AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಚಟದಿಂದಾಗಿ ಕನ್ನಡ ಚಿತ್ರರಂಗವೇ ಸಂಜನಾಳಿಂದ ದೂರ ಉಳಿದಿತ್ತಾ?

[lazy-load-videos-and-sticky-control id=”UzmkuldSI-Y”] ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCB ಅಧಿಕಾರಿಗಳಿಂದ ವಿಚಾರಣೆಗೆ ಒಳ್ಳಪಟ್ಟಿರುವ ನಟಿ ಸಂಜನಾ ಅವರ ಒಂದೊಂದೆ ರಹಸ್ಯಗಳು ಈಗ ಹೊರಬೀಳುತ್ತಿವೆ. ನಟಿ ಸಂಜನಾ ಅವರ ವೈಯಕ್ತಿಕ ವಿಚಾರಗಳನ್ನ ತಿಳಿದಿದ್ದ ಚಿತ್ರರಂಗವೇ ಅವರಿಂದ ದೂರ ಉಳಿದಿತ್ತಾ ಎಂಬ ಪ್ರಶ್ನೆ ಈಗ ಎಲ್ಲೆಡೆ ವ್ಯಕ್ತವಾಗುತ್ತಿದೆ. ಸಂಜನಾ ಅಷ್ಟಾಗಿ ಚಿತ್ರರಂಗದವರ ಜೊತೆ ಬೆರೆಯುತ್ತಾ ಇರಲಿಲ್ಲ. ಜೊತೆಗೆ ಸಿನಿಮಾ ಕಾರ್ಯಕ್ರಮಗಳಲ್ಲಿ ಮಾತ್ರ ಸಂಜನಾ ಸಿನಿಮಾದವರ ಜೊತೆ ಇರುತ್ತಿದ್ದರು ಎಂಬುದು ತಿಳಿದುಬಂದಿದೆ. ಸಂಜನಾ ಫ್ರೆಂಡ್ಸ್ ಸರ್ಕಲ್​ನಲ್ಲೂ ಸಹ ಸಿನಿಮಾ […]

ಡ್ರಗ್ಸ್​ ಚಟದಿಂದಾಗಿ ಕನ್ನಡ ಚಿತ್ರರಂಗವೇ ಸಂಜನಾಳಿಂದ ದೂರ ಉಳಿದಿತ್ತಾ?
Follow us
ಸಾಧು ಶ್ರೀನಾಥ್​
|

Updated on:Sep 09, 2020 | 12:09 PM

[lazy-load-videos-and-sticky-control id=”UzmkuldSI-Y”]

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCB ಅಧಿಕಾರಿಗಳಿಂದ ವಿಚಾರಣೆಗೆ ಒಳ್ಳಪಟ್ಟಿರುವ ನಟಿ ಸಂಜನಾ ಅವರ ಒಂದೊಂದೆ ರಹಸ್ಯಗಳು ಈಗ ಹೊರಬೀಳುತ್ತಿವೆ.

ನಟಿ ಸಂಜನಾ ಅವರ ವೈಯಕ್ತಿಕ ವಿಚಾರಗಳನ್ನ ತಿಳಿದಿದ್ದ ಚಿತ್ರರಂಗವೇ ಅವರಿಂದ ದೂರ ಉಳಿದಿತ್ತಾ ಎಂಬ ಪ್ರಶ್ನೆ ಈಗ ಎಲ್ಲೆಡೆ ವ್ಯಕ್ತವಾಗುತ್ತಿದೆ. ಸಂಜನಾ ಅಷ್ಟಾಗಿ ಚಿತ್ರರಂಗದವರ ಜೊತೆ ಬೆರೆಯುತ್ತಾ ಇರಲಿಲ್ಲ. ಜೊತೆಗೆ ಸಿನಿಮಾ ಕಾರ್ಯಕ್ರಮಗಳಲ್ಲಿ ಮಾತ್ರ ಸಂಜನಾ ಸಿನಿಮಾದವರ ಜೊತೆ ಇರುತ್ತಿದ್ದರು ಎಂಬುದು ತಿಳಿದುಬಂದಿದೆ.

ಸಂಜನಾ ಫ್ರೆಂಡ್ಸ್ ಸರ್ಕಲ್​ನಲ್ಲೂ ಸಹ ಸಿನಿಮಾ ಮಂದಿ ಅಷ್ಟಾಗಿ ಇಲ್ಲ. ಯಾವ ನಟಿ, ನಟಿಯರೂ ಸಂಜನಾ ಸಹವಾಸಕ್ಕೆ ಹೋಗಿಲ್ಲ. ಜೊತೆಗೆ ಸಂಜನಾ ಸರ್ಕಲ್​ನಲ್ಲಿದ್ದ ಬಹುತೇಕರು ಈಗ ಖಾಕಿ ಅತಿಥಿ ಆಗಿದ್ದಾರೆ. ಅಲ್ಲದೆ ಇತ್ತೀಚೆಗೆ ಸಂಜನಾ ಕೈಯಲ್ಲಿ ಯಾವುದೇ ಸಿನಿಮಾ ಇರಲಿಲ್ಲ. 2019ರಲ್ಲಿ ಸಂಜನಾ ಅವರ ಯಾವುದೇ ಚಿತ್ರವೂ ಬಿಡುಗಡೆ ಆಗಿಲ್ಲ. ರಾಜಸಿಂಹ ಚಿತ್ರವೇ ಅವರ ಕಡೆಯ ಕನ್ನಡ ಚಿತ್ರವಾಗಿದೆ.

ತೆಲುಗಿನ ಸ್ವರ್ಣ ಖಡ್ಗಂ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದನ್ನು ಬಿಟ್ಟರೆ ಮತ್ಯಾವ ದೊಡ್ಡ ಪ್ರಾಜೆಕ್ಟ್​ನಲ್ಲೂ ಸಂಜನಾ ಕಾಣಿಸಿಕೊಂಡಿಲ್ಲ. ಸದ್ಯಕ್ಕೆ ಒಂದೆರಡು ಮಲಯಾಳಂ ಚಿತ್ರಗಳಿಗೆ ಸಹಿ ಮಾಡಿದ್ದಾರೆ ಎನ್ನಲಾಗುತ್ತಿದೆ.

Published On - 10:13 am, Wed, 9 September 20

ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ