AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಬ್ಬಾ, ಇದು ತುಂಬಾ ನೋವುಂಟು ಮಾಡುತ್ತೆ’; ಬಣ್ಣದ ಲೋಕದ ಕಷ್ಟ ತೆರೆದಿಟ್ಟ ನಟಿ

ಹೀರೋಯಿನ್​ಗಳು ತಮ್ಮ ಬ್ಯೂಟಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಇದಕ್ಕಾಗಿ ದೊಡ್ಡ ಮೊತ್ತದ ಹಣ ಖರ್ಚು ಮಾಡುತ್ತಾರೆ. ಬ್ಯೂಟಿ ಪಾರ್ಲರ್​ಗೆ ತೆರಳಿ ನಾನಾ ರೀತಿಯ ಪ್ರಕ್ರಿಯೆಗೆ ಒಳಗಾಗುತ್ತಾರೆ. ರಶ್ಮಿಕಾ ಮಂದಣ್ಣ ಕೂಡ ಇದಕ್ಕೆ ಹೊರತಾಗಿಲ್ಲ.

‘ಅಬ್ಬಾ, ಇದು ತುಂಬಾ ನೋವುಂಟು ಮಾಡುತ್ತೆ’; ಬಣ್ಣದ ಲೋಕದ ಕಷ್ಟ ತೆರೆದಿಟ್ಟ ನಟಿ
ರಶ್ಮಿಕಾ
TV9 Web
| Edited By: |

Updated on: Dec 21, 2021 | 5:46 PM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರು ‘ಪುಷ್ಪ’ ಸಿನಿಮಾದ (Pushpa Movie) ಗೆಲುವಿನ ಖುಷಿಯಲ್ಲಿದ್ದಾರೆ. ಚಿತ್ರಕ್ಕೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾ ನೋಡಿ ಅನೇಕರು ರಶ್ಮಿಕಾ ಪಾತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈಗ ರಶ್ಮಿಕಾ ಇನ್​​ಸ್ಟಾಗ್ರಾಮ್​​ನಲ್ಲಿ ಸ್ಟೋರಿ ಒಂದನ್ನು ಹಂಚಿಕೊಂಡಿದ್ದಾರೆ. ನಟ/ನಟಿಯರ ಬದುಕು ತುಂಬಾನೇ ಅದ್ಭುತವಾಗಿ ಕಾಣುತ್ತದೆ. ನಾವೂ ಅವರಂತೆ ಆಗಬೇಕು ಎಂದು ಅನೇಕರು ಬಯಸುತ್ತಾರೆ. ಆದರೆ, ಹೀರೋಯಿನ್​ ಆಗೋದು ಅಷ್ಟು ಸುಲಭದ ಮಾತಲ್ಲ. ಅದಕ್ಕಾಗಿ ತುಂಬಾನೇ ಕಷ್ಟಪಡಬೇಕಾಗುತ್ತದೆ. ಈ ಮಾತನ್ನು ರಶ್ಮಿಕಾ ಮಂದಣ್ಣ ಹೆಳಿದ್ದಾರೆ.

ಹೀರೋಯಿನ್​ಗಳು ತಮ್ಮ ಬ್ಯೂಟಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಇದಕ್ಕಾಗಿ ದೊಡ್ಡ ಮೊತ್ತದ ಹಣ ಖರ್ಚು ಮಾಡುತ್ತಾರೆ. ಬ್ಯೂಟಿ ಪಾರ್ಲರ್​ಗೆ ತೆರಳಿ ನಾನಾ ರೀತಿಯ ಪ್ರಕ್ರಿಯೆಗೆ ಒಳಗಾಗುತ್ತಾರೆ. ರಶ್ಮಿಕಾ ಮಂದಣ್ಣ ಕೂಡ ಇದಕ್ಕೆ ಹೊರತಾಗಿಲ್ಲ. ಅವರು ಹೀರೋಯಿನ್​ ಆದ ನಂತರದಲ್ಲಿ ತಮ್ಮ ಫಿಟ್​ನೆಸ್​ ಹಾಗೂ ಸೌಂದರ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಿದ್ದಾರೆ. ಈ ಬಗ್ಗೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಒಳ್ಳೆಯ ಪಾರ್ಟ್​ ಮಾತ್ರ ನೋಡಿ ನೀವು ನಟರಾಗಲು ಬಯಸುತ್ತೀರಾ? ಬೇಡ. ಆದರೆ, ಇದರಲ್ಲಿ ಬಹಳ ವಿಚಾರ ಇದೆ. ಉದಾಹರಣೆ ನೀವು ಹಲವು ಬಾರಿ ಲೇಸರ್ ಪ್ರಕ್ರಿಯೆಗೆ ಒಳಪಡಬೇಕು. ಅಬ್ಬಾ, ಇದು ತುಂಬಾ ನೋವುಂಟುಮಾಡುತ್ತದೆ’ ಎಂದು ರಶ್ಮಿಕಾ ಕೈ ಚಿತ್ರ ಹಾಕಿಕೊಂಡಿದ್ದಾರೆ.

ವಿಜಯ್​ ದೇವರಕೊಂಡ  ಹಾಗೂ ರಶ್ಮಿಕಾ ಮಂದಣ್ಣ ಬೆಸ್ಟ್ ಫ್ರೆಂಡ್ಸ್​​. ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದ ಇವರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ಇಬ್ಬರೂ ಸಾಕಷ್ಟು ಬಾರಿ ಒಟ್ಟಾಗಿ ಕಾಣಿಸಿಕೊಂಡ ಉದಾಹರಣೆ ಕೂಡ ಇದೆ. ಈಗ ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ದೇವರಕೊಂಡ ಮುಂಬೈ ಹೋಟೆಲ್​ ಒಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ಇಬ್ಬರೂ ತಮ್ಮ ತಮ್ಮ ಸಿನಿಮಾ ಕೆಲಸಗಳಿಗಾಗಿ ಮುಂಬೈಗೆ ತೆರಳಿದ್ದಾರೆ. ಈ ವೇಳೆ ಇಬ್ಬರೂ ಬಿಡುವು ಮಾಡಿಕೊಂಡು ಒಂದು ಕಡೆ ಸೇರಿದ್ದಾರೆ. ಇಬ್ಬರೂ ಮುಂಬೈನಲ್ಲಿ ಒಟ್ಟಾಗಿ ಊಟ ಸವಿದಿದ್ದಾರೆ.

ಇದನ್ನೂ ಓದಿ:  ರಶ್ಮಿಕಾ ಜತೆ ತೆರೆಹಂಚಿಕೊಳ್ಳುವ ಬಗ್ಗೆ ಪ್ರತಿಕ್ರಿಯಿಸಿದ ಧನಂಜಯ

ತೆಲುಗು ಬಿಗ್​ ಬಾಸ್​ ಫಿನಾಲೆ; ವೇದಿಕೆ ಮೇಲೆ ರಶ್ಮಿಕಾ, ರಾಜಮೌಳಿ, ಆಲಿಯಾ ಭಟ್​, ರಣಬೀರ್​ ಕಪೂರ್

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್