AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್​: ರಾಣಾ-ಮಿಹೀಕಾ ವಿವಾಹ ಆಗಸ್ಟ್ 8ರಂದು ನಡೆಯಲ್ಲ!

ಹೈದರಾಬಾದ್: ನಟ ರಾಣಾ ದಗ್ಗುಬಾಟಿ ಹಾಗೂ ಮಿಹೀಕಾ ಬಜಾಜ್​ ವಿವಾಹ ಕಾರ್ಯಕ್ರಮ ಸದ್ಯದಲ್ಲೇ ನಡೆಯಬೇಕಿತ್ತು. ಆದ್ರೆ ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದ ವಿವಾಹದ ದಿನಾಂಕವನ್ನು ಮುಂದಕ್ಕೆ ಹಾಕಲಾಗಿದೆ ಎನ್ನಲಾಗುತ್ತಿದೆ. ಆಗಸ್ಟ್ 8ರಂದು ಹೈದರಾಬಾದ್​ನಲ್ಲಿ ರಾಣಾ-ಮಿಹೀಕಾ ಅವರ ಮದುವೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದ್ರೆ ಲಾಕ್​ಡೌನ್ ಸಡಿಲಿಕೆ ಮಾಡಿದ ನಂತರ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಮುದುವೆ ದಿನಾಂಕವನ್ನು ಮುಂದೂಡಲಾಗಿದೆ ಎನ್ನಲಾಗಿದೆ. ಕೆಲವೇ ದಿನಗಳಲ್ಲಿ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು ಎಂದೂ ಹೇಳಲಾಗುತ್ತಿದೆ.

ಕೊರೊನಾ ಎಫೆಕ್ಟ್​: ರಾಣಾ-ಮಿಹೀಕಾ ವಿವಾಹ ಆಗಸ್ಟ್ 8ರಂದು ನಡೆಯಲ್ಲ!
ಸಾಧು ಶ್ರೀನಾಥ್​
| Edited By: |

Updated on:Jun 10, 2020 | 5:14 PM

Share

ಹೈದರಾಬಾದ್: ನಟ ರಾಣಾ ದಗ್ಗುಬಾಟಿ ಹಾಗೂ ಮಿಹೀಕಾ ಬಜಾಜ್​ ವಿವಾಹ ಕಾರ್ಯಕ್ರಮ ಸದ್ಯದಲ್ಲೇ ನಡೆಯಬೇಕಿತ್ತು. ಆದ್ರೆ ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದ ವಿವಾಹದ ದಿನಾಂಕವನ್ನು ಮುಂದಕ್ಕೆ ಹಾಕಲಾಗಿದೆ ಎನ್ನಲಾಗುತ್ತಿದೆ.

ಆಗಸ್ಟ್ 8ರಂದು ಹೈದರಾಬಾದ್​ನಲ್ಲಿ ರಾಣಾ-ಮಿಹೀಕಾ ಅವರ ಮದುವೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದ್ರೆ ಲಾಕ್​ಡೌನ್ ಸಡಿಲಿಕೆ ಮಾಡಿದ ನಂತರ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಮುದುವೆ ದಿನಾಂಕವನ್ನು ಮುಂದೂಡಲಾಗಿದೆ ಎನ್ನಲಾಗಿದೆ. ಕೆಲವೇ ದಿನಗಳಲ್ಲಿ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು ಎಂದೂ ಹೇಳಲಾಗುತ್ತಿದೆ.

Published On - 5:13 pm, Wed, 10 June 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್