AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಲಿಟಿ ಶೋ ಸ್ಪರ್ಧಿ ರಜತ್ ‘ಸಿಗರೇಟ್​ ಕಿರಿಕ್​‘; ಹಲ್ಲೆ ಆರೋಪದಡಿ ಪ್ರಕರಣ ದಾಖಲು

ಕನ್ನಡ ಕಿರುತೆರೆಯ ಕೆಲವು ರಿಯಾಲಿ ಶೋನಲ್ಲಿ ಸ್ಪರ್ಧಿಯಾಗಿದ್ದ ರಜತ್ ವಿರುದ್ಧ ಸಿಗರೇಟ್ ಸೇದುವ ವಿಚಾರಕ್ಕೆ ಕಿರಿಕ್, ಹಲ್ಲೆ ಮತ್ತು ದರ್ಪ ಆರೋಪ ಕೇಳಿಬಂದಿದ್ದು, ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಿಯಾಲಿಟಿ ಶೋ ಸ್ಪರ್ಧಿ ರಜತ್ ‘ಸಿಗರೇಟ್​ ಕಿರಿಕ್​‘; ಹಲ್ಲೆ ಆರೋಪದಡಿ ಪ್ರಕರಣ ದಾಖಲು
ರಿಯಾಲಿಟಿ ಶೋ ಸ್ಪರ್ಧಿ ರಜತ್
sandhya thejappa
| Edited By: |

Updated on: Feb 28, 2021 | 12:16 PM

Share

ಬೆಂಗಳೂರು: ಕನ್ನಡ ಕಿರುತೆರೆಯ ಕೆಲವು ರಿಯಾಲಿ ಶೋನಲ್ಲಿ ಸ್ಪರ್ಧಿಯಾಗಿದ್ದ ರಜತ್ ವಿರುದ್ಧ  ಕಿರಿಕ್, ಹಲ್ಲೆ ಮತ್ತು ದರ್ಪ ತೋರಿಸಿದ ಆರೋಪ ಕೇಳಿಬಂದಿದೆ. ಅದೂ ಸಿಗರೇಟ್​ ಸೇದುವ ವಿಚಾರಕ್ಕೆ ಎಂದು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡ್ಯಾನ್ಸ್ ರಿಯಾಲಿಟಿ ಶೋವೊಂದರ ಸ್ಪರ್ಧಿಯಾಗಿದ್ದ ರಜತ್ ಸಿಗರೇಟ್ ಸೇಯುವುದಕ್ಕೆ ಬಸವೇಶ್ವರ ನಗರ ಸಾಣೆಗುರವನಹಳ್ಲಿ ಸರ್ಕಲ್​ನ ಅಂಗಡಿಯೊಂದರ ಬಾಗಿಲಿಗೆ ಐಷಾರಾಮಿ ಕಾರನ್ನು ತಂದು ಅಡ್ಡವಾಗಿ ನಿಲ್ಲಿಸಿದ್ದರು. ವ್ಯಾಪಾರದ ಸಮಯದಲ್ಲಿ ಅಂಗಡಿ ಮುಂದೆ ಕಾರನ್ನು ನಿಲ್ಲಿಸಿ ಸಿಗರೇಟ್ ಸೇದುವುದಕ್ಕೆಂದು ಸೈಡಿಗೆ ಹೋಗಿದ್ದರು. ಈ ವೇಳೆ ಅಂಗಡಿ ಮುಂದೆ ಕಾರನ್ನು ನಿಲ್ಲಿಸಬೇಡಿ. ಕಾರನ್ನು ಪಕ್ಕಕ್ಕೆ ಹಾಕಿ ಎಂದು ಅಂಗಡಿ ಮಾಲೀಕ ಕಿರಣ್ ರಾಜ್ ರಜತ್​ಗೆ ತಿಳಿಸಿದರು. ಇದನ್ನು ಪ್ರಶ್ನೆ ಮಾಡಿದ್ದಕ್ಕಾಗಿ ಸಿಟ್ಟಾದ ರಜತ್ ಮಾಲೀಕ ಕಿರಣ್​ರಾಜು ಹಾಗೂ ಅವರ ತಾಯಿಯ ಮೇಲೆ ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.

ಪ್ರಥಮ ವರ್ತಮಾನ ವರದಿ

ಇದನ್ನೂ ಓದಿ

‘ಅನಾರೋಗ್ಯ..ಸರ್ಜರಿ’: ಬಾಲಿವುಡ್​ ಬಿಗ್​ ಬಿ ಅಮಿತಾಭ್​ ಬಚ್ಚನ್​ ಪೋಸ್ಟ್​ ನೋಡಿ ಅಭಿಮಾನಿಗಳಲ್ಲಿ ಆತಂಕ​

Bigg Boss Kannada 8: ಇಂದು ಸಂಜೆ 6 ಗಂಟೆಗೆ ಬಿಗ್​ ಬಾಸ್ 8 ಪ್ರಾರಂಭ​!; ಮನೆ ಒಳಗೆ ಹೋಗುವವರು ಇವ್ರೇನಾ?

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ