AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಚಟದಿಂದಾಗಿ ಕನ್ನಡ ಚಿತ್ರರಂಗವೇ ಸಂಜನಾಳಿಂದ ದೂರ ಉಳಿದಿತ್ತಾ?

[lazy-load-videos-and-sticky-control id=”UzmkuldSI-Y”] ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCB ಅಧಿಕಾರಿಗಳಿಂದ ವಿಚಾರಣೆಗೆ ಒಳ್ಳಪಟ್ಟಿರುವ ನಟಿ ಸಂಜನಾ ಅವರ ಒಂದೊಂದೆ ರಹಸ್ಯಗಳು ಈಗ ಹೊರಬೀಳುತ್ತಿವೆ. ನಟಿ ಸಂಜನಾ ಅವರ ವೈಯಕ್ತಿಕ ವಿಚಾರಗಳನ್ನ ತಿಳಿದಿದ್ದ ಚಿತ್ರರಂಗವೇ ಅವರಿಂದ ದೂರ ಉಳಿದಿತ್ತಾ ಎಂಬ ಪ್ರಶ್ನೆ ಈಗ ಎಲ್ಲೆಡೆ ವ್ಯಕ್ತವಾಗುತ್ತಿದೆ. ಸಂಜನಾ ಅಷ್ಟಾಗಿ ಚಿತ್ರರಂಗದವರ ಜೊತೆ ಬೆರೆಯುತ್ತಾ ಇರಲಿಲ್ಲ. ಜೊತೆಗೆ ಸಿನಿಮಾ ಕಾರ್ಯಕ್ರಮಗಳಲ್ಲಿ ಮಾತ್ರ ಸಂಜನಾ ಸಿನಿಮಾದವರ ಜೊತೆ ಇರುತ್ತಿದ್ದರು ಎಂಬುದು ತಿಳಿದುಬಂದಿದೆ. ಸಂಜನಾ ಫ್ರೆಂಡ್ಸ್ ಸರ್ಕಲ್​ನಲ್ಲೂ ಸಹ ಸಿನಿಮಾ […]

ಡ್ರಗ್ಸ್​ ಚಟದಿಂದಾಗಿ ಕನ್ನಡ ಚಿತ್ರರಂಗವೇ ಸಂಜನಾಳಿಂದ ದೂರ ಉಳಿದಿತ್ತಾ?
ಸಾಧು ಶ್ರೀನಾಥ್​
|

Updated on:Sep 09, 2020 | 12:09 PM

Share

[lazy-load-videos-and-sticky-control id=”UzmkuldSI-Y”]

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCB ಅಧಿಕಾರಿಗಳಿಂದ ವಿಚಾರಣೆಗೆ ಒಳ್ಳಪಟ್ಟಿರುವ ನಟಿ ಸಂಜನಾ ಅವರ ಒಂದೊಂದೆ ರಹಸ್ಯಗಳು ಈಗ ಹೊರಬೀಳುತ್ತಿವೆ.

ನಟಿ ಸಂಜನಾ ಅವರ ವೈಯಕ್ತಿಕ ವಿಚಾರಗಳನ್ನ ತಿಳಿದಿದ್ದ ಚಿತ್ರರಂಗವೇ ಅವರಿಂದ ದೂರ ಉಳಿದಿತ್ತಾ ಎಂಬ ಪ್ರಶ್ನೆ ಈಗ ಎಲ್ಲೆಡೆ ವ್ಯಕ್ತವಾಗುತ್ತಿದೆ. ಸಂಜನಾ ಅಷ್ಟಾಗಿ ಚಿತ್ರರಂಗದವರ ಜೊತೆ ಬೆರೆಯುತ್ತಾ ಇರಲಿಲ್ಲ. ಜೊತೆಗೆ ಸಿನಿಮಾ ಕಾರ್ಯಕ್ರಮಗಳಲ್ಲಿ ಮಾತ್ರ ಸಂಜನಾ ಸಿನಿಮಾದವರ ಜೊತೆ ಇರುತ್ತಿದ್ದರು ಎಂಬುದು ತಿಳಿದುಬಂದಿದೆ.

ಸಂಜನಾ ಫ್ರೆಂಡ್ಸ್ ಸರ್ಕಲ್​ನಲ್ಲೂ ಸಹ ಸಿನಿಮಾ ಮಂದಿ ಅಷ್ಟಾಗಿ ಇಲ್ಲ. ಯಾವ ನಟಿ, ನಟಿಯರೂ ಸಂಜನಾ ಸಹವಾಸಕ್ಕೆ ಹೋಗಿಲ್ಲ. ಜೊತೆಗೆ ಸಂಜನಾ ಸರ್ಕಲ್​ನಲ್ಲಿದ್ದ ಬಹುತೇಕರು ಈಗ ಖಾಕಿ ಅತಿಥಿ ಆಗಿದ್ದಾರೆ. ಅಲ್ಲದೆ ಇತ್ತೀಚೆಗೆ ಸಂಜನಾ ಕೈಯಲ್ಲಿ ಯಾವುದೇ ಸಿನಿಮಾ ಇರಲಿಲ್ಲ. 2019ರಲ್ಲಿ ಸಂಜನಾ ಅವರ ಯಾವುದೇ ಚಿತ್ರವೂ ಬಿಡುಗಡೆ ಆಗಿಲ್ಲ. ರಾಜಸಿಂಹ ಚಿತ್ರವೇ ಅವರ ಕಡೆಯ ಕನ್ನಡ ಚಿತ್ರವಾಗಿದೆ.

ತೆಲುಗಿನ ಸ್ವರ್ಣ ಖಡ್ಗಂ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದನ್ನು ಬಿಟ್ಟರೆ ಮತ್ಯಾವ ದೊಡ್ಡ ಪ್ರಾಜೆಕ್ಟ್​ನಲ್ಲೂ ಸಂಜನಾ ಕಾಣಿಸಿಕೊಂಡಿಲ್ಲ. ಸದ್ಯಕ್ಕೆ ಒಂದೆರಡು ಮಲಯಾಳಂ ಚಿತ್ರಗಳಿಗೆ ಸಹಿ ಮಾಡಿದ್ದಾರೆ ಎನ್ನಲಾಗುತ್ತಿದೆ.

Published On - 10:13 am, Wed, 9 September 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ