್ಸ್​ ಆಯ್ತು, ಯಾವಾಗ?

ಹೈದರಾಬಾದ್‌: ಖ್ಯಾತ ನಟ ರಾಣಾ ದಗ್ಗುಬಾಟಿ ಇತ್ತೀಚೆಗಷ್ಟೇ ಉದ್ಯಮಿ ಮಿಹೀಕಾ ಬಜಾಜ್ ಜತೆ ಉಂಗುರ ಬದಲಿಸಿಕೊಂಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ. ಆದ್ರೆ ತಾಜಾ ಮಾಹಿತಿ ಏನಂದ್ರೆ ರಾಣಾ-ಮಿಹೀಕಾ ಅವರ ವಿವಾಹಕ್ಕೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 8ರಂದು ಹೈದರಾಬಾದ್‌ನಲ್ಲಿ ರಾಣಾ-ಮಿಹೀಕಾ ಅವರ ಮದುವೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕೊರೊನಾ ಲಾಕ್​ಡೌನ್ ಜಾರಿ ಇರುವ ಕಾರಣ ಎರಡೂ ಕುಟುಂಬಗಳ ಆಪ್ತರು ಮಾತ್ರವೇ ಮದುವೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಸರ್ಕಾರದ ಮಾರ್ಗದರ್ಶಿಯಂತೆ ಸರಳವಾಗಿ ಮದುವೆ ಸಮಾರಂಭ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ರಾಣಾ-ಮಿಹೀಕಾ ಮದುವೆ ಡೇಟ್ ಫಿಕ್ಸ್​ ಆಯ್ತು, ಯಾವಾಗ?
ಸಾಧು ಶ್ರೀನಾಥ್​
| Edited By: |

Updated on: May 31, 2020 | 3:17 PM

Share

ಹೈದರಾಬಾದ್‌: ಖ್ಯಾತ ನಟ ರಾಣಾ ದಗ್ಗುಬಾಟಿ ಇತ್ತೀಚೆಗಷ್ಟೇ ಉದ್ಯಮಿ ಮಿಹೀಕಾ ಬಜಾಜ್ ಜತೆ ಉಂಗುರ ಬದಲಿಸಿಕೊಂಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ. ಆದ್ರೆ ತಾಜಾ ಮಾಹಿತಿ ಏನಂದ್ರೆ ರಾಣಾ-ಮಿಹೀಕಾ ಅವರ ವಿವಾಹಕ್ಕೆ ದಿನಾಂಕ ನಿಗದಿಯಾಗಿದೆ.

ಆಗಸ್ಟ್ 8ರಂದು ಹೈದರಾಬಾದ್‌ನಲ್ಲಿ ರಾಣಾ-ಮಿಹೀಕಾ ಅವರ ಮದುವೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕೊರೊನಾ ಲಾಕ್​ಡೌನ್ ಜಾರಿ ಇರುವ ಕಾರಣ ಎರಡೂ ಕುಟುಂಬಗಳ ಆಪ್ತರು ಮಾತ್ರವೇ ಮದುವೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಸರ್ಕಾರದ ಮಾರ್ಗದರ್ಶಿಯಂತೆ ಸರಳವಾಗಿ ಮದುವೆ ಸಮಾರಂಭ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?