AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Pre Release Event | ‘ಉತ್ತರ ಕರ್ನಾಟಕಕ್ಕೆ ಬಂದ್ರೆ ನಾವು ಚಪ್ಪಲಿ ಬಿಟ್ಟು ಮಾತಾಡಬೇಕು; ನೀವು ಹಾಕಿದ ಅನ್ನದಿಂದಲೇ ಈ ದೇಹ ಇರೋದು’

ಉತ್ತರ ಕರ್ನಾಟಕಕ್ಕೆ ಬಂದ್ರೆ ನಾವು ಚಪ್ಪಲಿ ಬಿಟ್ಟು ಮಾತಾಡಬೇಕು. ಇಲ್ಲಿಯ ಜನತೆ ನಮ್ಮನ್ನ ಬಹಳ ಪ್ರೀತಿಯಿಂದ ಬೆಳೆಸಿದ್ದಾರೆ ಎಂದು ರಾಬರ್ಟ್ ಪ್ರೀ ರಿಲೀಸ್ ಇವೆಂಟ್​ನಲ್ಲಿ ನಟ ದರ್ಶನ್ ತಮ್ಮ ಕೃತಜ್ಞತೆ ವ್ಯಕ್ತಪಡಿಸಿದರು.

Roberrt Pre Release Event | ‘ಉತ್ತರ ಕರ್ನಾಟಕಕ್ಕೆ ಬಂದ್ರೆ ನಾವು ಚಪ್ಪಲಿ ಬಿಟ್ಟು ಮಾತಾಡಬೇಕು; ನೀವು ಹಾಕಿದ ಅನ್ನದಿಂದಲೇ ಈ ದೇಹ ಇರೋದು’
ದರ್ಶನ್
KUSHAL V
|

Updated on:Feb 28, 2021 | 11:52 PM

Share

ಹುಬ್ಬಳ್ಳಿ: ಉತ್ತರ ಕರ್ನಾಟಕಕ್ಕೆ ಬಂದ್ರೆ ನಾವು ಚಪ್ಪಲಿ ಬಿಟ್ಟು ಮಾತಾಡಬೇಕು. ಇಲ್ಲಿಯ ಜನತೆ ನಮ್ಮನ್ನ ಬಹಳ ಪ್ರೀತಿಯಿಂದ ಬೆಳೆಸಿದ್ದಾರೆ ಎಂದು ರಾಬರ್ಟ್ ಪ್ರೀ ರಿಲೀಸ್ ಇವೆಂಟ್​ನಲ್ಲಿ ನಟ ದರ್ಶನ್ ತಮ್ಮ ಕೃತಜ್ಞತೆ ವ್ಯಕ್ತಪಡಿಸಿದರು. ನಮ್ಮ ತಂದೆಯವರಿಗೆ ಕೆಲಸ ಇಲ್ಲದಿದ್ದಾಗ ಅವರಿಗೆ ಉದ್ಯೋಗ ಕೊಟ್ಟಿದ್ದು ಉತ್ತರ ಕರ್ನಾಟಕದ ಮಂದಿ. ನಮ್ಮ ಮೈಸೂರು ಮನೆ ಇದೇ ಜನರು ಕೊಟ್ಟ ಕಾಣಿಕೆ ಎಂದು ಉತ್ತರ ಕರ್ನಾಟಕದ ಮಂದಿಯನ್ನ ನೆನೆದು ದರ್ಶನ್​ ಭಾವುಕರಾದರು.

ತದ ನಂತರ, ಉತ್ತರ ಕರ್ನಾಟಕದ ಶೈಲಿಯಲ್ಲಿ ಡೈಲಾಗ್ ಹೊಡೆದ ಯಜಮಾನ ನಮಗೆ ಯಾವುದೇ ಜಾತಿ,ಮತ,ಭೇದ ಇಲ್ಲ. ಎಲ್ಲರೂ ಹಾಕಿದ ಅನ್ನದಿಂದಲೇ ಈ ದೇಹ ಇರೋದು. ನನಗೆ ಅಭಿಮಾನಿಗಳೇ ಸೆಲೆಬ್ರಿಟಿಗಳು. ನಾನ್ ಬಾಸ್ ಅಲ್ಲ.. ನೀವೇ ನನ್ನ ಬಾಸ್ ಎಂದು ಹೇಳಿದರು.

ಇದರ ಜೊತೆಗೆ, ದಯವಿಟ್ಟು ನಾನು ಕಾರು ಚಲಾಯಿಸುವಾಗ ಯಾರೂ ನನ್ನ ಗಾಡಿಯ ಪಕ್ಕದಲ್ಲಿ ಬರಬೇಡಿ. ಒಂದು ವೇಳೆ, ಅಪಘಾತ ಆದ್ರೆ ನಿಮ್ಮ ಜೀವಕ್ಕೇ ಹಾನಿ ಎಂದು ತಮ್ಮ ಅಭಿಮಾನಿಗಳಿಗೆ D ಬಾಸ್ ಮನವಿ ಮಾಡಿದರು.

ಇದನ್ನೂ ಓದಿ: Roberrt Pre Release Event | ಗಂಡು ಮೆಟ್ಟಿದ ನಾಡಲ್ಲಿ ‘ರಾಬರ್ಟ್​’ ಆರ್ಭಟ: ‘ಯಜಮಾನ’ನ ಕಂಡು ಮಂದಿ ಫುಲ್​ ಫಿದಾ!

Published On - 11:46 pm, Sun, 28 February 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?