AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತೂ ಸಿಕ್ತು ಗ್ರೀನ್​ ಸಿಗ್ನಲ್​: ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ಒಂದೇ ದಿನ ‘ರಾಬರ್ಟ್‌’ ಸಿನಿಮಾ ರಿಲೀಸ್‌!

ಅಂತೂ ‘ಯಜಮಾನ’ನ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಸ್ಯಾಂಡಲ್‌ವುಡ್‌ ಹಾಗೂ ಟಾಲಿವುಡ್‌ನಲ್ಲಿ ಒಂದೇ ದಿನ ರಿಲೀಸ್‌ ಆಗಲಿದೆ ಎಂದು ಟಿವಿ9ಗೆ ಫಿಲಂ ಚೇಂಬರ್ ಅಧ್ಯಕ್ಷ ಜೈರಾಜ್ ಮಾಹಿತಿ ನೀಡಿದ್ದಾರೆ.

ಅಂತೂ ಸಿಕ್ತು ಗ್ರೀನ್​ ಸಿಗ್ನಲ್​: ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ಒಂದೇ ದಿನ ‘ರಾಬರ್ಟ್‌’ ಸಿನಿಮಾ ರಿಲೀಸ್‌!
KUSHAL V
|

Updated on:Jan 31, 2021 | 6:08 PM

Share

ಬೆಂಗಳೂರು: ಅಂತೂ ‘ಯಜಮಾನ’ನ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಸ್ಯಾಂಡಲ್‌ವುಡ್‌ ಹಾಗೂ ಟಾಲಿವುಡ್‌ನಲ್ಲಿ ಒಂದೇ ದಿನ ರಿಲೀಸ್‌ ಆಗಲಿದೆ ಎಂದು ಟಿವಿ9ಗೆ ಫಿಲಂ ಚೇಂಬರ್ ಅಧ್ಯಕ್ಷ ಜೈರಾಜ್ ಮಾಹಿತಿ ನೀಡಿದ್ದಾರೆ.

ಹಾಗಾಗಿ, ಮಾ.‌11ರಂದು ಒಂದೇ ದಿನ ಎರಡೂ ಭಾಷೆಯಲ್ಲಿ ರಾಬರ್ಟ್‌ ಸಿನಿಮಾ ರಿಲೀಸ್‌ ಆಗಲಿದೆ. ಒಂದೇ ದಿನ ‘ರಾಬರ್ಟ್’ ರಿಲೀಸ್‌ ಆಗೋದು ಕನ್ಫರ್ಮ್‌ ಎಂದು ಟಿವಿ9ಗೆ ಫಿಲಂ ಚೇಂಬರ್ ಅಧ್ಯಕ್ಷ ಜೈರಾಜ್ ಮಾಹಿತಿ ನೀಡಿದ್ದಾರೆ.

ಆದರೆ, ತೆಲುಗಿನಲ್ಲಿ ಎಷ್ಟು ಥಿಯೇಟರ್‌ನಲ್ಲಿ ರಿಲೀಸ್‌ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ನಿರ್ಮಾಪಕರು, ವಿತರಕರು ಮಾತುಕತೆ ನಡೆಸಿ ನಿರ್ಧರಿಸ್ತಾರೆ ಎಂದು ಟಿವಿ9ಗೆ ಫಿಲಂ ಚೇಂಬರ್ ಅಧ್ಯಕ್ಷ ಜೈರಾಜ್ ಮಾಹಿತಿ ನೀಡಿದ್ದಾರೆ.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗೋ ಸಾಧ್ಯತೆ: ಭರವಸೆ ನೀಡಿದ ಸೌತ್​ ಇಂಡಿಯನ್​ ಫಿಲಂ​ ಚೇಂಬರ್

Published On - 6:02 pm, Sun, 31 January 21

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?