AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಮುಂಗಾರು ಮಳೆ’ ಸಂಗೀತ ನಿರ್ದೇಶಕ ಮನೋಮೂರ್ತಿ ಪುತ್ರ

ಚಿಕಾಗೋದಲ್ಲಿ ಸರಳವಾಗಿ ಮದುವೆ ಆಗುತ್ತಿರುವ ಈ ಜೋಡಿಗೆ ಹಾರೈಸಲು ಕೇವಲ ಕುಟುಂಬಸ್ಥರು ಮಾತ್ರ ಶುಭಾಕಾರ್ಯದಲ್ಲಿ ಭಾಗಿ ಆಗಿದ್ರು.

ವೈವಾಹಿಕ ಜೀವನಕ್ಕೆ ಕಾಲಿಟ್ಟ 'ಮುಂಗಾರು ಮಳೆ' ಸಂಗೀತ ನಿರ್ದೇಶಕ ಮನೋಮೂರ್ತಿ ಪುತ್ರ
ಸಂಗೀತ ನಿರ್ದೇಶಕ ಮನೋಮೂರ್ತಿ ಪುತ್ರನ ವಿವಾಹ
ಪೃಥ್ವಿಶಂಕರ
|

Updated on:Dec 22, 2020 | 12:31 PM

Share

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಮನೋಮೂರ್ತಿ ಪುತ್ರ ನವೀನ್ ತಮ್ಮ ಬಹುಕಾಲದ ಗೆಳತಿ ಮೋನಿಕಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

Doctors Family.. ತಂದೆ ತಾಯಿ ಜೊತೆಗೆ ಅಮೇರಿಕಾದಲ್ಲೇ ವಾಸವಾಗಿರುವ ನವೀನ್​ ಅಲ್ಲಿ ಸರ್ಜನ್​ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅಲ್ಲದೆ ವಧು ಮೋನಿಕಾ ಗುಜರಾತಿ ಮೂಲದವರಾಗಿದ್ದು, ಅಮೆರಿಕಾದಲ್ಲಿ ಡಾಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕಾಗೋದಲ್ಲಿ ಸರಳವಾಗಿ ಮದುವೆ ಆಗುತ್ತಿರುವ ಈ ಜೋಡಿಗೆ ಶುಭ ಹಾರೈಸಲು ಸಮೀಪದ ಕುಟುಂಬಸ್ಥರು ಮಾತ್ರ ಭಾಗಿ ಆಗಿದ್ರು.

ಇನ್ನು ಸಂಗೀತ ನಿರ್ದೇಶಕ ಮನೋಮೂರ್ತಿ ಕನ್ನಡದಲ್ಲಿ ಸಾಕಷ್ಟು ಹಿಟ್ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಅವುಗಳಲ್ಲಿ ಮುಂಗಾರು ಮಳೆ, ಮಿಲನ, ಅಮೃತಧಾರೆ ಹಿಟ್ ಚಿತ್ರಗಳು ಸೇರಿವೆ.

ಕೊರೊನಾ ಹೊಸ ರೂಪಾಂತರ: ಲಂಡನ್​ನಲ್ಲಿ ಶೂಟಿಂಗ್ ಮುಗಿಸಿ ಬಂದಿರೋ ನಟಿ ಹರ್ಷಿಕಾ ಪೂಣಚ್ಚ ಹೇಳಿದ್ದೇನು?

Published On - 12:23 pm, Tue, 22 December 20

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ