ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿಗೆ ತಮ್ಮದೇ ಸ್ಟೈಲ್​ನಲ್ಲಿ ಅಭಿನಂದನೆ ತಿಳಿಸಿದ ರಿಷಬ್

ಭಾನುವಾರ (ಜೂನ್ 9) ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಈ ಕಾರ್ಯಕ್ರಮ ನಡೆದಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಈ ಮಧ್ಯೆ ಅನೇಕ ಸೆಲೆಬ್ರಿಟಿಗಳು ಮನೆಯಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದ್ದಾರೆ.

ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿಗೆ ತಮ್ಮದೇ ಸ್ಟೈಲ್​ನಲ್ಲಿ ಅಭಿನಂದನೆ ತಿಳಿಸಿದ ರಿಷಬ್
ಮೋದಿ-ರಿಷಬ್
Follow us
ರಾಜೇಶ್ ದುಗ್ಗುಮನೆ
|

Updated on: Jun 10, 2024 | 7:09 AM

ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅವರಿಗೆ ಕೋಟ್ಯಂತರ ಮಂದಿ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯ ಕೋರುತ್ತಿದ್ದಾರೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಕೂಡ ಮೋದಿಗೆ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ. ಸಾವಿರಾರು ಮಂದಿ ಇದನ್ನು ರೀ-ಟ್ವೀಟ್ ಮಾಡಿದ್ದಾರೆ.

ಭಾನುವಾರ (ಜೂನ್ 9) ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಈ ಕಾರ್ಯಕ್ರಮ ನಡೆದಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಈ ಮಧ್ಯೆ ಅನೇಕ ಸೆಲೆಬ್ರಿಟಿಗಳು ಮನೆಯಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರದ ವೇಳೆ ಪರಸ್ಪರ ತಬ್ಬಿಕೊಂಡ ಅಕ್ಷಯ್, ಶಾರುಖ್

‘3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಮೂರನೇ ಬಾರಿಗೆ ಭಾರತದ ಪ್ರಧಾನಿ ಆಗುತ್ತಿರುವ ನಿಮಗೆ ಅಭಿನಂದನೆ. ಅಭಿವೃದ್ಧಿ, ಶಿಕ್ಷಣ ಮತ್ತು ರಾಷ್ಟ್ರೀಯ ಸುರಕ್ಷತೆಯ ಕಡೆಗೆ ನಿಮ್ಮ ಸಮರ್ಪಣೆಯನ್ನು ಗೌರವಿಸುತ್ತೇವೆ’ ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಮೋದಿ ಅವರನ್ನು ಹೊಗಳಿದ್ದಾರೆ.

ಸಿನಿಮಾ ಕೆಲಸ

ರಿಷಬ್ ಶೆಟ್ಟಿ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಕಾಂತಾರ: ಚಾಪ್ಟರ್ 1’ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಕುಂದಾಪುರದಲ್ಲಿ ದೊಡ್ಡ ಸೆಟ್ ಹಾಕಿ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿದೆ. ಈ ಕಾರಣಕ್ಕೆ ರಿಷಬ್ ಅವರು ಅಲ್ಲಿಗೆ ಶಿಫ್ಟ್ ಆಗಿದ್ದಾರೆ. ಈಗಾಗಲೇ ‘ಕಾಂತಾರ: ಅಧ್ಯಾಯ 1’ ಸಿನಿಮಾದ ಮೊದಲ ಹಂತದ ಶೂಟಿಂಗ್ ಪೂರ್ಣಗೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!
ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!
ರಾಜ್ಯಾಧ್ಯಕ್ಷ ರೇಸ್​ನಲ್ಲಿ ಸೋಮಣ್ಣ ಇದ್ದಾರಾ? ಸಿದ್ದೇಶ್ವರ್ ಏನಂದ್ರು ನೋಡಿ
ರಾಜ್ಯಾಧ್ಯಕ್ಷ ರೇಸ್​ನಲ್ಲಿ ಸೋಮಣ್ಣ ಇದ್ದಾರಾ? ಸಿದ್ದೇಶ್ವರ್ ಏನಂದ್ರು ನೋಡಿ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ
ಟಿವಿ9 ಜೊತೆ ಕನ್ನಡದಲ್ಲೇ ಮಾತು ಆರಂಭಿಸಿದ ಚಾಹಲ್; ವಿಡಿಯೋ ನೋಡಿ
ಟಿವಿ9 ಜೊತೆ ಕನ್ನಡದಲ್ಲೇ ಮಾತು ಆರಂಭಿಸಿದ ಚಾಹಲ್; ವಿಡಿಯೋ ನೋಡಿ
ಗೆಳತಿ ರಕ್ಷಿತಾಗೆ ಕೊಟ್ಟ ಮಾತಿನಂತೆ ರಾಣಾ ಆರತಕ್ಷತೆಗೆ ಆಗಮಿಸಿದ ನಟ ದರ್ಶನ್
ಗೆಳತಿ ರಕ್ಷಿತಾಗೆ ಕೊಟ್ಟ ಮಾತಿನಂತೆ ರಾಣಾ ಆರತಕ್ಷತೆಗೆ ಆಗಮಿಸಿದ ನಟ ದರ್ಶನ್