AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Pre Release Event | ಗಂಡು ಮೆಟ್ಟಿದ ನಾಡಲ್ಲಿ ‘ರಾಬರ್ಟ್​’ ಆರ್ಭಟ: ‘ಯಜಮಾನ’ನ ಕಂಡು ಮಂದಿ ಫುಲ್​ ಫಿದಾ!

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಇಂದು ‘ರಾಬರ್ಟ್​’ನದ್ದೇ ಹವಾ! ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹಾಗೂ ಸದ್ಯ ಸ್ಯಾಂಡಲ್​ವುಡ್​ನ ಮೋಸ್ಟ್​ ಎಕ್ಸ್​ಪೆಕ್ಟೆಡ್​ ಸಿನಿಮಾ ಆದ ರಾಬರ್ಟ್​ನ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ನಗರದಲ್ಲಿ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ. ನೆಚ್ಚಿನ ನಟನ ಚಿತ್ರದ ಒಂಚೂರಾದ್ರು ಝಲಕ್​ ನೋಡಲು ಹಾತೋರೆಯುತ್ತಿರುವ ಸಾವಿರಾರು ಮಂದಿ D ಬಾಸ್​ ಅಭಿಮಾನಿಗಳು ಇಂದು ಕಾರ್ಯಕ್ರಮ ನಡೆಯುತ್ತಿರುವ ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಆಗಮಿಸಿದ್ದಾರೆ.

Roberrt Pre Release Event | ಗಂಡು ಮೆಟ್ಟಿದ ನಾಡಲ್ಲಿ ‘ರಾಬರ್ಟ್​’ ಆರ್ಭಟ: ‘ಯಜಮಾನ’ನ ಕಂಡು ಮಂದಿ ಫುಲ್​ ಫಿದಾ!
ರಾಬರ್ಟ್​ ಪ್ರೀ ರಿಲೀಸ್ ಇವೆಂಟ್​ನ ಒಂದು ಝಲಕ್​!
KUSHAL V
|

Updated on:Feb 28, 2021 | 9:35 PM

Share

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಇಂದು ‘ರಾಬರ್ಟ್​’ನದ್ದೇ ಹವಾ! ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹಾಗೂ ಸದ್ಯ ಸ್ಯಾಂಡಲ್​ವುಡ್​ನ ಮೋಸ್ಟ್​ ಎಕ್ಸ್​ಪೆಕ್ಟೆಡ್​ ಸಿನಿಮಾ ಆದ ರಾಬರ್ಟ್​ನ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ನಗರದಲ್ಲಿ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ. ನೆಚ್ಚಿನ ನಟನ ಚಿತ್ರದ ಒಂಚೂರಾದ್ರು ಝಲಕ್​ ನೋಡಲು ಹಾತೋರೆಯುತ್ತಿರುವ ಸಾವಿರಾರು ಮಂದಿ D ಬಾಸ್​ ಅಭಿಮಾನಿಗಳು ಇಂದು ಕಾರ್ಯಕ್ರಮ ನಡೆಯುತ್ತಿರುವ ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಆಗಮಿಸಿದ್ದಾರೆ.

ಮಾಸ್ಟರ್​ ಆನಂದ್​ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಕಾರ್ಯಕ್ರಮಕ್ಕೆ ಸಚಿವರಾದ ಜಗದೀಶ್​ ಶೇಟ್ಟರ್​ ಹಾಗೂ ಬಿ.ಸಿ.ಪಾಟೀಲ್ ಸೇರಿದಂತೆ ಹಲವು ರಾಜಕೀಯ ಮುಖಂಡರು​ ಸಹ ಆಗಮಿಸಿದರು.  ಇದಲ್ಲದೆ, ದಚ್ಚು ಅಭಿಮಾನಿಗಳಿಗಾಗಿ ಸ್ಪೆಷಲ್​ ಲೇಸರ್​ ಶೋ ಹಾಗೂ ವೆರೈಟಿ ವೆರೈಟಿ ಡ್ಯಾನ್ಸ್​ ಪ್ರೋಗ್ರಾಂಗಳನ್ನು ಆಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Bigg Boss Kannada 8 Launch LIVE Updates: 10ನೇ ಸ್ಪರ್ಧಿಯಾಗಿ ಮಂಜು ಪಾವಗಡ ಬಿಗ್​ ಬಾಸ್​ ಮನೆಗೆ ಎಂಟ್ರಿ

Published On - 9:05 pm, Sun, 28 February 21

Follow Us
KUSHAL V
KUSHAL V
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು