AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ

ಬೆಂಗಳೂರಿನ ಪಟ್ಟಣಗೆರೆಯ ಶೆಡ್​ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆಯಿತು. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ.

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ
ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Oct 16, 2024 | 8:42 AM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಬರ್ಬರ ಹತ್ಯೆ ನಡೆದು ನಾಲ್ಕು ತಿಂಗಳು ಕಳೆದಿದೆ. ಈ ಕೊಲೆ ಮಾಡಿದ್ದು ನಟ ದರ್ಶನ್ ಹಾಗೂ ಗ್ಯಾಂಗ್ ಎನ್ನುವ ಆರೋಪ ಇದೆ. ಈ ಪ್ರಕರಣ ಕೋರ್ಟ್ ಅಂಗಳದಲ್ಲಿ ಇದೆ. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರ ಕುಟುಂಬದ ಖುಷಿ ಹೆಚ್ಚಿಸಿದೆ.

ದರ್ಶನ್ ಆಪ್ತ ಗೆಳತಿ ಪವಿತ್ರಾಗೆ ರೇಣುಕಾ ಸ್ವಾಮಿ ಫೇಕ್ ಖಾತೆ ಮೂಲಕ ಮೆಸೇಜ್ ಮಾಡಿದ್ದರು. ಈ ವಿಚಾರ ದರ್ಶನ್ ಅವರ ಕೋಪಕ್ಕೆ ಕಾರಣ ಆಗಿತ್ತು. ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿಸಿ ಬೆಂಗಳೂರಿಗೆ ಕರೆತರುವ ಕೆಲಸ ದರ್ಶನ್ ಗ್ಯಾಂಗ್​ನಿಂದ ಆಗಿತ್ತು. ಬೆಂಗಳೂರಿನ ಪಟ್ಟಣಗೆರೆಯ ಶೆಡ್​ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆಯಿತು.

ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ. ‘ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು’ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್​ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು. ಈಗ ನೊಂದಿದ್ದ ಕುಟುಂಬಕ್ಕೆ ಖುಷಿ ಆಗುವಂಥ ಸುದ್ದಿ ಸಿಕ್ಕಿದೆ. ರೇಣುಕಾಸ್ವಾಮಿ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ.

ಇದನ್ನೂ ಓದಿ: ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು 

ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್ ಅರೆಸ್ಟ್ ಆದರು. ಜೂನ್ 11ರಂದು ದರ್ಶನ್ ಬಂಧನ ನಡೆದಿದೆ. ಅವರು ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿಯೇ ಇದ್ದಾರೆ. ಅವರು ಜಾಮೀನಿಗೆ ಅರ್ಜಿ ಹಾಕಿದ್ದರು. ಆದರೆ, ಕೆಳ ಹಂತದ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ. ಅವರು ಈಗ ಈ ಅರ್ಜಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಿದ್ದಾರೆ. ಅವರಿಗೆ ತೀವ್ರ ಬೆನ್ನು ನೋವು ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?