AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhagaja Teaser: ಶ್ರೀ ಮುರಳಿ ಚಿತ್ರದಲ್ಲಿ ಜಗಪತಿ ಬಾಬು ಲುಕ್​ ಹೀಗಿದೆ.. ವಿಶೇಷ ವಿಡಿಯೋ​ ರಿಲೀಸ್ ಮಾಡಿದ ಚಿತ್ರತಂಡ

Roaring Star: ಬಹುಭಾಷೆಗಳಲ್ಲಿ ತೆರೆಕಾಣಲಿರುವ ಮದಗಜ ಚಿತ್ರದಲ್ಲಿ ಶ್ರೀ ಮುರಳಿ, ಆಶಿಕಾ ರಂಗನಾಥ್ ಮತ್ತು ಜಗಪತಿ ಬಾಬು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳ ಪಾಲಿಗೆ ರಸದೌತಣವೇ ಆಗಲಿದೆ.

Madhagaja Teaser: ಶ್ರೀ ಮುರಳಿ ಚಿತ್ರದಲ್ಲಿ ಜಗಪತಿ ಬಾಬು ಲುಕ್​ ಹೀಗಿದೆ.. ವಿಶೇಷ ವಿಡಿಯೋ​ ರಿಲೀಸ್ ಮಾಡಿದ ಚಿತ್ರತಂಡ
ಜಗಪತಿ ಬಾಬು
Follow us
Skanda
| Updated By: ರಾಜೇಶ್ ದುಗ್ಗುಮನೆ

Updated on:Feb 12, 2021 | 5:49 PM

ಉಗ್ರಂ ಸಿನಿಮಾ ಮೂಲಕ ಹೊಸ ಅಲೆಯನ್ನೇ ಎಬ್ಬಿಸಿದ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ ಬಹುನಿರೀಕ್ಷಿತ ಚಿತ್ರ ‘ಮದಗಜ’ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ನಟ ಜಗಪತಿ ಬಾಬು ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಬಿಡುಗಡೆಯಾದ ವಿಶೇಷ ವಿಡಿಯೋದಲ್ಲಿ ಜಗಪತಿ ಬಾಬು ಅವರ ಖಡಕ್​ ಲುಕ್​ ರಿವೀಲ್​ ಆಗಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. ಬಹುಭಾಷೆಗಳಲ್ಲಿ ತೆರೆಕಾಣಲಿರುವ ಈ ಚಿತ್ರದಲ್ಲಿ ಶ್ರೀ ಮುರಳಿ, ಆಶಿಕಾ ರಂಗನಾಥ್ ಮತ್ತು ಜಗಪತಿ ಬಾಬು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳ ಪಾಲಿಗೆ ರಸದೌತಣವೇ ಆಗಲಿದೆ.

ಬಿಡುಗಡೆಯಾದ ಕೆಲಹೊತ್ತಿನಲ್ಲಿಯೇ ಯೂಟ್ಯೂಬ್​ನಲ್ಲಿ 2 ಲಕ್ಷಕ್ಕೂ ಅಧಿಕ ವೀಕ್ಷಣೆ ಗಳಿಸಿರುವ ಈ ವಿಡಿಯೋ ಬಗ್ಗೆ ಎಲ್ಲರೂ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಉಮಾಪತಿ ಬ್ಯಾನರ್ಸ್​ ಅಡಿಯಲ್ಲಿ ಮೂಡಿಬರುತ್ತಿರುವ ಮದಗಜ ಚಿತ್ರವನ್ನು ಉಮಾಪತಿ ಶ್ರೀನಿವಾಸ ಗೌಡ ನಿರ್ಮಾಣ ಮಾಡುತ್ತಿದ್ದು, ಎಸ್.ಮಹೇಶ್ ಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ರವಿ ಬಸ್ರೂರು ಸಂಗೀತ ಸಂಯೋಜಿಸಿರುವ ಕಾರಣ ಸಹಜವಾಗಿಯೇ ಚಿತ್ರದ ಕುರಿತು ನಿರೀಕ್ಷೆ ಮತ್ತಷ್ಟು ಹೆಚ್ಚಿದೆ.

Madhagaja teaser released

ಮದಗಜ

Madhagaja teaser released

ಮದಗಜ

Madhagaja teaser released

ಮದಗಜ

Madhagaja teaser released

ಮದಗಜ

Published On - 5:48 pm, Fri, 12 February 21

ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು