Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದವರ ಜತೆ ಸಿಂಪಲ್​ ಆಗಿ ಜನ್ಮದಿನ ಆಚರಿಸಿಕೊಂಡ ರವಿಚಂದ್ರನ್​; ಇಲ್ಲಿವೆ ಚಿತ್ರಗಳು

ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕವಾಗಿ ‘ಕ್ರೇಜಿ ಸ್ಟಾರ್’ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಸೋಶಿಯಲ್ ಮೀಡಿಯಾ ಮೂಲಕವೇ ಅವರಿಗೆ ಜನ್ಮದಿನದ ಶುಭ ಹಾರೈಸಲಾಗುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: May 30, 2021 | 7:42 PM

ಕನ್ನಡ ಚಿತ್ರರಂಗದ ಕನಸುಗಾರ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನ. ಇಂದು ಅವರು 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸ್ಯಾಂಡಲ್ವುಡ್ನಲ್ಲಿ ಹಲವು ಹೊಸಹೊಸ ಕನಸುಗಳನ್ನು ಕಂಡು ಅವುಗಳನ್ನು ನನಸು ಮಾಡಿದ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ.

ಕನ್ನಡ ಚಿತ್ರರಂಗದ ಕನಸುಗಾರ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನ. ಇಂದು ಅವರು 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸ್ಯಾಂಡಲ್ವುಡ್ನಲ್ಲಿ ಹಲವು ಹೊಸಹೊಸ ಕನಸುಗಳನ್ನು ಕಂಡು ಅವುಗಳನ್ನು ನನಸು ಮಾಡಿದ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ.

1 / 5
ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕವಾಗಿ ‘ಕ್ರೇಜಿ ಸ್ಟಾರ್’ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಸೋಶಿಯಲ್ ಮೀಡಿಯಾ ಮೂಲಕವೇ ಅವರಿಗೆ ಜನ್ಮದಿನದ ಶುಭ ಹಾರೈಸಲಾಗುತ್ತಿದೆ.

ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕವಾಗಿ ‘ಕ್ರೇಜಿ ಸ್ಟಾರ್’ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಸೋಶಿಯಲ್ ಮೀಡಿಯಾ ಮೂಲಕವೇ ಅವರಿಗೆ ಜನ್ಮದಿನದ ಶುಭ ಹಾರೈಸಲಾಗುತ್ತಿದೆ.

2 / 5
ಇನ್ನು, ಮನೆಯಲ್ಲೇ ಇರುವ ರವಿಚಂದ್ರನ್ ಫ್ಯಾಮಿಲಿ ಜತೆ ಬರ್ತ್ಡೇ ಆಚರಿಸಿದ್ದಾರೆ. ಕುಟುಂಬ ಸದಸ್ಯರ ಜತೆ ಕೇಕ್ ಕತ್ತರಿಸಿ ಖುಷಿಪಟ್ಟಿದ್ದಾರೆ.

ಇನ್ನು, ಮನೆಯಲ್ಲೇ ಇರುವ ರವಿಚಂದ್ರನ್ ಫ್ಯಾಮಿಲಿ ಜತೆ ಬರ್ತ್ಡೇ ಆಚರಿಸಿದ್ದಾರೆ. ಕುಟುಂಬ ಸದಸ್ಯರ ಜತೆ ಕೇಕ್ ಕತ್ತರಿಸಿ ಖುಷಿಪಟ್ಟಿದ್ದಾರೆ.

3 / 5
ನಟನೆ ಜೊತೆಗೆ ನಿರ್ದೇಶನದಲ್ಲೂ ರವಿಚಂದ್ರನ್ ಯಶಸ್ಸು ಕಂಡವರು. ಹಾಗಾಗಿ ಅವರ ನಿರ್ದೇಶನದ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ವಿಶೇಷವಾದ ನಿರೀಕ್ಷೆ ಇದ್ದೇ ಇರುತ್ತದೆ. ಸದ್ಯ ಅವರು ‘ರವಿ ಬೋಪಣ್ಣ’ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಆ ಬಳಿಕ ‘ಗಾಡ್’, ‘60’ ಮತ್ತು ‘ಬ್ಯಾಡ್ ಬಾಯ್ಸ್’ ಎಂಬ ಸಿನಿಮಾಗಳನ್ನು ನಿರ್ದೇಶಿಸಲಿದ್ದಾರೆ. ಈ ಬಗ್ಗೆ ಅವರು ಟೀಸರ್ ಮೂಲಕ ಸುಳಿವು ನೀಡಿದ್ದಾರೆ.

ನಟನೆ ಜೊತೆಗೆ ನಿರ್ದೇಶನದಲ್ಲೂ ರವಿಚಂದ್ರನ್ ಯಶಸ್ಸು ಕಂಡವರು. ಹಾಗಾಗಿ ಅವರ ನಿರ್ದೇಶನದ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ವಿಶೇಷವಾದ ನಿರೀಕ್ಷೆ ಇದ್ದೇ ಇರುತ್ತದೆ. ಸದ್ಯ ಅವರು ‘ರವಿ ಬೋಪಣ್ಣ’ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಆ ಬಳಿಕ ‘ಗಾಡ್’, ‘60’ ಮತ್ತು ‘ಬ್ಯಾಡ್ ಬಾಯ್ಸ್’ ಎಂಬ ಸಿನಿಮಾಗಳನ್ನು ನಿರ್ದೇಶಿಸಲಿದ್ದಾರೆ. ಈ ಬಗ್ಗೆ ಅವರು ಟೀಸರ್ ಮೂಲಕ ಸುಳಿವು ನೀಡಿದ್ದಾರೆ.

4 / 5
ಬಿಎಂ ಗಿರಿರಾಜ್​ ನಿರ್ದೇಶನದ ‘ಕನ್ನಡಿಗ’ ಸಿನಿಮಾದಲ್ಲಿ ರವಿಚಂದ್ರನ್​ ನಟಿಸುತ್ತಿದ್ದಾರೆ. ಕಳೆದ ವರ್ಷ ಲಾಕ್​ಡೌನ್​ ಸಡಿಲಿಕೆ ಆದಾಗ ಶೂಟಿಂಗ್​ ಆರಂಭಿಸಿದ ಈ ಸಿನಿಮಾ ಸೆನ್ಸಾರ್​ ಪ್ರಮಾಣಪತ್ರವನ್ನೂ ಪಡೆದುಕೊಂಡಿತ್ತು.

ಬಿಎಂ ಗಿರಿರಾಜ್​ ನಿರ್ದೇಶನದ ‘ಕನ್ನಡಿಗ’ ಸಿನಿಮಾದಲ್ಲಿ ರವಿಚಂದ್ರನ್​ ನಟಿಸುತ್ತಿದ್ದಾರೆ. ಕಳೆದ ವರ್ಷ ಲಾಕ್​ಡೌನ್​ ಸಡಿಲಿಕೆ ಆದಾಗ ಶೂಟಿಂಗ್​ ಆರಂಭಿಸಿದ ಈ ಸಿನಿಮಾ ಸೆನ್ಸಾರ್​ ಪ್ರಮಾಣಪತ್ರವನ್ನೂ ಪಡೆದುಕೊಂಡಿತ್ತು.

5 / 5
Follow us
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ