AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhagaja Teaser: ಶ್ರೀ ಮುರಳಿ ಚಿತ್ರದಲ್ಲಿ ಜಗಪತಿ ಬಾಬು ಲುಕ್​ ಹೀಗಿದೆ.. ವಿಶೇಷ ವಿಡಿಯೋ​ ರಿಲೀಸ್ ಮಾಡಿದ ಚಿತ್ರತಂಡ

Roaring Star: ಬಹುಭಾಷೆಗಳಲ್ಲಿ ತೆರೆಕಾಣಲಿರುವ ಮದಗಜ ಚಿತ್ರದಲ್ಲಿ ಶ್ರೀ ಮುರಳಿ, ಆಶಿಕಾ ರಂಗನಾಥ್ ಮತ್ತು ಜಗಪತಿ ಬಾಬು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳ ಪಾಲಿಗೆ ರಸದೌತಣವೇ ಆಗಲಿದೆ.

Madhagaja Teaser: ಶ್ರೀ ಮುರಳಿ ಚಿತ್ರದಲ್ಲಿ ಜಗಪತಿ ಬಾಬು ಲುಕ್​ ಹೀಗಿದೆ.. ವಿಶೇಷ ವಿಡಿಯೋ​ ರಿಲೀಸ್ ಮಾಡಿದ ಚಿತ್ರತಂಡ
ಜಗಪತಿ ಬಾಬು
Skanda
| Updated By: ರಾಜೇಶ್ ದುಗ್ಗುಮನೆ|

Updated on:Feb 12, 2021 | 5:49 PM

Share

ಉಗ್ರಂ ಸಿನಿಮಾ ಮೂಲಕ ಹೊಸ ಅಲೆಯನ್ನೇ ಎಬ್ಬಿಸಿದ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ ಬಹುನಿರೀಕ್ಷಿತ ಚಿತ್ರ ‘ಮದಗಜ’ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ನಟ ಜಗಪತಿ ಬಾಬು ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಬಿಡುಗಡೆಯಾದ ವಿಶೇಷ ವಿಡಿಯೋದಲ್ಲಿ ಜಗಪತಿ ಬಾಬು ಅವರ ಖಡಕ್​ ಲುಕ್​ ರಿವೀಲ್​ ಆಗಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. ಬಹುಭಾಷೆಗಳಲ್ಲಿ ತೆರೆಕಾಣಲಿರುವ ಈ ಚಿತ್ರದಲ್ಲಿ ಶ್ರೀ ಮುರಳಿ, ಆಶಿಕಾ ರಂಗನಾಥ್ ಮತ್ತು ಜಗಪತಿ ಬಾಬು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳ ಪಾಲಿಗೆ ರಸದೌತಣವೇ ಆಗಲಿದೆ.

ಬಿಡುಗಡೆಯಾದ ಕೆಲಹೊತ್ತಿನಲ್ಲಿಯೇ ಯೂಟ್ಯೂಬ್​ನಲ್ಲಿ 2 ಲಕ್ಷಕ್ಕೂ ಅಧಿಕ ವೀಕ್ಷಣೆ ಗಳಿಸಿರುವ ಈ ವಿಡಿಯೋ ಬಗ್ಗೆ ಎಲ್ಲರೂ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಉಮಾಪತಿ ಬ್ಯಾನರ್ಸ್​ ಅಡಿಯಲ್ಲಿ ಮೂಡಿಬರುತ್ತಿರುವ ಮದಗಜ ಚಿತ್ರವನ್ನು ಉಮಾಪತಿ ಶ್ರೀನಿವಾಸ ಗೌಡ ನಿರ್ಮಾಣ ಮಾಡುತ್ತಿದ್ದು, ಎಸ್.ಮಹೇಶ್ ಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ರವಿ ಬಸ್ರೂರು ಸಂಗೀತ ಸಂಯೋಜಿಸಿರುವ ಕಾರಣ ಸಹಜವಾಗಿಯೇ ಚಿತ್ರದ ಕುರಿತು ನಿರೀಕ್ಷೆ ಮತ್ತಷ್ಟು ಹೆಚ್ಚಿದೆ.

Madhagaja teaser released

ಮದಗಜ

Madhagaja teaser released

ಮದಗಜ

Madhagaja teaser released

ಮದಗಜ

Madhagaja teaser released

ಮದಗಜ

Published On - 5:48 pm, Fri, 12 February 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ