AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಮುಂಗಾರು ಮಳೆ’ ಸಂಗೀತ ನಿರ್ದೇಶಕ ಮನೋಮೂರ್ತಿ ಪುತ್ರ

ಚಿಕಾಗೋದಲ್ಲಿ ಸರಳವಾಗಿ ಮದುವೆ ಆಗುತ್ತಿರುವ ಈ ಜೋಡಿಗೆ ಹಾರೈಸಲು ಕೇವಲ ಕುಟುಂಬಸ್ಥರು ಮಾತ್ರ ಶುಭಾಕಾರ್ಯದಲ್ಲಿ ಭಾಗಿ ಆಗಿದ್ರು.

ವೈವಾಹಿಕ ಜೀವನಕ್ಕೆ ಕಾಲಿಟ್ಟ 'ಮುಂಗಾರು ಮಳೆ' ಸಂಗೀತ ನಿರ್ದೇಶಕ ಮನೋಮೂರ್ತಿ ಪುತ್ರ
ಸಂಗೀತ ನಿರ್ದೇಶಕ ಮನೋಮೂರ್ತಿ ಪುತ್ರನ ವಿವಾಹ
ಪೃಥ್ವಿಶಂಕರ
|

Updated on:Dec 22, 2020 | 12:31 PM

Share

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಮನೋಮೂರ್ತಿ ಪುತ್ರ ನವೀನ್ ತಮ್ಮ ಬಹುಕಾಲದ ಗೆಳತಿ ಮೋನಿಕಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

Doctors Family.. ತಂದೆ ತಾಯಿ ಜೊತೆಗೆ ಅಮೇರಿಕಾದಲ್ಲೇ ವಾಸವಾಗಿರುವ ನವೀನ್​ ಅಲ್ಲಿ ಸರ್ಜನ್​ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅಲ್ಲದೆ ವಧು ಮೋನಿಕಾ ಗುಜರಾತಿ ಮೂಲದವರಾಗಿದ್ದು, ಅಮೆರಿಕಾದಲ್ಲಿ ಡಾಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕಾಗೋದಲ್ಲಿ ಸರಳವಾಗಿ ಮದುವೆ ಆಗುತ್ತಿರುವ ಈ ಜೋಡಿಗೆ ಶುಭ ಹಾರೈಸಲು ಸಮೀಪದ ಕುಟುಂಬಸ್ಥರು ಮಾತ್ರ ಭಾಗಿ ಆಗಿದ್ರು.

ಇನ್ನು ಸಂಗೀತ ನಿರ್ದೇಶಕ ಮನೋಮೂರ್ತಿ ಕನ್ನಡದಲ್ಲಿ ಸಾಕಷ್ಟು ಹಿಟ್ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಅವುಗಳಲ್ಲಿ ಮುಂಗಾರು ಮಳೆ, ಮಿಲನ, ಅಮೃತಧಾರೆ ಹಿಟ್ ಚಿತ್ರಗಳು ಸೇರಿವೆ.

ಕೊರೊನಾ ಹೊಸ ರೂಪಾಂತರ: ಲಂಡನ್​ನಲ್ಲಿ ಶೂಟಿಂಗ್ ಮುಗಿಸಿ ಬಂದಿರೋ ನಟಿ ಹರ್ಷಿಕಾ ಪೂಣಚ್ಚ ಹೇಳಿದ್ದೇನು?

Published On - 12:23 pm, Tue, 22 December 20

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ