AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Pre Release Event | ‘ಉತ್ತರ ಕರ್ನಾಟಕಕ್ಕೆ ಬಂದ್ರೆ ನಾವು ಚಪ್ಪಲಿ ಬಿಟ್ಟು ಮಾತಾಡಬೇಕು; ನೀವು ಹಾಕಿದ ಅನ್ನದಿಂದಲೇ ಈ ದೇಹ ಇರೋದು’

ಉತ್ತರ ಕರ್ನಾಟಕಕ್ಕೆ ಬಂದ್ರೆ ನಾವು ಚಪ್ಪಲಿ ಬಿಟ್ಟು ಮಾತಾಡಬೇಕು. ಇಲ್ಲಿಯ ಜನತೆ ನಮ್ಮನ್ನ ಬಹಳ ಪ್ರೀತಿಯಿಂದ ಬೆಳೆಸಿದ್ದಾರೆ ಎಂದು ರಾಬರ್ಟ್ ಪ್ರೀ ರಿಲೀಸ್ ಇವೆಂಟ್​ನಲ್ಲಿ ನಟ ದರ್ಶನ್ ತಮ್ಮ ಕೃತಜ್ಞತೆ ವ್ಯಕ್ತಪಡಿಸಿದರು.

Roberrt Pre Release Event | ‘ಉತ್ತರ ಕರ್ನಾಟಕಕ್ಕೆ ಬಂದ್ರೆ ನಾವು ಚಪ್ಪಲಿ ಬಿಟ್ಟು ಮಾತಾಡಬೇಕು; ನೀವು ಹಾಕಿದ ಅನ್ನದಿಂದಲೇ ಈ ದೇಹ ಇರೋದು’
ದರ್ಶನ್
KUSHAL V
|

Updated on:Feb 28, 2021 | 11:52 PM

Share

ಹುಬ್ಬಳ್ಳಿ: ಉತ್ತರ ಕರ್ನಾಟಕಕ್ಕೆ ಬಂದ್ರೆ ನಾವು ಚಪ್ಪಲಿ ಬಿಟ್ಟು ಮಾತಾಡಬೇಕು. ಇಲ್ಲಿಯ ಜನತೆ ನಮ್ಮನ್ನ ಬಹಳ ಪ್ರೀತಿಯಿಂದ ಬೆಳೆಸಿದ್ದಾರೆ ಎಂದು ರಾಬರ್ಟ್ ಪ್ರೀ ರಿಲೀಸ್ ಇವೆಂಟ್​ನಲ್ಲಿ ನಟ ದರ್ಶನ್ ತಮ್ಮ ಕೃತಜ್ಞತೆ ವ್ಯಕ್ತಪಡಿಸಿದರು. ನಮ್ಮ ತಂದೆಯವರಿಗೆ ಕೆಲಸ ಇಲ್ಲದಿದ್ದಾಗ ಅವರಿಗೆ ಉದ್ಯೋಗ ಕೊಟ್ಟಿದ್ದು ಉತ್ತರ ಕರ್ನಾಟಕದ ಮಂದಿ. ನಮ್ಮ ಮೈಸೂರು ಮನೆ ಇದೇ ಜನರು ಕೊಟ್ಟ ಕಾಣಿಕೆ ಎಂದು ಉತ್ತರ ಕರ್ನಾಟಕದ ಮಂದಿಯನ್ನ ನೆನೆದು ದರ್ಶನ್​ ಭಾವುಕರಾದರು.

ತದ ನಂತರ, ಉತ್ತರ ಕರ್ನಾಟಕದ ಶೈಲಿಯಲ್ಲಿ ಡೈಲಾಗ್ ಹೊಡೆದ ಯಜಮಾನ ನಮಗೆ ಯಾವುದೇ ಜಾತಿ,ಮತ,ಭೇದ ಇಲ್ಲ. ಎಲ್ಲರೂ ಹಾಕಿದ ಅನ್ನದಿಂದಲೇ ಈ ದೇಹ ಇರೋದು. ನನಗೆ ಅಭಿಮಾನಿಗಳೇ ಸೆಲೆಬ್ರಿಟಿಗಳು. ನಾನ್ ಬಾಸ್ ಅಲ್ಲ.. ನೀವೇ ನನ್ನ ಬಾಸ್ ಎಂದು ಹೇಳಿದರು.

ಇದರ ಜೊತೆಗೆ, ದಯವಿಟ್ಟು ನಾನು ಕಾರು ಚಲಾಯಿಸುವಾಗ ಯಾರೂ ನನ್ನ ಗಾಡಿಯ ಪಕ್ಕದಲ್ಲಿ ಬರಬೇಡಿ. ಒಂದು ವೇಳೆ, ಅಪಘಾತ ಆದ್ರೆ ನಿಮ್ಮ ಜೀವಕ್ಕೇ ಹಾನಿ ಎಂದು ತಮ್ಮ ಅಭಿಮಾನಿಗಳಿಗೆ D ಬಾಸ್ ಮನವಿ ಮಾಡಿದರು.

ಇದನ್ನೂ ಓದಿ: Roberrt Pre Release Event | ಗಂಡು ಮೆಟ್ಟಿದ ನಾಡಲ್ಲಿ ‘ರಾಬರ್ಟ್​’ ಆರ್ಭಟ: ‘ಯಜಮಾನ’ನ ಕಂಡು ಮಂದಿ ಫುಲ್​ ಫಿದಾ!

Published On - 11:46 pm, Sun, 28 February 21

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ