AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಮುಂಗಾರು ಮಳೆ’ ಸಂಗೀತ ನಿರ್ದೇಶಕ ಮನೋಮೂರ್ತಿ ಪುತ್ರ

ಚಿಕಾಗೋದಲ್ಲಿ ಸರಳವಾಗಿ ಮದುವೆ ಆಗುತ್ತಿರುವ ಈ ಜೋಡಿಗೆ ಹಾರೈಸಲು ಕೇವಲ ಕುಟುಂಬಸ್ಥರು ಮಾತ್ರ ಶುಭಾಕಾರ್ಯದಲ್ಲಿ ಭಾಗಿ ಆಗಿದ್ರು.

ವೈವಾಹಿಕ ಜೀವನಕ್ಕೆ ಕಾಲಿಟ್ಟ 'ಮುಂಗಾರು ಮಳೆ' ಸಂಗೀತ ನಿರ್ದೇಶಕ ಮನೋಮೂರ್ತಿ ಪುತ್ರ
ಸಂಗೀತ ನಿರ್ದೇಶಕ ಮನೋಮೂರ್ತಿ ಪುತ್ರನ ವಿವಾಹ
ಪೃಥ್ವಿಶಂಕರ
|

Updated on:Dec 22, 2020 | 12:31 PM

Share

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಮನೋಮೂರ್ತಿ ಪುತ್ರ ನವೀನ್ ತಮ್ಮ ಬಹುಕಾಲದ ಗೆಳತಿ ಮೋನಿಕಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

Doctors Family.. ತಂದೆ ತಾಯಿ ಜೊತೆಗೆ ಅಮೇರಿಕಾದಲ್ಲೇ ವಾಸವಾಗಿರುವ ನವೀನ್​ ಅಲ್ಲಿ ಸರ್ಜನ್​ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅಲ್ಲದೆ ವಧು ಮೋನಿಕಾ ಗುಜರಾತಿ ಮೂಲದವರಾಗಿದ್ದು, ಅಮೆರಿಕಾದಲ್ಲಿ ಡಾಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕಾಗೋದಲ್ಲಿ ಸರಳವಾಗಿ ಮದುವೆ ಆಗುತ್ತಿರುವ ಈ ಜೋಡಿಗೆ ಶುಭ ಹಾರೈಸಲು ಸಮೀಪದ ಕುಟುಂಬಸ್ಥರು ಮಾತ್ರ ಭಾಗಿ ಆಗಿದ್ರು.

ಇನ್ನು ಸಂಗೀತ ನಿರ್ದೇಶಕ ಮನೋಮೂರ್ತಿ ಕನ್ನಡದಲ್ಲಿ ಸಾಕಷ್ಟು ಹಿಟ್ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಅವುಗಳಲ್ಲಿ ಮುಂಗಾರು ಮಳೆ, ಮಿಲನ, ಅಮೃತಧಾರೆ ಹಿಟ್ ಚಿತ್ರಗಳು ಸೇರಿವೆ.

ಕೊರೊನಾ ಹೊಸ ರೂಪಾಂತರ: ಲಂಡನ್​ನಲ್ಲಿ ಶೂಟಿಂಗ್ ಮುಗಿಸಿ ಬಂದಿರೋ ನಟಿ ಹರ್ಷಿಕಾ ಪೂಣಚ್ಚ ಹೇಳಿದ್ದೇನು?

Published On - 12:23 pm, Tue, 22 December 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ