AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತೂ ಸಿಕ್ತು ಗ್ರೀನ್​ ಸಿಗ್ನಲ್​: ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ಒಂದೇ ದಿನ ‘ರಾಬರ್ಟ್‌’ ಸಿನಿಮಾ ರಿಲೀಸ್‌!

ಅಂತೂ ‘ಯಜಮಾನ’ನ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಸ್ಯಾಂಡಲ್‌ವುಡ್‌ ಹಾಗೂ ಟಾಲಿವುಡ್‌ನಲ್ಲಿ ಒಂದೇ ದಿನ ರಿಲೀಸ್‌ ಆಗಲಿದೆ ಎಂದು ಟಿವಿ9ಗೆ ಫಿಲಂ ಚೇಂಬರ್ ಅಧ್ಯಕ್ಷ ಜೈರಾಜ್ ಮಾಹಿತಿ ನೀಡಿದ್ದಾರೆ.

ಅಂತೂ ಸಿಕ್ತು ಗ್ರೀನ್​ ಸಿಗ್ನಲ್​: ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ಒಂದೇ ದಿನ ‘ರಾಬರ್ಟ್‌’ ಸಿನಿಮಾ ರಿಲೀಸ್‌!
KUSHAL V
|

Updated on:Jan 31, 2021 | 6:08 PM

Share

ಬೆಂಗಳೂರು: ಅಂತೂ ‘ಯಜಮಾನ’ನ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಸ್ಯಾಂಡಲ್‌ವುಡ್‌ ಹಾಗೂ ಟಾಲಿವುಡ್‌ನಲ್ಲಿ ಒಂದೇ ದಿನ ರಿಲೀಸ್‌ ಆಗಲಿದೆ ಎಂದು ಟಿವಿ9ಗೆ ಫಿಲಂ ಚೇಂಬರ್ ಅಧ್ಯಕ್ಷ ಜೈರಾಜ್ ಮಾಹಿತಿ ನೀಡಿದ್ದಾರೆ.

ಹಾಗಾಗಿ, ಮಾ.‌11ರಂದು ಒಂದೇ ದಿನ ಎರಡೂ ಭಾಷೆಯಲ್ಲಿ ರಾಬರ್ಟ್‌ ಸಿನಿಮಾ ರಿಲೀಸ್‌ ಆಗಲಿದೆ. ಒಂದೇ ದಿನ ‘ರಾಬರ್ಟ್’ ರಿಲೀಸ್‌ ಆಗೋದು ಕನ್ಫರ್ಮ್‌ ಎಂದು ಟಿವಿ9ಗೆ ಫಿಲಂ ಚೇಂಬರ್ ಅಧ್ಯಕ್ಷ ಜೈರಾಜ್ ಮಾಹಿತಿ ನೀಡಿದ್ದಾರೆ.

ಆದರೆ, ತೆಲುಗಿನಲ್ಲಿ ಎಷ್ಟು ಥಿಯೇಟರ್‌ನಲ್ಲಿ ರಿಲೀಸ್‌ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ನಿರ್ಮಾಪಕರು, ವಿತರಕರು ಮಾತುಕತೆ ನಡೆಸಿ ನಿರ್ಧರಿಸ್ತಾರೆ ಎಂದು ಟಿವಿ9ಗೆ ಫಿಲಂ ಚೇಂಬರ್ ಅಧ್ಯಕ್ಷ ಜೈರಾಜ್ ಮಾಹಿತಿ ನೀಡಿದ್ದಾರೆ.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗೋ ಸಾಧ್ಯತೆ: ಭರವಸೆ ನೀಡಿದ ಸೌತ್​ ಇಂಡಿಯನ್​ ಫಿಲಂ​ ಚೇಂಬರ್

Published On - 6:02 pm, Sun, 31 January 21

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ