AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಮುಂಗಾರು ಮಳೆ’ ಸಂಗೀತ ನಿರ್ದೇಶಕ ಮನೋಮೂರ್ತಿ ಪುತ್ರ

ಚಿಕಾಗೋದಲ್ಲಿ ಸರಳವಾಗಿ ಮದುವೆ ಆಗುತ್ತಿರುವ ಈ ಜೋಡಿಗೆ ಹಾರೈಸಲು ಕೇವಲ ಕುಟುಂಬಸ್ಥರು ಮಾತ್ರ ಶುಭಾಕಾರ್ಯದಲ್ಲಿ ಭಾಗಿ ಆಗಿದ್ರು.

ವೈವಾಹಿಕ ಜೀವನಕ್ಕೆ ಕಾಲಿಟ್ಟ 'ಮುಂಗಾರು ಮಳೆ' ಸಂಗೀತ ನಿರ್ದೇಶಕ ಮನೋಮೂರ್ತಿ ಪುತ್ರ
ಸಂಗೀತ ನಿರ್ದೇಶಕ ಮನೋಮೂರ್ತಿ ಪುತ್ರನ ವಿವಾಹ
ಪೃಥ್ವಿಶಂಕರ
|

Updated on:Dec 22, 2020 | 12:31 PM

Share

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಮನೋಮೂರ್ತಿ ಪುತ್ರ ನವೀನ್ ತಮ್ಮ ಬಹುಕಾಲದ ಗೆಳತಿ ಮೋನಿಕಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

Doctors Family.. ತಂದೆ ತಾಯಿ ಜೊತೆಗೆ ಅಮೇರಿಕಾದಲ್ಲೇ ವಾಸವಾಗಿರುವ ನವೀನ್​ ಅಲ್ಲಿ ಸರ್ಜನ್​ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅಲ್ಲದೆ ವಧು ಮೋನಿಕಾ ಗುಜರಾತಿ ಮೂಲದವರಾಗಿದ್ದು, ಅಮೆರಿಕಾದಲ್ಲಿ ಡಾಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕಾಗೋದಲ್ಲಿ ಸರಳವಾಗಿ ಮದುವೆ ಆಗುತ್ತಿರುವ ಈ ಜೋಡಿಗೆ ಶುಭ ಹಾರೈಸಲು ಸಮೀಪದ ಕುಟುಂಬಸ್ಥರು ಮಾತ್ರ ಭಾಗಿ ಆಗಿದ್ರು.

ಇನ್ನು ಸಂಗೀತ ನಿರ್ದೇಶಕ ಮನೋಮೂರ್ತಿ ಕನ್ನಡದಲ್ಲಿ ಸಾಕಷ್ಟು ಹಿಟ್ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಅವುಗಳಲ್ಲಿ ಮುಂಗಾರು ಮಳೆ, ಮಿಲನ, ಅಮೃತಧಾರೆ ಹಿಟ್ ಚಿತ್ರಗಳು ಸೇರಿವೆ.

ಕೊರೊನಾ ಹೊಸ ರೂಪಾಂತರ: ಲಂಡನ್​ನಲ್ಲಿ ಶೂಟಿಂಗ್ ಮುಗಿಸಿ ಬಂದಿರೋ ನಟಿ ಹರ್ಷಿಕಾ ಪೂಣಚ್ಚ ಹೇಳಿದ್ದೇನು?

Published On - 12:23 pm, Tue, 22 December 20

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್