Rashmika Mandanna: ರಕ್ಷಿತ್​ ಶೆಟ್ಟಿ ಬರ್ತ್​ಡೇ ವಿಶ್​​ಗೆ ಪ್ರೀತಿಯಿಂದ ಉತ್ತರಿಸಿದ ರಶ್ಮಿಕಾ ಮಂದಣ್ಣ!

ಚಿತ್ರದ ಕೆಲವು ಡೈಲಾಗ್​ಗಳನ್ನು ಹೇಳುವಂತೆ ರಶ್ಮಿಕಾಗೆ ಸೂಚಿಸಲಾಗಿತ್ತು. ಈ ವಿಡಿಯೋವನ್ನು ರಕ್ಷಿತ್​ ಹಂಚಿಕೊಂಡು ಬರ್ತ್​ ಡೇ ವಿಶ್​ ತಿಳಿಸಿದ್ದರು.

Rashmika Mandanna: ರಕ್ಷಿತ್​ ಶೆಟ್ಟಿ ಬರ್ತ್​ಡೇ ವಿಶ್​​ಗೆ ಪ್ರೀತಿಯಿಂದ ಉತ್ತರಿಸಿದ ರಶ್ಮಿಕಾ ಮಂದಣ್ಣ!
ರಕ್ಷಿತ್​-ರಶ್ಮಿಕಾ
Follow us
|

Updated on: Apr 05, 2021 | 6:25 PM

ನಟ ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಡುವೆ ಇದ್ದ ಪ್ರೀತಿ ಸೇತುವೆ ಮುರಿದು ಬಿದ್ದಿತ್ತು. ಈ ಎಲ್ಲಾ ಕಹಿ ಘಟನೆಗಳನ್ನು ರಕ್ಷಿತ್ ಮರೆತಿದ್ದಾರೆ. ಅಷ್ಟೇ ಅಲ್ಲ ಕಳೆದ ವರ್ಷಗಳಿಂದ ರಶ್ಮಿಕಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಇಂದು ರಶ್ಮಿಕಾ ಜನ್ಮದಿನ. ಇದಲ್ಲದೆ ವಿಶೇಷ ಟ್ವೀಟ್​ ಮೂಲಕ ಶುಭ ಹಾರೈಸಿದ್ದರು. ಇದಕ್ಕೆ ರಶ್ಮಿಕಾ ಪ್ರತಿಕ್ರಿಯಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ಬಣ್ಣದ ಲೋಕದಲ್ಲಿ ಭದ್ರ ಬುನಾದಿ ಹಾಕಿಕೊಟ್ಟ ಸಿನಿಮಾ ಕಿರಿಕ್​ ಪಾರ್ಟಿ. 2016ರಲ್ಲಿ ಬಂದ ಆ ಚಿತ್ರವನ್ನು ರಕ್ಷಿತ್​ ಶೆಟ್ಟಿ ನಿರ್ಮಾಣ ಮಾಡಿದ್ದರು. ರಶ್ಮಿಕಾಗೆ ಕಿರಿಕ್​ ಪಾರ್ಟಿಯಲ್ಲಿ ರಕ್ಷಿತ್​ ಅವಕಾಶ ನೀಡಿದ್ದರು. ರಶ್ಮಿಕಾ ಬದುಕು ಬದಲಾಗಲು ಇದು ಪ್ರಮುಖ ಕಾರಣವಾಗಿತ್ತು. ಕಿರಿಕ್​ ಪಾರ್ಟಿ ಚಿತ್ರದ ಹೀರೋಯಿನ್​ ಪಾತ್ರಕ್ಕಾಗಿ ಹಲವಾರು ಹುಡುಗಿಯರ ಆಡಿಷನ್ ಮಾಡಲಾಗಿತ್ತು. ಅದರಲ್ಲಿ ರಶ್ಮಿಕಾ ಮಂದಣ್ಣ ಕೂಡ ಭಾಗವಹಿಸಿದ್ದರು. ಚಿತ್ರದ ಕೆಲವು ಡೈಲಾಗ್​ಗಳನ್ನು ಹೇಳುವಂತೆ ರಶ್ಮಿಕಾಗೆ ಸೂಚಿಸಲಾಗಿತ್ತು. ಈ ವಿಡಿಯೋವನ್ನು ರಕ್ಷಿತ್​ ಹಂಚಿಕೊಂಡು ಬರ್ತ್​ ಡೇ ವಿಶ್​ ತಿಳಿಸಿದ್ದರು.

‘ಕಿರಿಕ್​ ಪಾರ್ಟಿ ಸಿನಿಮಾದ ಆಡಿಷನ್​ನಿಂದ ಈ ಸುಂದರ ನೆನಪನ್ನು ಹಂಚಿಕೊಳ್ಳುತ್ತಿದ್ದೇನೆ. ಅಲ್ಲಿಂದ ನೀನು ತುಂಬ ದೂರ ಪ್ರಯಾಣ ಮಾಡಿದ್ದೀಯ. ನಿಜವಾದ ವಾರಿಯರ್​ ರೀತಿಯಲ್ಲಿ ನಿನ್ನ ಕನಸುಗಳ ಬೆನ್ನು ಹತ್ತಿದ್ದೀಯ. ನಿನ್ನ ಬಗ್ಗೆ ಹೆಮ್ಮೆ ಎನಿಸುತ್ತದೆ ಹುಡುಗಿ. ಜನ್ಮದಿನದ ಶುಭಾಶಯಗಳು. ನಿನಗೆ ಇನ್ನೂ ಹೆಚ್ಚಿನ ಯಶಸ್ಸು ಸಿಗಲಿ’ ಎಂದು ರಕ್ಷಿತ್​ ಶೆಟ್ಟಿ ಟ್ವೀಟ್​ ಮಾಡಿದ್ದರು.

ಇದಕ್ಕೆ ಈಗ ರಶ್ಮಿಕಾ ಉತ್ತರಿಸಿದ್ದಾರೆ. ನನಗೆ ಇದು ಇನ್ನೂ ಸ್ಪಷ್ಟವಾಗಿ ನೆನಪಿದೆ. ಧನ್ಯವಾದಗಳು ರಕ್ಷಿತ್​ ಶೆಟ್ಟಿ. ಮೀನ್ಸ್​ ಅ ಲಾಟ್​ ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: Rakshit Shetty: ರಶ್ಮಿಕಾ ಜೊತೆಗಿನ 6 ವರ್ಷದ ಹಳೇ ವಿಡಿಯೋ ಹಂಚಿಕೊಂಡ ರಕ್ಷಿತ್​ ಶೆಟ್ಟಿ! ಸಾನ್ವಿಗೆ ಕರ್ಣನ ಬರ್ತ್​ಡೇ ಗಿಫ್ಟ್​

ತಾಜಾ ಸುದ್ದಿ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ