AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಚಟದಿಂದಾಗಿ ಕನ್ನಡ ಚಿತ್ರರಂಗವೇ ಸಂಜನಾಳಿಂದ ದೂರ ಉಳಿದಿತ್ತಾ?

[lazy-load-videos-and-sticky-control id=”UzmkuldSI-Y”] ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCB ಅಧಿಕಾರಿಗಳಿಂದ ವಿಚಾರಣೆಗೆ ಒಳ್ಳಪಟ್ಟಿರುವ ನಟಿ ಸಂಜನಾ ಅವರ ಒಂದೊಂದೆ ರಹಸ್ಯಗಳು ಈಗ ಹೊರಬೀಳುತ್ತಿವೆ. ನಟಿ ಸಂಜನಾ ಅವರ ವೈಯಕ್ತಿಕ ವಿಚಾರಗಳನ್ನ ತಿಳಿದಿದ್ದ ಚಿತ್ರರಂಗವೇ ಅವರಿಂದ ದೂರ ಉಳಿದಿತ್ತಾ ಎಂಬ ಪ್ರಶ್ನೆ ಈಗ ಎಲ್ಲೆಡೆ ವ್ಯಕ್ತವಾಗುತ್ತಿದೆ. ಸಂಜನಾ ಅಷ್ಟಾಗಿ ಚಿತ್ರರಂಗದವರ ಜೊತೆ ಬೆರೆಯುತ್ತಾ ಇರಲಿಲ್ಲ. ಜೊತೆಗೆ ಸಿನಿಮಾ ಕಾರ್ಯಕ್ರಮಗಳಲ್ಲಿ ಮಾತ್ರ ಸಂಜನಾ ಸಿನಿಮಾದವರ ಜೊತೆ ಇರುತ್ತಿದ್ದರು ಎಂಬುದು ತಿಳಿದುಬಂದಿದೆ. ಸಂಜನಾ ಫ್ರೆಂಡ್ಸ್ ಸರ್ಕಲ್​ನಲ್ಲೂ ಸಹ ಸಿನಿಮಾ […]

ಡ್ರಗ್ಸ್​ ಚಟದಿಂದಾಗಿ ಕನ್ನಡ ಚಿತ್ರರಂಗವೇ ಸಂಜನಾಳಿಂದ ದೂರ ಉಳಿದಿತ್ತಾ?
ಸಾಧು ಶ್ರೀನಾಥ್​
|

Updated on:Sep 09, 2020 | 12:09 PM

Share

[lazy-load-videos-and-sticky-control id=”UzmkuldSI-Y”]

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCB ಅಧಿಕಾರಿಗಳಿಂದ ವಿಚಾರಣೆಗೆ ಒಳ್ಳಪಟ್ಟಿರುವ ನಟಿ ಸಂಜನಾ ಅವರ ಒಂದೊಂದೆ ರಹಸ್ಯಗಳು ಈಗ ಹೊರಬೀಳುತ್ತಿವೆ.

ನಟಿ ಸಂಜನಾ ಅವರ ವೈಯಕ್ತಿಕ ವಿಚಾರಗಳನ್ನ ತಿಳಿದಿದ್ದ ಚಿತ್ರರಂಗವೇ ಅವರಿಂದ ದೂರ ಉಳಿದಿತ್ತಾ ಎಂಬ ಪ್ರಶ್ನೆ ಈಗ ಎಲ್ಲೆಡೆ ವ್ಯಕ್ತವಾಗುತ್ತಿದೆ. ಸಂಜನಾ ಅಷ್ಟಾಗಿ ಚಿತ್ರರಂಗದವರ ಜೊತೆ ಬೆರೆಯುತ್ತಾ ಇರಲಿಲ್ಲ. ಜೊತೆಗೆ ಸಿನಿಮಾ ಕಾರ್ಯಕ್ರಮಗಳಲ್ಲಿ ಮಾತ್ರ ಸಂಜನಾ ಸಿನಿಮಾದವರ ಜೊತೆ ಇರುತ್ತಿದ್ದರು ಎಂಬುದು ತಿಳಿದುಬಂದಿದೆ.

ಸಂಜನಾ ಫ್ರೆಂಡ್ಸ್ ಸರ್ಕಲ್​ನಲ್ಲೂ ಸಹ ಸಿನಿಮಾ ಮಂದಿ ಅಷ್ಟಾಗಿ ಇಲ್ಲ. ಯಾವ ನಟಿ, ನಟಿಯರೂ ಸಂಜನಾ ಸಹವಾಸಕ್ಕೆ ಹೋಗಿಲ್ಲ. ಜೊತೆಗೆ ಸಂಜನಾ ಸರ್ಕಲ್​ನಲ್ಲಿದ್ದ ಬಹುತೇಕರು ಈಗ ಖಾಕಿ ಅತಿಥಿ ಆಗಿದ್ದಾರೆ. ಅಲ್ಲದೆ ಇತ್ತೀಚೆಗೆ ಸಂಜನಾ ಕೈಯಲ್ಲಿ ಯಾವುದೇ ಸಿನಿಮಾ ಇರಲಿಲ್ಲ. 2019ರಲ್ಲಿ ಸಂಜನಾ ಅವರ ಯಾವುದೇ ಚಿತ್ರವೂ ಬಿಡುಗಡೆ ಆಗಿಲ್ಲ. ರಾಜಸಿಂಹ ಚಿತ್ರವೇ ಅವರ ಕಡೆಯ ಕನ್ನಡ ಚಿತ್ರವಾಗಿದೆ.

ತೆಲುಗಿನ ಸ್ವರ್ಣ ಖಡ್ಗಂ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದನ್ನು ಬಿಟ್ಟರೆ ಮತ್ಯಾವ ದೊಡ್ಡ ಪ್ರಾಜೆಕ್ಟ್​ನಲ್ಲೂ ಸಂಜನಾ ಕಾಣಿಸಿಕೊಂಡಿಲ್ಲ. ಸದ್ಯಕ್ಕೆ ಒಂದೆರಡು ಮಲಯಾಳಂ ಚಿತ್ರಗಳಿಗೆ ಸಹಿ ಮಾಡಿದ್ದಾರೆ ಎನ್ನಲಾಗುತ್ತಿದೆ.

Published On - 10:13 am, Wed, 9 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ